Headlines

ದಕ್ಷಿಣಕನ್ನಡ : 50ನೇ ವರ್ಷದ ಗಣೇಶೋತ್ಸವಕ್ಕೆ ಬಡ ವೃದ್ಧೆ ಭಾಗಿ ಅಮ್ಮನಿಗೆ ಆರ್‌ಸಿಸಿ ಮನೆ ನಿರ್ಮಿಸಿಕೊಟ್ಟ ಸಮಿತಿ!

ದಕ್ಷಿಣಕನ್ನಡ : 50ನೇ ವರ್ಷದ ಗಣೇಶೋತ್ಸವಕ್ಕೆ ಬಡ ವೃದ್ಧೆ ಭಾಗಿ ಅಮ್ಮನಿಗೆ ಆರ್‌ಸಿಸಿ ಮನೆ ನಿರ್ಮಿಸಿಕೊಟ್ಟ ಸಮಿತಿ! news.ashwasurya.in ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯು ತನ್ನ ಸುವರ್ಣ ಮಹೋತ್ಸವದ ಅಂಗವಾಗಿ, ಗುಡಿಸಲಿನಲ್ಲಿ ವಾಸಿಸುತ್ತಿದ್ದ ನಿರ್ಗತಿಕ ಮಹಿಳೆ ಭಾಗಿಯವರಿಗೆ ಹೊಸ ಆರ್‌ಸಿಸಿ ಮನೆಯನ್ನು ನಿರ್ಮಿಸಿಕೊಟ್ಟಿದೆ. ಹಲವಾರು ದಾನಿಗಳ ಸಹಕಾರದಿಂದ ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಸುಸಜ್ಜಿತ ಮನೆಯನ್ನು ಅವರಿಗೆ ಹಸ್ತಾಂತರಿಸಲಾಯಿತು… ಅಶ್ವಸೂರ್ಯ/ದಕ್ಷಿಣ ಕನ್ನಡ (ಸೆ.11) : ಚಿಕ್ಕದೊಂದು ಗುಡಿಸಿಲನಲ್ಲಿ ಆಶ್ರಯ ಪಡೆದಿದ್ದ ವೃದ್ಧ ಮಹಿಳೆ ಕಷ್ಟವನ್ನು…

Read More

ಬೆಂಗಳೂರು : ಡಾ. ವಿಷ್ಣುದಾದನ ಅದ್ದೂರಿ ಅಮೃತ ಮಹೋತ್ಸವ ಕಾರ್ಯಕ್ರಮ.! ಬಹುಭಾಷಾ ತಾರೆಯರ ದಂಡೆ ಬರಲಿದೆ.

ಬೆಂಗಳೂರು : ಡಾ. ವಿಷ್ಣುದಾದನ ಅದ್ದೂರಿ ಅಮೃತ ಮಹೋತ್ಸವ ಕಾರ್ಯಕ್ರಮ.! ಬಹುಭಾಷಾ ತಾರೆಯರ ದಂಡೆ ಬರಲಿದೆ. ಸೆಪ್ಟೆಂಬರ್ 27ರಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಟೌನ್ ಹಾಲ್‌ನಿಂದ ಆರಂಭವಾಗುವ ಮೆರವಣಿಗೆ ನಾಯಂಡಹಳ್ಳಿಯವರೆಗೆ ಸಾಗಲಿದೆ. ಅರ್ಧ ಕಿಲೋಮೀಟರ್ ಉದ್ದದ ಬೃಹತ್ ಧ್ವಜವನ್ನು ಸಾವಿರಾರು ವಿಷ್ಣುವರ್ಧನ್ ಅಭಿಮಾನಿಗಳು ಹೆಮ್ಮೆಯಿಂದ ಹೊತ್ತು ಸಾಗಲಿದ್ದಾರೆ. ಇದು ಅಮೃತ ಮಹೋತ್ಸವದ ಅತ್ಯಂತ ವಿಶೇಷ ಹಾಗೂ ಸ್ಮರಣೀಯ ಕ್ಷಣಗಳಲ್ಲಿ ಒಂದಾಗಲಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವಕ್ಕೆ ಕಾರ್ಯಕ್ರಮಕ್ಕೆ ಭರ್ಜರಿ…

Read More

ಖುಷಿಯಾಗಿ ಜಾತ್ರೆಗೆ ಹೊದ ಹುಡುಗಿ ಬರುವಾಗ ಹೊಳೆಗೆ ‌ಹಾರಿ ಆತ್ಮಹತ್ಯೆಗೆ ಶರಣು.!! ವೀಡಿಯೋ ವೈರಲ್.!

