ಹಾಸನ : ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ ಉಪತಹಶೀಲ್ದಾರ್ ನೆಣಿಗೆ ಶರಣು.!
ಹಾಸನ : ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ ಉಪತಹಶೀಲ್ದಾರ್ ನೆಣಿಗೆ ಶರಣು.! news.ashwasurya.in ಅಶ್ವಸೂರ್ಯ/ಹಾಸನ : ಡೆತ್ನೋಟ್ ಬರೆದಿಟ್ಟು ಉಪ ತಹಶಿಲ್ದಾರ್ ಒಬ್ಬರು ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಿಎಂ ರಸ್ತೆಯ ಖಾಸಗಿ ಲಾಡ್ಜ್ನಲ್ಲಿನಡೆದಿದೆ. ತಿಮಯ್ಯ (52) ಆತ್ಮಹತ್ಯೆ ಮಾಡಿಕೊಂಡ ಉಪ ತಹಶಿಲ್ದಾರ್.ಮೂಲತಃ ಕೊಡಗು ಜಿಲ್ಲೆಯವರಾದ ತಿಮಯ್ಯ ಅವರು ಹಾಸನ ನಗರದ ಚನ್ನಪಟ್ಟಣ ಬಡಾವಣೆಯ ದ್ಯಾವಮ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಮೂರು ವರ್ಷದ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸ್ತುತ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪತಹಸೀಲ್ದಾರ್…
