ಬೆಂಗಳೂರು : ಮೆಜೆಸ್ಟಿಕ್ ‌ನಲ್ಲಿ 200 ರೂಪಾಯಿಗಾಗಿ ಮಂಗಳಮುಖಿಯ ಮರ್ಡರ್.! ಆರೋಪಿ ಬಂಧನ.!

ಬೆಂಗಳೂರು : ಮೆಜೆಸ್ಟಿಕ್ ‌ನಲ್ಲಿ 200 ರೂಪಾಯಿಗಾಗಿ ಮಂಗಳಮುಖಿಯ ಮರ್ಡರ್.! ಆರೋಪಿ ಬಂಧನ.! news.ashwasurya.in ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಕೊಲೆ ನಡೆದಿದೆ. ಮದ್ಯಪಾನ ಮಾಡಿದ್ದ ಆರೋಪಿ ರಾತ್ರಿ ವೇಳೆಯಲ್ಲಿ ಜನರ ಬಳಿ ದರೋಡೆ ಮಾಡುವ ಉದ್ದೇಶದಿಂದಲೇ ಅಲ್ಲಿಗೆ ಬಂದಿದ್ದ.​ ಸ್ಥಳದಲ್ಲಿದ್ದ ಮಂಗಳಮುಖಿ ಬಳಿ 200 ರೂಪಾಯಿ ಹಣ ನೀಡುವಂತೆ ಪಟ್ಟುಹಿಡಿದಿದ್ದ. ಆದರೆ, ಹಣ ನೀಡಲು ನಿರಾಕರಿಸಿದಾಗ ಆರೋಪಿಯು ಡ್ರ್ಯಾಗರ್‌ನಿಂದ ಇರಿದು ಮಂಗಳಮುಖಿಯನ್ನು ಕೊಲೆ ಮಾಡಿದ್ದಾನೆ… ಅಶ್ವಸೂರ್ಯ/ಬೆಂಗಳೂರು : ಕೇವಲ 200 ರೂಪಾಯಿಗಾಗಿ ಮಂಗಳಮುಖಿಯನ್ನು ಬರ್ಬರವಾಗಿ…

Read More

2 ವರ್ಷದಲ್ಲಿ 500 ಕರ್ನಾಟಕ ಪಬ್ಲಿಕ್ ಸ್ಕೂಲ್ ಲೋಕಾರ್ಪಣೆ: ಸಚಿವ ಮಧು ಬಂಗಾರಪ್ಪ.

2 ವರ್ಷದಲ್ಲಿ 500 ಕರ್ನಾಟಕ ಪಬ್ಲಿಕ್ ಸ್ಕೂಲ್ ಲೋಕಾರ್ಪಣೆ: ಸಚಿವ ಮಧು ಬಂಗಾರಪ್ಪ. news.ashwasurya.in ರಾಜ್ಯದಲ್ಲಿ ಎಲ್‌.ಕೆ.ಜಿ ಯಿಂದ 12ನೇ ತರಗತಿಯವರೆಗೆ ಒಂದೇ ಪ್ರಾಂಗಣದಲ್ಲಿ ದ್ವಿಭಾಷಾ ಶಿಕ್ಷಣ ನೀಡುವ 1000 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಆರಂಭಿಸಲು ಸರ್ಕಾರ ಯೋಜಿಸಿದೆ. ಸಚಿವ ಮಧು ಬಂಗಾರಪ್ಪ ಅವರ ಪ್ರಕಾರ, ಈ ಅತ್ಯಾಧುನಿಕ ಶಾಲೆಗಳನ್ನು ಹಂತಹಂತವಾಗಿ ನಿರ್ಮಿಸಲಾಗುವುದು ಮತ್ತು 15,000 ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ… ಅಶ್ವಸೂರ್ಯ/ಶಿವಮೊಗ್ಗ: ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಒಂದೇ ಪ್ರಾಂಗಣದಲ್ಲಿ…

Read More

ಮಹಾರಾಷ್ಟ್ರ : ಐಫೋನ್ EMI ಕಿರಿಕ್ ಮಗನ ಹುಚ್ಚಾಟಕ್ಕೆ ಕುಟುಂಬವೆ ಬಲಿ.

