Headlines

ನವದೆಹಲಿ : ನಾಳೆಯೇ ಸಂಪುಟ ವಿಸ್ತರಣೆ..? ಇಂದು ಹೊಸ ಸಚಿವರ ಪಟ್ಟಿ ಫೈನಲ್‌.?

ನವದೆಹಲಿ : ನಾಳೆಯೇ ಸಂಪುಟ ವಿಸ್ತರಣೆ..? ಇಂದು ಹೊಸ ಸಚಿವರ ಪಟ್ಟಿ ಫೈನಲ್‌.? news.ashwasurya.in ಅಶ್ವಸೂರ್ಯ/ನವದೆಹಲಿ : ರಾಜ್ಯ ಸಂಪುಟದಲ್ಲಿ ಖಾಲಿ ಇರುವ 20 ಸ್ಥಾನಗಳಿಗೆ ಸಚಿವರನ್ನು ನೇಮಿಸುವ ಕುರಿತಂತೆ ದೆಹಲಿಯಲ್ಲಿಂದು ಹೈಕಮಾಂಡ್‌ ವರಿಷ್ಠರ ಜೊತೆಗೆ ರಾಜ್ಯ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದು, ನಿರೀಕ್ಷೆಯಂತೆ ಎಲ್ಲವೂ ನಡೆದರೆ ನಾಳೆ ಮಧ್ಯಾಹ್ನವೇ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.ಸಂಪುಟ ವಿಸ್ತರಣೆಯ ಕುರಿತು ಚರ್ಚೆ ನಡೆಸಲು ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ…

Read More

CJP ‘ಸಂಸತ್ ಚಲೋ’: ಪೋಲಿಸರ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ!

CJP ‘ಸಂಸತ್ ಚಲೋ’: ಪೋಲಿಸರ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ! ನವದೆಹಲಿಯ ರಾಮಲ್ಲಿ ರಾಮ್ ಮನೋಹರ್ ಲೋಹಿಯಾ (ಆರ್.ಎಂ.ಎಲ್) ಆಸ್ಪತ್ರೆ ಐ.ಸಿ.ಯು. ನಲ್ಲಿರುವ ಯುವತಿಯೊಬ್ಬರು ಗಂಭೀರ ಸ್ಥಿತಿಯಲ್ಲಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಕ್ರೋಚ್ ಜನತಾ ಪಕ್ಷದ (ಸಿ.ಜೆ.ಪಿ) ‘ಸಂಸತ್ ಚಲೋ’ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರ ಮತ್ತು ಪೊಲೀಸರ ಲಾಠಿ ಚಾರ್ಜ್ ಸಂದರ್ಭದಲ್ಲಿ ಆಕೆಗೆ ತೀವ್ರ ಗಾಯಗಳಾಗಿದ್ದವು….. news.ashwasurya.in ಅಶ್ವಸೂರ್ಯ/ನವದೆಹಲಿ : ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್…

Read More

ಶಿವಮೊಗ್ಗ :7ನೇ ತರಗತಿ ದಾಖಲಾತಿಗೆ 10,000 ಲಂಚ ಸ್ವೀಕಾರ.! ಧನದಾಹಿ ಪ್ರಾಂಶುಪಾಲ ಲೋಕಾಯುಕ್ತರ ಖೆಡ್ಡಕ್ಕೆ.!

ಶಿವಮೊಗ್ಗ :7ನೇ ತರಗತಿ ದಾಖಲಾತಿಗೆ 10,000 ಲಂಚ ಸ್ವೀಕಾರ.! ಧನದಾಹಿ ಪ್ರಾಂಶುಪಾಲ ಲೋಕಾಯುಕ್ತರ ಖೆಡ್ಡಕ್ಕೆ.! news.ashwasurya.in ಬಾಲಕಿಯೊಬ್ಬಳನ್ನು ವಸತಿ ಶಾಲೆಯ 7ನೇ ತರಗತಿಗೆ ಸೇರಿಸಿಕೊಳ್ಳಲು ಪೋಷಕರಿಂದ ಪ್ರಾಂಶುಪಾಲ 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮೊದಲ ಕಂತಿನ ರೂಪದಲ್ಲಿ 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಪ್ರಾಂಶುಪಾಲ ಸಿಕ್ಕಿಬಿದ್ದಿದ್ದಾರೆ.7ನೇ ತರಗತಿ ದಾಖಲಾತಿಗೆ ಲಂಚ ಸ್ವೀಕರಿಸಿದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ… ಅಶ್ವಸೂರ್ಯ/ಶಿವಮೊಗ್ಗ : ವಸತಿ ಶಾಲೆಯಲ್ಲಿ 7ನೇ ತರಗತಿಗೆ ವಿದ್ಯಾರ್ಥಿನಿಯೊಬ್ಬಳ ದಾಖಲಾತಿಗಾಗಿ…

Read More

ಅಪ್ಪ ಸ್ವಾರಿ.50 ಬಾರಿ ಸರ್ಕಾರಿ ಕೆಲಸಕ್ಕೆ ಪ್ರಯತ್ನ ಪಟ್ಟರು ಸಿಗಲಿಲ್ಲ.!ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಆತ್ಮಹತ್ಯೆಗೆ ಶರಣು.!

