ಸೂಲಿಬೆಲೆ : ನಡು ರಸ್ತೆಯಲ್ಲೇ ಕೊಚ್ಚಿ ರೌಡಿಶೀಟರ್ ಖಲೀಮ್ ಖಾನ್ ಬರ್ಬರ ಹತ್ಯೆ.!
ಸೂಲಿಬೆಲೆ : ನಡು ರಸ್ತೆಯಲ್ಲೇ ಕೊಚ್ಚಿ ರೌಡಿಶೀಟರ್ ಖಲೀಮ್ ಖಾನ್ ಬರ್ಬರ ಹತ್ಯೆ.! ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಡುರಸ್ತೆಯಲ್ಲೇ ರೌಡಿ ಶೀಟರ್ನನ್ನ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಖಲೀಮ್ ಖಾನ್ ಮೇಲೆ ಅಟ್ಯಾಕ್ ಮಾಡಲಾಗಿದ್ದು, ತಲವಾರ್ನಿಂದ ದೇಹಕ್ಕೆ ಸುಮಾರು 8ರಿಂದ 10 ಬಾರಿ ಚುಚ್ಚಲಾಗಿದೆ. ಹಳೇ ವೈಷಮ್ಯದ ಹಿನ್ನೆಲೆ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ…
