Headlines

Karnataka State Government: ಸರ್ಕಾರದ ಪರವಾಗಿ ಇನ್ನು ಇವರದ್ದೇ ಮಾತು; 8 ಸಚಿವರಿಗೆ ಅಧಿಕೃತ ವಕ್ತಾರರ ಪಟ್ಟ! ಹೊರಬಿತ್ತು ಅಧಿಕೃತ ಆದೇಶ.

Karnataka State Government: ಸರ್ಕಾರದ ಪರವಾಗಿ ಇನ್ನು ಇವರದ್ದೇ ಮಾತು; 8 ಸಚಿವರಿಗೆ ಅಧಿಕೃತ ವಕ್ತಾರರ ಪಟ್ಟ! ಹೊರಬಿತ್ತು ಅಧಿಕೃತ ಆದೇಶ. ಕರ್ನಾಟಕ ಸರ್ಕಾರವು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಮೂಲಕ ಅಧಿಕೃತ ಆದೇಶ ಹೊರಡಿಸಿದ್ದು, ಸರ್ಕಾರದ ಪರವಾಗಿ ಮಾಧ್ಯಮಗಳ ಮುಂದೆ ಅಧಿಕೃತ ನಿಲುವುಗಳನ್ನು ಹಂಚಿಕೊಳ್ಳಲು 8 ಸಚಿವರನ್ನು ವಕ್ತಾರರನ್ನಾಗಿ ನೇಮಕ ಮಾಡಿದೆ.ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ವಕ್ತಾರರ ಸಮಿತಿಯನ್ನು ರಚಿಸಲಾಗಿದೆ. ಇನ್ಮುಂದೆ ಮಾಧ್ಯಮಗಳು ಎತ್ತುವ…

Read More

ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಹೆಚ್ ಸಿ ಯೋಗೇಶ್ ಅವರಿಂದ ಬಸವಣ್ಣನ ಪುತ್ತಳಿಗೆ ಮಾಲಾರ್ಪಣೆ.

ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಹೆಚ್ ಸಿ ಯೋಗೇಶ್ ಅವರಿಂದ ಬಸವಣ್ಣನ ಪುತ್ತಳಿಗೆ ಮಾಲಾರ್ಪಣೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಇಂದು ಶಿವಮೊಗ್ಗ ಜಿಲ್ಲಾ NSUI ಹಾಗೂ ಯುವ ಕಾಂಗ್ರೆಸ್ ವತಿಯಿಂದ ನೂತನವಾಗಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್ ಸಿ ಯೋಗೇಶ್ ಅವರಿಗೆ ಶುಭ ಕೋರಿ ಡಿವಿಎಸ್ ವೃತ್ತದಲ್ಲಿರುವ ಬಸವಣ್ಣನ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ರಮೇಶ್ ಹೆಗ್ಡೆ, ಎಸ್ ಪಿ…

Read More

ನನ್ನ ಮುಂದೆ ಸಾಕಷ್ಟು ಸವಾಲುಗಳಿವೆ : ದಕ್ಷಿಣಕನ್ನಡ ಜಿಲ್ಲೆ ನೂತನ ಕಾಂಗ್ರೆಸ್ ಅಧ್ಯಕ್ಷ, ಪದ್ಮರಾಜ್ ಆರ್ ಪೂಜಾರಿ.

ನನ್ನ ಮುಂದೆ ಸಾಕಷ್ಟು ಸವಾಲುಗಳಿವೆ : ದಕ್ಷಿಣಕನ್ನಡ ಜಿಲ್ಲೆ ನೂತನ ಕಾಂಗ್ರೆಸ್ ಅಧ್ಯಕ್ಷ, ಪದ್ಮರಾಜ್ ಆರ್ ಪೂಜಾರಿ. news.ashwasurya.in ಅಶ್ವಸೂರ್ಯ/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಪದ್ಮರಾಜ್ ಆರ್. ಪೂಜಾರಿ ಅವರು ತನ್ನನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡುವಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.ಇಂದು ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ತಾನು 1992 ರಿಂದ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಬಳಿಕ ದಕ್ಷಿಣಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಕಳೆದ…

Read More

ಬೆಂಗಳೂರು : ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನೋತ್ಸವದ ಸಂಭ್ರಮ : 15 ಲಕ್ಷ ನಿವೇಶನ, ರೈತರಿಗೆ ಉಚಿತ ಉಳುಮೆ, ಸರ್ಕಾರದ ಹೊಸ ಹೆಜ್ಜೆ.

