ಮಹಾರಾಷ್ಟ್ರ : ಐಫೋನ್ EMI ಕಿರಿಕ್ ಮಗನ ಹುಚ್ಚಾಟಕ್ಕೆ ಕುಟುಂಬವೆ ಬಲಿ.

ಮಹಾರಾಷ್ಟ್ರ : ಐಫೋನ್ EMI ಕಿರಿಕ್ ಮಗನ ಹುಚ್ಚಾಟಕ್ಕೆ ಕುಟುಂಬವೆ ಬಲಿ. news.ashwasurya.in ದುಬಾರಿ iPhone ಖರೀದಿಸಿ ಅದರ ಕಂತು (EMI) ಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಹಣದ ವಿಷಯಕ್ಕೆ ಸಂಬಂಧಿಸಿದಂತೆ ದೊಡ್ಡ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಅಪ್ಪ ಅಮ್ಮ ಮತ್ತು ಮಗನ ನಡುವೆ ಉಂಟಾದ ಜಗಳ ಕೊನೆಗೆ ದುರಂತ ಅಂತ್ಯದೊಂದಿಗೆ ಕೊನೆಯಾಗಿದೆ…. ಅಶ್ವಸೂರ್ಯ/ಮುಂಬೈ : ಮಹಾರಾಷ್ಟ್ರದ ಸಂಭಾಜಿನಗರದ ಬೆಟ್ಟದ ಮೇಲಿಂದ ಬಿದ್ದು ತಂದೆ-ತಾಯಿ-ಮಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು,ಸಂಪೂರ್ಣ ಕುಟುಂಬದ ದುರಂತ ಅಂತ್ಯಕ್ಕೆ…

Read More

ಕುಂದಾಪುರ: ‘ಕನ್ನಡಪ್ರಭ’ ವರದಿಗಾರನ ಮಲೆ ಹಲ್ಲೆ ಪ್ರಕರಣ ; ಡಾ ಮಹೇಂದ್ರ ಶೆಟ್ಟಿ ಸಸ್ಪೆಂಡ್.

ಕುಂದಾಪುರ: ‘ಕನ್ನಡಪ್ರಭ’ ವರದಿಗಾರನ ಮಲೆ ಹಲ್ಲೆ ಪ್ರಕರಣ ; ಡಾ ಮಹೇಂದ್ರ ಶೆಟ್ಟಿ ಸಸ್ಪೆಂಡ್. news.ashwasurya.in ಕುಂದಾಪುರ ಸರ್ಕಾರಿ ಆಸ್ಪತ್ರೆಯ ಅಕ್ರಮಗಳ ಬಗ್ಗೆ ವರದಿ ಮಾಡಿದ್ದ ‘ಕನ್ನಡಪ್ರಭ’ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಆಸ್ಪತ್ರೆಯ ಸರ್ಜನ್ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಹಲ್ಲೆ ನಡೆಸಿದ್ದರು. ಈ ಘಟನೆ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ ವೈದ್ಯರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ…. ಅಶ್ವಸೂರ್ಯ/ಕುಂದಾಪುರ : ಉಡುಪಿ ಜಿಲ್ಲೆ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ವರದಿ ಮಾಡಿದ್ದ ಕುಂದಾಪುರ…

Read More

ನನ್ನ ಬೆಡ್‌ರೂಂ ಬಗ್ಗೆ ಹಗಲುಗನಸು ಕಾಣಬೇಡಿ..ಬಾಬಾ ರಾಮದೇವ್‌ಗೆ ಬಿಜೆಪಿ ಸಂಸದೆ ಕಂಗನಾ ರಣಾವತ್ ತಿರುಗೇಟು.

ನನ್ನ ಬೆಡ್‌ರೂಂ ಬಗ್ಗೆ ಹಗಲುಗನಸು ಕಾಣಬೇಡಿ.. ರಾಮದೇವ್ ಬಾಬಾಗೆ ಬಿಜೆಪಿ ಸಂಸದೆ ಕಂಗನಾ ರಣಾವತ್ ತಿರುಗೇಟು. news.ashwasurya.in ಅಶ್ವಸೂರ್ಯ/ನವದೆಹಲಿ : ನೀಟ್ (NEET) ಪರೀಕ್ಷೆಯಲ್ಲಿ ಅಕ್ರಮಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಯಿಂದ ಜೆನ್-ಝಡ್ (Gen Z) ಯುವಕರು ನಡೆಸಿದ ಪ್ರತಿಭಟನೆಗಳು ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿವೆ. ಈ ಪ್ರತಿಭಟನೆಗಳಿಗೆ ಸ್ಪಂದಿಸಿದ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ…

Read More

ಬೆಂಗಳೂರು : ಜೈಲ್ ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಬೆಚ್ಚಿಬಿದ್ದ ಪೊಲೀಸ್ ಇಲಾಖೆ.

