Headlines

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ.ಅವರ ಬರೆದಿರುವ ಪತ್ರದಲ್ಲಿ ಎನಿದೆ.?

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ.ಅವರ ಬರೆದಿರುವ ಪತ್ರದಲ್ಲಿ ಎನಿದೆ.? news.ashwasurya.in ಅಶ್ವಸೂರ್ಯ/ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ, ಆಕ್ರೋಶಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀಟ್ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ, ಆಕ್ರೋಶಗಳು ವ್ಯಕ್ತವಾಗಿತ್ತು. ಧರ್ಮೇಂದ್ರ ಪ್ರಧಾನ್…

Read More

ಲಂಡನ್‌‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ದುರಂತ ಅಂತ್ಯ.! ತನಿಖೆಯಲ್ಲಿ ಬಹಿರಂಗವಾಯ್ತು ಸಾವಿನ ಅಸಲಿ ಸತ್ಯ.!?

ಲಂಡನ್‌‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ದುರಂತ ಅಂತ್ಯ.! ತನಿಖೆಯಲ್ಲಿ ಬಹಿರಂಗವಾಯ್ತು ಸಾವಿನ ಅಸಲಿ ಸತ್ಯ.!? ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಮೃತಪಟ್ಟ 29 ವರ್ಷದ ಸೌದಿ ರಾಜಕುಮಾರ ಅಬ್ದುಲ್ಲಾ ಬಿನ್ ಫಹಾದ್ ಸಾವಿಗೆ ಮದ್ಯ ಮತ್ತು ಮಾರಕ ಮಾದಕ ದ್ರವ್ಯಗಳ ಅತಿಯಾದ ಸೇವನೆಯೇ ಕಾರಣ ಎಂದು ತನಿಖೆಯಿಂದ ಬಹಿರಂಗವಾಗಿದೆ. ಇದು ಆಕಸ್ಮಿಕ ಸಾವು ಎಂದು ಯುಕೆ (UK) ಕರೋನರ್ ತನಿಖಾ ನ್ಯಾಯಾಲಯ ದೃಢಪಡಿಸಿದೆ…. news.ashwasurya.in ಅಶ್ವಸೂರ್ಯ/ಲಂಡನ್ : ಲಂಡನ್‌ನ ಅತ್ಯಂತ ಐಷಾರಾಮಿ ಕೆನ್ಸಿಂಗ್ಟನ್‌ ಪ್ರದೇಶದಲ್ಲಿರುವ ‘ಮ್ಯಾರಿಯಟ್ ಹೋಟೆಲ್‌’ನಲ್ಲಿ…

Read More

ಶಿವಮೊಗ್ಗ : ಮತದಾರರ ಪಟ್ಟಿ ಪರಿಷ್ಕರಣೆ : ಶಿವಮೊಗ್ಗ ಪಾಲಿಕೆ ಕಚೇರಿ ಆವರಣದಲ್ಲಿ ಜುಲೈ 25 – 26 ರಂದು ವಿಶೇಷ ಪ್ರಚಾರ ದಿನ.

ಶಿವಮೊಗ್ಗ : ಮತದಾರರ ಪಟ್ಟಿ ಪರಿಷ್ಕರಣೆ : ಶಿವಮೊಗ್ಗ ಪಾಲಿಕೆ ಕಚೇರಿ ಆವರಣದಲ್ಲಿ ಜುಲೈ 25 – 26 ರಂದು ವಿಶೇಷ ಪ್ರಚಾರ ದಿನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ,ಜುಲೈ 24: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮಹಾನಗರ ಪಾಲಿಕೆ ಆಡಳಿತ ಮತ್ತಷ್ಟು ಬಿರುಸುಗೊಳಿಸಿದೆ.SIR ಕುರಿತಂತೆ ಮತದಾರರಿಗೆ ಮತ್ತಷ್ಟು ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ, 25/07/2026 ಹಾಗೂ 26/07/2026 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಗಾಂಧಿ…

Read More

ಹಾರಾರೆ : ಕೇವಲ18 ಎಸೆತದಲ್ಲೇ ಚೊಚ್ಚಲ ಅಂತಾರಾಷ್ಟ್ರೀಯ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ ವೈಭವ್‌ ಸೂರ್ಯವಂಶಿ.!

ಹಾರಾರೆ : ಕೇವಲ18 ಎಸೆತದಲ್ಲೇ ಚೊಚ್ಚಲ ಅಂತಾರಾಷ್ಟ್ರೀಯ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ ವೈಭವ್‌ ಸೂರ್ಯವಂಶಿ.! news.ashwasurya.in ಅಶ್ವಸೂರ್ಯ/ಜಿಂಬಾಬ್ವೆ : ಭಾರತ ತಂಡದ 15 ವರ್ಷದ ಭಾರತೀಯ ಯುವ ಆಟಗಾರ ವೈಭವ್ ಸೂರ್ಯವಂಶಿಯ ಅಬ್ಬರದ ಆರಂಭ ಶುರುವಾಗಿದೆ.! ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸಿದ್ದಾರೆ. ಈ ಮೂಲಕ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ ಅರ್ಧಶತಕ ಬಾರಿಸಿದ ವಿಶ್ವದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಭರವಸೆಯ ಯುವ ಆಟಗಾರ…

Read More

ನವದೆಹಲಿ : ನಾಳೆಯೇ ಸಂಪುಟ ವಿಸ್ತರಣೆ..? ಇಂದು ಹೊಸ ಸಚಿವರ ಪಟ್ಟಿ ಫೈನಲ್‌.?

ನವದೆಹಲಿ : ನಾಳೆಯೇ ಸಂಪುಟ ವಿಸ್ತರಣೆ..? ಇಂದು ಹೊಸ ಸಚಿವರ ಪಟ್ಟಿ ಫೈನಲ್‌.? news.ashwasurya.in ಅಶ್ವಸೂರ್ಯ/ನವದೆಹಲಿ : ರಾಜ್ಯ ಸಂಪುಟದಲ್ಲಿ ಖಾಲಿ ಇರುವ 20 ಸ್ಥಾನಗಳಿಗೆ ಸಚಿವರನ್ನು ನೇಮಿಸುವ ಕುರಿತಂತೆ ದೆಹಲಿಯಲ್ಲಿಂದು ಹೈಕಮಾಂಡ್‌ ವರಿಷ್ಠರ ಜೊತೆಗೆ ರಾಜ್ಯ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದು, ನಿರೀಕ್ಷೆಯಂತೆ ಎಲ್ಲವೂ ನಡೆದರೆ ನಾಳೆ ಮಧ್ಯಾಹ್ನವೇ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.ಸಂಪುಟ ವಿಸ್ತರಣೆಯ ಕುರಿತು ಚರ್ಚೆ ನಡೆಸಲು ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ…

Read More
Optimized by Optimole
error: Content is protected !!