Headlines

ಬೆಂಗಳೂರು : ಕೇರಳದ ಉದ್ಯಾಮಿಗಳಿಂದ 20 ಲಕ್ಷ ದರೋಡೆಗೈದ ಬೆಂಗಳೂರು ಸಿಐಡಿ ಇನ್ಸ್‌ಪೆಕ್ಟರ್‌ ಕರ್ಮಕಾಂಡ.! ಇದೇನು ಮೊದಲೇನಲ್ಲ!

ಬೆಂಗಳೂರು : ಕೇರಳದ ಉದ್ಯಾಮಿಗಳಿಂದ 20 ಲಕ್ಷ ದರೋಡೆಗೈದ ಬೆಂಗಳೂರು ಸಿಐಡಿ ಇನ್ಸ್‌ಪೆಕ್ಟರ್‌ ಕರ್ಮಕಾಂಡ.! ಇದೇನು ಮೊದಲೇನಲ್ಲ! news.ashwasurya.in ಅಶ್ವಸೂರ್ಯ/ಬೆಂಗಳೂರು : ಹಣದಾಸೆಗೆ ಇಲಾಖೆಯ ಜೀಪಿನಲ್ಲೇ ತೆರಳಿ ಕೇರಳ ಮೂಲದ ವ್ಯಾಪಾರಿಗೆ ಬೆದರಿಸಿ 20 ಲಕ್ಷ ರೂಪಾಯಿ ಸುಲಿಗೆ ಮಾಡಿದ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಮತ್ತು ಇಬ್ಬರು ಸಹಚರರನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಸುಲಿಗೆಯ ಸಂಪೂರ್ಣ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಹಣದ ದುರಾಸೆಗೆ ಬಿದ್ದು ಕಾನೂನು ರಕ್ಷಕರೇ ಭಕ್ಷಕರಾಗುತ್ತಿರುವ…

Read More

ಬಳ್ಳಾರಿ ಜಿಲ್ಲೆಯಲ್ಲಿ ರೌಡಿ ನಿಗ್ರಹ ತಂಡಗಳ ನೇಮಕ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಸುಮನ್ ಡಿ.ಪಿ.

ಬಳ್ಳಾರಿ ಜಿಲ್ಲೆಯಲ್ಲಿ ರೌಡಿ ನಿಗ್ರಹ ತಂಡಗಳ ನೇಮಕ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಸುಮನ್ ಡಿ.ಪಿ. news.ashwasurya.in ಅಶ್ವಸೂರ್ಯ/ ಬಳ್ಳಾರಿ, ಜೂ,20 : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಸುಮನ್ ಡಿ.ಪಿ ಅವರು ಜಿಲ್ಲೆಯಲ್ಲಿ 3 ರೌಡಿ ನಿಗ್ರಹ ತಂಡಗಳನ್ನು ರಚನೆ ಮಾಡಿದ್ದಾರೆ. ರೌಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಎಸ್‌ಪಿ ‌ ಯವರು ತಮ್ಮ ಅಧೀನದಲ್ಲಿ ಬಳ್ಳಾರಿ ನಗರ, ಸಿರುಗುಪ್ಪ, ತೋರಣಗಲ್ಲು ಉಪ-ವಿಭಾಗದ ಡಿ.ಎಸ್.ಪಿ.ಗಳ ನೇತೃತ್ವದಲ್ಲಿ ಸಿ.ಪಿ.ಐ.-ಪಿ.ಐ ಹಾಗೂ ಅಧಿಕಾರಿ/ಸಿಬ್ಬಂದಿಯವರನ್ನೊಳಗೊಂಡ ರೌಡಿ…

Read More

ಬೆಳಗಾವಿ : 2 ಕೋಟಿ ಹಣಕ್ಕಾಗಿ ಗಂಡನನ್ನೇ ಕೊಂದು ಮುಗಿಸಿದ ಮಗಳು.! ತಲೆ ಎತ್ತಿ ಓಡಾಡಲಾಗದೆ ತಾಯಿಯು ಆತ್ಮಹತ್ಯೆಗೆ ಶರಣು.!

ಬೆಳಗಾವಿ : 2 ಕೋಟಿ ಹಣಕ್ಕಾಗಿ ಗಂಡನನ್ನೇ ಕೊಂದು ಮುಗಿಸಿದ ಮಗಳು.! ತಲೆ ಎತ್ತಿ ಓಡಾಡಲಾಗದೆ ತಾಯಿಯು ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ಬೆಳಗಾವಿ : 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಆಘಾತಕಾರಿ ಸುದ್ಧಿ ಹೊರಬಿದ್ದಿದೆ.! ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೆ ಒಳಗಾಗುತ್ತಿದ್ದಂತೆ, ಅತ್ತ ಮಗಳ ಕೃತ್ಯದಿಂದ ಜರ್ಜರಿತರಾಗಿದ್ದ ಆಕೆಯ ತಾಯಿ ನೇಣಿಗೆ ಶರಣಾಗಿದ್ದಾರೆ.ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ…

Read More

ಬೆಂಗಳೂರು : ರಾಜ್ಯದ ಜನತೆಗೆ ಗುಡ್ ನ್ಯೂಸ್ ; ಜನರ ಸಮಸ್ಯೆ ಪರಿಹಾರಕ್ಕೆ ಹೊಸ ‘ಪ್ರಜಾಸೇವೆ’ ಇಲಾಖೆ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್.