ಮಹಾರಾಷ್ಟ್ರ : ಐಫೋನ್ EMI ಕಿರಿಕ್ ಮಗನ ಹುಚ್ಚಾಟಕ್ಕೆ ಕುಟುಂಬವೆ ಬಲಿ. news.ashwasurya.in ದುಬಾರಿ iPhone ಖರೀದಿಸಿ ಅದರ ಕಂತು (EMI) ಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಹಣದ ವಿಷಯಕ್ಕೆ ಸಂಬಂಧಿಸಿದಂತೆ ದೊಡ್ಡ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಅಪ್ಪ ಅಮ್ಮ ಮತ್ತು ಮಗನ ನಡುವೆ ಉಂಟಾದ ಜಗಳ ಕೊನೆಗೆ ದುರಂತ ಅಂತ್ಯದೊಂದಿಗೆ ಕೊನೆಯಾಗಿದೆ…. ಅಶ್ವಸೂರ್ಯ/ಮುಂಬೈ : ಮಹಾರಾಷ್ಟ್ರದ ಸಂಭಾಜಿನಗರದ ಬೆಟ್ಟದ ಮೇಲಿಂದ ಬಿದ್ದು ತಂದೆ-ತಾಯಿ-ಮಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು,ಸಂಪೂರ್ಣ ಕುಟುಂಬದ ದುರಂತ ಅಂತ್ಯಕ್ಕೆ…

Read More

ಕುಂದಾಪುರ: ‘ಕನ್ನಡಪ್ರಭ’ ವರದಿಗಾರನ ಮಲೆ ಹಲ್ಲೆ ಪ್ರಕರಣ ; ಡಾ ಮಹೇಂದ್ರ ಶೆಟ್ಟಿ ಸಸ್ಪೆಂಡ್.

ಕುಂದಾಪುರ: ‘ಕನ್ನಡಪ್ರಭ’ ವರದಿಗಾರನ ಮಲೆ ಹಲ್ಲೆ ಪ್ರಕರಣ ; ಡಾ ಮಹೇಂದ್ರ ಶೆಟ್ಟಿ ಸಸ್ಪೆಂಡ್. news.ashwasurya.in ಕುಂದಾಪುರ ಸರ್ಕಾರಿ ಆಸ್ಪತ್ರೆಯ ಅಕ್ರಮಗಳ ಬಗ್ಗೆ ವರದಿ ಮಾಡಿದ್ದ ‘ಕನ್ನಡಪ್ರಭ’ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಹಲ್ಲೆ ನಡೆಸಿದ್ದರು. ಈ ಘಟನೆ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ ವೈದ್ಯರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ…. ಅಶ್ವಸೂರ್ಯ/ಕುಂದಾಪುರ : ಉಡುಪಿ ಜಿಲ್ಲೆ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕುಂದಾಪುರ…

Read More

ನನ್ನ ಬೆಡ್‌ರೂಂ ಬಗ್ಗೆ ಹಗಲುಗನಸು ಕಾಣಬೇಡಿ..ಬಾಬಾ ರಾಮದೇವ್‌ಗೆ ಬಿಜೆಪಿ ಸಂಸದೆ ಕಂಗನಾ ರಣಾವತ್ ತಿರುಗೇಟು.

ನನ್ನ ಬೆಡ್‌ರೂಂ ಬಗ್ಗೆ ಹಗಲುಗನಸು ಕಾಣಬೇಡಿ.. ರಾಮದೇವ್ ಬಾಬಾಗೆ ಬಿಜೆಪಿ ಸಂಸದೆ ಕಂಗನಾ ರಣಾವತ್ ತಿರುಗೇಟು. news.ashwasurya.in ಅಶ್ವಸೂರ್ಯ/ನವದೆಹಲಿ : ನೀಟ್ (NEET) ಪರೀಕ್ಷೆಯಲ್ಲಿ ಅಕ್ರಮಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಯಿಂದ ಜೆನ್-ಝಡ್ (Gen Z) ಯುವಕರು ನಡೆಸಿದ ಪ್ರತಿಭಟನೆಗಳು ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿವೆ. ಈ ಪ್ರತಿಭಟನೆಗಳಿಗೆ ಸ್ಪಂದಿಸಿದ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ…

Read More

ಬೆಂಗಳೂರು : ಜೈಲ್ ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಬೆಚ್ಚಿಬಿದ್ದ ಪೊಲೀಸ್ ಇಲಾಖೆ.

ಬೆಂಗಳೂರು : ಜೈಲ್ ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಬೆಚ್ಚಿಬಿದ್ದ ಪೊಲೀಸ್ ಇಲಾಖೆ. news.ashwasurya.in ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್​​​​ನ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.ಈ ವಿಷಯ ಬೆಳಕಿಗೆ ಬರುತ್ತಿದ್ದಹಾಗೆ ಪೋಲಿಸ್ ಇಲಾಖೆಯೆ ಬೆಚ್ಚಿಬಿದ್ದಿದೆ… ಅಶ್ವಸೂರ್ಯ/ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಗಳೊಂದಿಗೆ ವಿಡಿಯೋ ಕಾಲ್ ನಲ್ಲಿ ಅರೆಬೆತ್ತಲಾಗಿ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇಡೀ ಪೊಲೀಸ್ ಇಲಾಖೆಯನ್ನೇ ದಂಗು ಬಡಿಯುವಂತೆ ಮಾಡಿದೆ.ಸಮವಸ್ತ್ರದಲ್ಲಿದ್ದ…

Read More
Optimized by Optimole
error: Content is protected !!