ಬೆಂಗಳೂರು : ಡಿಕೆ ಶಿವಕುಮಾರ್ ಸರ್ಕಾರಕ್ಕೆ ಶತದಿನೋತ್ಸವದ ಸಂಭ್ರಮ : 15 ಲಕ್ಷ ನಿವೇಶನ, ರೈತರಿಗೆ ಉಚಿತ ಉಳುಮೆ, ಸರ್ಕಾರದ ಹೊಸ ಹೆಜ್ಜೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಶತದಿನೋತ್ಸವವನ್ನು (100 Days ) ಪೂರೈಸಿರುವ ಹಿನ್ನೆಲೆಯಲ್ಲಿ, ‘ಶತಕದ ಪಥ–ಪ್ರಗತಿಯ ರಥ’ ಕಾರ್ಯಕ್ರಮದ ಮೂಲಕ ಸರ್ಕಾರ ತನ್ನ ಮುಂದಿನ ಆಡಳಿತದ ದಿಕ್ಕು ಹಾಗೂ ಹಲವು ಹೊಸ ಜನಪರ ಕಾರ್ಯಕ್ರಮಗಳನ್ನು ರಾಜ್ಯದ ಮುಂದಿಟ್ಟಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ…

Read More

ದಕ್ಷಿಣಕನ್ನಡ : 50ನೇ ವರ್ಷದ ಗಣೇಶೋತ್ಸವಕ್ಕೆ ಬಡ ವೃದ್ಧೆ ಭಾಗಿ ಅಮ್ಮನಿಗೆ ಆರ್‌ಸಿಸಿ ಮನೆ ನಿರ್ಮಿಸಿಕೊಟ್ಟ ಸಮಿತಿ!

ದಕ್ಷಿಣಕನ್ನಡ : 50ನೇ ವರ್ಷದ ಗಣೇಶೋತ್ಸವಕ್ಕೆ ಬಡ ವೃದ್ಧೆ ಭಾಗಿ ಅಮ್ಮನಿಗೆ ಆರ್‌ಸಿಸಿ ಮನೆ ನಿರ್ಮಿಸಿಕೊಟ್ಟ ಸಮಿತಿ! news.ashwasurya.in ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯು ತನ್ನ ಸುವರ್ಣ ಮಹೋತ್ಸವದ ಅಂಗವಾಗಿ, ಗುಡಿಸಲಿನಲ್ಲಿ ವಾಸಿಸುತ್ತಿದ್ದ ನಿರ್ಗತಿಕ ಮಹಿಳೆ ಭಾಗಿಯವರಿಗೆ ಹೊಸ ಆರ್‌ಸಿಸಿ ಮನೆಯನ್ನು ನಿರ್ಮಿಸಿಕೊಟ್ಟಿದೆ. ಹಲವಾರು ದಾನಿಗಳ ಸಹಕಾರದಿಂದ ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಸುಸಜ್ಜಿತ ಮನೆಯನ್ನು ಅವರಿಗೆ ಹಸ್ತಾಂತರಿಸಲಾಯಿತು… ಅಶ್ವಸೂರ್ಯ/ದಕ್ಷಿಣ ಕನ್ನಡ (ಸೆ.11) : ಚಿಕ್ಕದೊಂದು ಗುಡಿಸಿಲನಲ್ಲಿ ಆಶ್ರಯ ಪಡೆದಿದ್ದ ವೃದ್ಧ ಮಹಿಳೆ ಕಷ್ಟವನ್ನು…

Read More

ಬೆಂಗಳೂರು : ಡಾ. ವಿಷ್ಣುದಾದನ ಅದ್ದೂರಿ ಅಮೃತ ಮಹೋತ್ಸವ ಕಾರ್ಯಕ್ರಮ.! ಬಹುಭಾಷಾ ತಾರೆಯರ ದಂಡೆ ಬರಲಿದೆ.

ಬೆಂಗಳೂರು : ಡಾ. ವಿಷ್ಣುದಾದನ ಅದ್ದೂರಿ ಅಮೃತ ಮಹೋತ್ಸವ ಕಾರ್ಯಕ್ರಮ.! ಬಹುಭಾಷಾ ತಾರೆಯರ ದಂಡೆ ಬರಲಿದೆ. ಸೆಪ್ಟೆಂಬರ್ 27ರಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಟೌನ್ ಹಾಲ್‌ನಿಂದ ಆರಂಭವಾಗುವ ಮೆರವಣಿಗೆ ನಾಯಂಡಹಳ್ಳಿಯವರೆಗೆ ಸಾಗಲಿದೆ. ಅರ್ಧ ಕಿಲೋಮೀಟರ್ ಉದ್ದದ ಬೃಹತ್ ಧ್ವಜವನ್ನು ಸಾವಿರಾರು ವಿಷ್ಣುವರ್ಧನ್ ಅಭಿಮಾನಿಗಳು ಹೆಮ್ಮೆಯಿಂದ ಹೊತ್ತು ಸಾಗಲಿದ್ದಾರೆ. ಇದು ಅಮೃತ ಮಹೋತ್ಸವದ ಅತ್ಯಂತ ವಿಶೇಷ ಹಾಗೂ ಸ್ಮರಣೀಯ ಕ್ಷಣಗಳಲ್ಲಿ ಒಂದಾಗಲಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವಕ್ಕೆ ಕಾರ್ಯಕ್ರಮಕ್ಕೆ ಭರ್ಜರಿ…

Read More
Optimized by Optimole
error: Content is protected !!