ಬೆಂಗಳೂರು : ರಾಜ್ಯದ ಜನತೆಗೆ ಗುಡ್ ನ್ಯೂಸ್ ; ಜನರ ಸಮಸ್ಯೆ ಪರಿಹಾರಕ್ಕೆ ಹೊಸ ‘ಪ್ರಜಾಸೇವೆ’ ಇಲಾಖೆ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ದೂರುಗಳನ್ನು ಪರಿಹರಿಸಿಕೊಳ್ಳಲು ಇನ್ನು ಮುಂದೆ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡಬೇಕಾಗಿಲ್ಲ. ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ‘ಪ್ರಜಾಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಜೊತೆಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ವಿಶೇಷ ಸಚಿವರನ್ನೂ…

Read More

ಕರ್ನಾಟಕ ಎಂಎಲ್‌ಸಿ ಚುನಾವಣೆ : ಮೊದಲ ಟಾಸ್ಕ್‌ನಲ್ಲೇ ಡಿಕೆಶಿ ಸಕ್ಸಸ್!ಕಾಂಗ್ರೆಸ್ ನ 5 ಅಭ್ಯರ್ಥಿಗಳ ಗೆಲುವು.!

ಕರ್ನಾಟಕ ಎಂಎಲ್‌ಸಿ ಚುನಾವಣೆ : ಮೊದಲ ಟಾಸ್ಕ್‌ನಲ್ಲೇ ಡಿಕೆಶಿ ಸಕ್ಸಸ್!ಕಾಂಗ್ರೆಸ್ ನ 5 ಅಭ್ಯರ್ಥಿಗಳ ಗೆಲುವು.! ಕಾಂಗ್ರೆಸ್ ಪಕ್ಷದ 5 ಅಭ್ಯರ್ಥಿಗಳ ಗೆಲುವು news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ 5 ಮತ್ತು ಬಿಜೆಪಿ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನಿಂದ ಒಟ್ಟು 11 ಶಾಸಕರು ಅಡ್ಡ ಮತದಾನ ಮಾಡಿದ್ದು, ಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ತಂತ್ರಗಾರಿಕೆಯಲ್ಲಿ ಮತ್ತೊಮ್ಮೆ ಯಶಸ್ಸು ಸಾಧಿಸಿದ್ದಾರೆ. ರಾಜ್ಯದ…

Read More

ಅನಾರೋಗ್ಯ ಪೀಡಿತ ಅಭಿಮಾನಿ ಬೇಟಿ ಮಾಡಿದ ಪವನ್ ಕಲ್ಯಾಣ್.! ಕೆಲವೇ ಗಂಟೆಯಲ್ಲಿ ಅಭಿಮಾನಿ ಆಸೆ ಈಡೇರಿಸಿದ ಡಿಸಿಎಂ ಪವನ್ ಕಲ್ಯಾಣ್.

ಅನಾರೋಗ್ಯ ಪೀಡಿತ ಅಭಿಮಾನಿ ಬೇಟಿ ಮಾಡಿದ ಪವನ್ ಕಲ್ಯಾಣ್.! ಕೆಲವೇ ಗಂಟೆಯಲ್ಲಿ ಅಭಿಮಾನಿ ಆಸೆ ಈಡೇರಿಸಿದ ಡಿಸಿಎಂ ಪವನ್ ಕಲ್ಯಾಣ್. news.ashwasurya.in ಅಶ್ವಸೂರ್ಯ/ತೆಲಂಗಾಣ : ಸ್ಟಾರ್ ನಟರಿಗೆ ಸಾಕಷ್ಟು ಜನ ಅಭಿಮಾನಿಗಳಿರುತ್ತಾರೆ. ನೆಚ್ಚಿನ ನಟನನ್ನು ಜೀವನದಲ್ಲಿ ಒಮ್ಮೆ ಭೇಟಿ ಮಾಡಬೇಕು, ಮಾತನಾಡಬೇಕು ಎಂದು ಕಾಯುವವರಿಗೆ ಲೆಕ್ಕವಿಲ್ಲ. ಸ್ಟಾರ್ಸ್ ಕೂಡ ಅಭಿಮಾನಿಗಳ ಮೇಲಿನ ತಮ್ಮ ಪ್ರೀತಿ ಕಾಳಜಿಯನ್ನು ಆಗಾಗ್ಗೆ ಬಹಿರಂಗಪಡಿಸುತ್ತಾರೆ. ಆಂಧ್ರಪ್ರದೇಶದ ಡಿಸಿಎಂ, ನಟ ಪವನ್ ಕಲ್ಯಾಣ್ ತಮ್ಮ ವೀರಾಭಿಮಾನಿಯ ಮಹದಾಸೆಯನ್ನು ಈಡೇರಿಸಿದ್ದಾರೆ. ಪವನ್ ಕೆಲಸಕ್ಕೆ ಭಾರೀ ಮೆಚ್ಚುಗೆ…

Read More
Optimized by Optimole
error: Content is protected !!