ಬೆಂಗಳೂರು : ಜೈಲ್ ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಬೆಚ್ಚಿಬಿದ್ದ ಪೊಲೀಸ್ ಇಲಾಖೆ. news.ashwasurya.in ಸಮವಸ್ತ್ರದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ವಾಟ್ಸಪ್ ವಿಡಿಯೋ ಕಾಲ್​​​​ನ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.ಈ ವಿಷಯ ಬೆಳಕಿಗೆ ಬರುತ್ತಿದ್ದಹಾಗೆ ಪೋಲಿಸ್ ಇಲಾಖೆಯೆ ಬೆಚ್ಚಿಬಿದ್ದಿದೆ… ಅಶ್ವಸೂರ್ಯ/ಬೆಂಗಳೂರು: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಜೈಲಿನಲ್ಲಿದ್ದ ಕೈದಿಗಳೊಂದಿಗೆ ವಿಡಿಯೋ ಕಾಲ್ ನಲ್ಲಿ ಅರೆಬೆತ್ತಲಾಗಿ ಕಾಣಿಸಿಕೊಂಡಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇಡೀ ಪೊಲೀಸ್ ಇಲಾಖೆಯನ್ನೇ ದಂಗು ಬಡಿಯುವಂತೆ ಮಾಡಿದೆ.ಸಮವಸ್ತ್ರದಲ್ಲಿದ್ದ…

Read More

ಮುಜಫ್ಫರ್‌ನಗರ :10 ಪ್ರಕರಣಗಳಲ್ಲಿ 22 ಮಂದಿಗೆ ಮರಣದಂಡನೆ ವಿಧಿಸಿದ ನ್ಯಾಯಾಧೀಶ.! 100 ಪ್ರಕರಣಗಳು ಬೇರೆ ಕೋರ್ಟ್‌ಗೆ ವರ್ಗಾವಣೆ.!

ಮುಜಫ್ಫರ್‌ನಗರ :10 ಪ್ರಕರಣಗಳಲ್ಲಿ 22 ಮಂದಿಗೆ ಮರಣದಂಡನೆ ವಿಧಿಸಿದ ನ್ಯಾಯಾಧೀಶ.! 100 ಪ್ರಕರಣಗಳು ಬೇರೆ ಕೋರ್ಟ್‌ಗೆ ವರ್ಗಾವಣೆ!. news.ashwasurya.in ಅಶ್ವಸೂರ್ಯ/ ಮುಜಫ್ಫರ್‌ನಗರ/ನವದೆಹಲಿ: ಉತ್ತರ ಪ್ರದೇಶದ ಮುಜಫ್ಫರ್‌ನಗರದ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರವಿ ಕುಮಾರ್ ದಿವಾಕರ್ ಅವರ ನ್ಯಾಯಾಲಯದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 10 ಪ್ರಕರಣಗಳಲ್ಲಿ 22 ಅಪರಾಧಿಗಳಿಗೆ ಮರಣದಂಡನೆ ವಿಧಿಸಿರುವ ಬೆಳವಣಿಗೆ ಇದೀಗ ಮತ್ತೊಂದು ಆಡಳಿತಾತ್ಮಕ ಕ್ರಮಕ್ಕೆ ಕಾರಣವಾಗಿದೆ.ಅವರ ನ್ಯಾಯಾಲಯದಲ್ಲಿ ಬಾಕಿ ಇದ್ದ ಕೊಲೆ ಸೇರಿದಂತೆ ಗಂಭೀರ ಅಪರಾಧಗಳಿಗೆ ಸಂಬಂಧಿಸಿದ ಸುಮಾರು…

Read More

ಶಿವಮೊಗ್ಗ : ಮಲೆನಾಡಿನ ಮದ್ಯದ ಸಾಮ್ರಾಜ್ಯ ಮತ್ತು ಅಬಕಾರಿ ಇಲಾಖೆಯ ‘ವರ್ಗಾವಣೆ’ ರಹಸ್ಯ.!!

ಶಿವಮೊಗ್ಗ : ಮಲೆನಾಡಿನ ಮದ್ಯದ ಸಾಮ್ರಾಜ್ಯ ಮತ್ತು ಅಬಕಾರಿ ಇಲಾಖೆಯ ‘ವರ್ಗಾವಣೆ’ ರಹಸ್ಯ.!! 🍺 🍺 🍺 🍺 🍺. ಮದ್ಯಪಾನ ಆರೋಗ್ಯಕ್ಕೆ ಹಾನಿಕರ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಕೇವಲ ಪ್ರಕೃತಿ ಸೌಂದರ್ಯಕ್ಕಷ್ಟೇ ಅಲ್ಲ,ಈ ಪವಿತ್ರ ನೆಲದಲ್ಲಿ ಅದಷ್ಟೋ ಅಕ್ರಮಗಳು “ನೆಲೆ ಊರಿ ಕುಳಿತಿದೆ”.!ಸಾಕಷ್ಟು ಅಂದಾದುಂದಿಯ ದಂಧೆಯ ಜೋತೆಗೆ ಕೆಲವು ಇಲಾಖೆಗಳಂತು ಭ್ರಷ್ಟಾಚಾರದ ಬಯಲಾಗಿದೆ.!ಅದರಲ್ಲೂ ಪ್ರಮುಖವಾಗಿಅಬಕಾರಿ ಇಲಾಖೆಯ ಪಾಲಿಗೆ ಅತ್ಯಂತ ‘ಲಾಭದಾಯಕ’ ಮತ್ತು ‘ ಭರ್ಜರಿ ವಸೂಲಾತಿಯ ಪ್ರಮುಖ ಜಿಲ್ಲೆಯಾಗಿ ಗುರುತಿಸಿಕೊಂಡಿದೆ….

Read More
Optimized by Optimole
error: Content is protected !!