ಖುಷಿಯಾಗಿ ಜಾತ್ರೆಗೆ ಹೊದ ಹುಡುಗಿ ಬರುವಾಗ ಹೊಳೆಗೆ ‌ಹಾರಿ ಆತ್ಮಹತ್ಯೆಗೆ ಶರಣು.!! ವೀಡಿಯೋ ವೈರಲ್.! news.ashwasurya.in ಅಶ್ವಸೂರ್ಯ/ ಜಮ್ಮು – ಕಾಶ್ಮೀರ : ಇತ್ತೀಚಿನ ದಿನಗಳಲ್ಲಿ ಜೀವನದಲ್ಲಿ ಬರುವ ಸಮಸ್ಯೆಗಳನ್ನು ಯಾರೊಂದಿಗೂ ಹಂಚಿಕೊಳ್ಳದೆ.ಎದುರಿಸಲಾಗದೆ ತಮ್ಮ ಮನಸ್ಸಿನಲ್ಲೇ ಇಟ್ಟುಕೊಂಡು ಸಾವಿನ ದಾರಿ ಹಿಡಿಯುವವರ ಸಂಖ್ಯೆ ದಿನೆ ದಿನೆ ಹೆಚ್ಚಾಗುತ್ತಿದೆ.ಯಾವುದೊ ಒಂದು ರೀತಿಯಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿವೆ.ಇಂತವುದೆ ಪ್ರಕರಣಕ್ಕೆ ಸಾಕ್ಷಿ ಎನ್ನುವಂತಹ ಘಟನೆಯೊಂದು ಜಮ್ಮು- ಕಾಶ್ಮೀರದಲ್ಲಿ ನೆಡೆದಿದೆ.ಇದರ ವಿಡಿಯೋ ಕೂಡ ಎಲ್ಲೆಡೆ ವೈರಲ್ ಆಗುತ್ತಿದೆ.ಆ ಯುವತಿ…

Read More

ದಾವಣಗೆರೆಯಲ್ಲಿ ಗ್ಯಾಂಗ್ ವಾರ್.: ಎರಡು ಗುಂಪಿನ ನಡುವೆ ಮಾರಾಮಾರಿ.! ತಲ್ವಾರ್‌ ಹಿಡಿದು ನಡುರಸ್ತೆಯಲ್ಲೇ ಯುವಕರ ಬಡಿದಾಟ ಐವರು ಆಸ್ಪತ್ರೆಗೆ ದಾಖಲು.

ದಾವಣಗೆರೆಯಲ್ಲಿ ಗ್ಯಾಂಗ್ ವಾರ್.: ಎರಡು ಗುಂಪಿನ ನಡುವೆ ಮಾರಾಮಾರಿ.! ತಲ್ವಾರ್‌ ಹಿಡಿದು ನಡುರಸ್ತೆಯಲ್ಲೇ ಯುವಕರ ಬಡಿದಾಟ ಐವರು ಆಸ್ಪತ್ರೆಗೆ ದಾಖಲು. news.ashwasurya.in ಅಶ್ವಸೂರ್ಯ/ದಾವಣಗೆರೆ : ದಾವಣಗೆರೆಯಲ್ಲಿ ಎರಡು ಗ್ಯಾಂಗಿನ ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿರುವ ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.ಈ ಘಟನೆ ದಾವಣಗೆರೆಯ ಬಿ.ಡಿ. ಲೇಔಟ್‌ನಲ್ಲಿ ನೆಡೆದಿದ್ದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ಏಕಾಏಕಿ ವಿಕೋಪಕ್ಕೆ ತಿರುಗಿದ್ದು,…

Read More

ಶಿವಮೊಗ್ಗ : ಹಣಕಾಸು ವಿಚಾರಕ್ಕೆ ಕರೆಸಿಕೊಂಡು ಕುಳ್ಳಿ ಕಿರಣನ ಹತ್ಯೆಮಾಡಿದ ಹಂತಕರು.! ಆರೋಪಿ ಕಾಲಿಗೆ ಗುಂಡು ತೂರಿಸಿದ ಖಡಕ್ ಇನ್ಸ್‌ಪೆಕ್ಟರ್ ಕೆ ಟಿ ಗುರುರಾಜ್.ನಾಲ್ಕು ಮಂದಿ ಆರೋಪಿಗಳ ಬಂಧನ.

ಶಿವಮೊಗ್ಗ : ಹಣಕಾಸು ವಿಚಾರಕ್ಕೆ ಕರೆಸಿಕೊಂಡು ಕುಳ್ಳಿ ಕಿರಣನ ಹತ್ಯೆಮಾಡಿದ ಹಂತಕರು.! ಆರೋಪಿ ಕಾಲಿಗೆ ಗುಂಡು ತೂರಿಸಿದ ಖಡಕ್ ಇನ್ಸ್‌ಪೆಕ್ಟರ್ ಕೆ ಟಿ ಗುರುರಾಜ್.ನಾಲ್ಕು ಮಂದಿ ಆರೋಪಿಗಳ ಬಂಧನ. ಆರೋಪಿಗಳನ್ನು ಬಂಧಿಸುವ ವೇಳೆ ಪೋಲಿಸರ ಸುಳಿವರಿತ ಹಂತಕರ ಗ್ಯಾಂಗ್ ಏಕಾಏಕಿ ಅವರಿಂದ ತಪ್ಪಿಸಿಕೊಳ್ಳಲು ಪೋಲಿಸರ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಲು ಮುಂದಾಗಿದ್ದಾರೆ.ತಕ್ಷಣವೇ ಮುಂದಾಗಬಹುದಾದ ಅನಾಹುತದ ಹಿನ್ನಲೆಯಲ್ಲಿ ಪೊಲೀಸರ ರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಗುರುರಾಜ್ ಅವರು ಆರೋಪಿಯ ಕಾಲಿಗೆ ಗುಂಡು ತೂರಿಸಿ ನಾಲ್ಕು ಮಂದಿ ಆರೋಪಿಗಳನ್ನು ಸ್ಥಳದಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ…….

Read More
Optimized by Optimole
error: Content is protected !!