ಅಪ್ಪ ಸ್ವಾರಿ.50 ಬಾರಿ ಸರ್ಕಾರಿ ಕೆಲಸಕ್ಕೆ ಪ್ರಯತ್ನ ಪಟ್ಟರು ಸಿಗಲಿಲ್ಲ.!ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಆತ್ಮಹತ್ಯೆಗೆ ಶರಣು.! news.ashwasurya.in ಮೃತನ ಹಿರಿಯ ಸಹೋದರನ ಮದುವೆ ನಿಶ್ಚಯಿಸಲು ಕುಟುಂಬಸ್ಥರು ತೆರಳಿದ್ದಾಗ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ.. ಅಶ್ವಸೂರ್ಯ/ಲಕ್ನೋ : ಉತ್ತರ ಪ್ರದೇಶದ ಕಾನ್ಪುರದಲ್ಲಿ ಬಿ.ಟೆಕ್ ಗೋಲ್ಡ್ ಮೆಡಲಿಸ್ಟ್ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಲವು ಪ್ರಯತ್ನಗಳ ನಂತರವೂ ಸರ್ಕಾರಿ ಕೆಲಸ ಸಿಗಲಿಲ್ಲವೆಂದು ನೊಂದ ಯುವಕ ಡೆತ್‌ನೋಟ್ ಬರೆದಿಟ್ಟು ತಂದೆಗೆ ಕ್ಷಮೆಯಾಚಿಸಿ ಸಾವಿನೆಡೆಗೆ ಹೆಜ್ಜೆಹಾಕಿದ್ದಾನೆ.ಮೃತನನ್ನು ಆನಂದ್ ಕುಮಾರ್ (23) ಎಂದು ಗುರುತಿಸಲಾಗಿದೆ. 2024ರಲ್ಲಿ…

Read More

ನವದೆಹಲಿ : ʻನೀಟ್ ಅಕ್ರಮದ’ ಕಿಚ್ಚು.!ಐಪಿಎಸ್‌ ಅಧಿಕಾರಿಗಳು ಸೇರಿ 150ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 100ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ.

ನವದೆಹಲಿ : ʻನೀಟ್ ಅಕ್ರಮದ’ ಕಿಚ್ಚು.!ಐಪಿಎಸ್‌ ಅಧಿಕಾರಿಗಳು ಸೇರಿ 150ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 100ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ.… news.ashwasurya.in ಅಶ್ವಸೂರ್ಯ/ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶದಲ್ಲಿ ಮತ್ತೆ ಜನಾಕ್ರೋಶ ಹೆಚ್ಚಾಗಿದೆ. ಶಿಕ್ಷಣ ತಜ್ಞ ಹಾಗೂ ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಜಂತರ್ ಮಂತರ್‌ನಲ್ಲಿ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹ ತೀವ್ರ ಸ್ವರೂಪ ಪಡೆದುಕೊಂಡಿದೆ. 2 ದಿನಗಳ ಹಿಂದೆ ವಾಂಗ್ಚುಕ್‌ರನ್ನು ಪೊಲೀಸರು ಹೊತ್ತೊಯ್ದು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರೂ, ಪ್ರತಿಭಟನಾಕಾರರ ಕಿಚ್ಚು ಕಮ್ಮಿ…

Read More

ಬೆಂಗಳೂರು : ರೋಹಿಣಿ ಸಿಂಧೂರಿ ನೀಡಿದ್ದ ಕಡತಕ್ಕೆ ಅಸ್ತು ಎಂದ ಮುಖ್ಯಮಂತ್ರಿಗಳು, ಕೆಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ್ದ 80% ಗಣಿ ಇಲಾಖೆ ಸಿಬ್ಬಂದಿಗೆ ವರ್ಗಾವಣೆ ಶಾಕ್.!

ಬೆಂಗಳೂರು : ರೋಹಿಣಿ ಸಿಂಧೂರಿ ನೀಡಿದ್ದ ಕಡತಕ್ಕೆ ಅಸ್ತು ಎಂದ ಮುಖ್ಯಮಂತ್ರಿಗಳು, ಕೆಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ್ದ 80% ಗಣಿ ಇಲಾಖೆ ಸಿಬ್ಬಂದಿಗೆ ವರ್ಗಾವಣೆ ಶಾಕ್.! news.ashwasurya.in ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ‘ಮೇಜರ್ ಸರ್ಜರಿ’ ಮಾಡಿದ್ದು, ದಶಕಗಳಿಂದ ಒಂದೇ ಸ್ಥಳದಲ್ಲಿದ್ದ ಸುಮಾರು 160 ಅಧಿಕಾರಿಗಳನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಿ, ಇಲಾಖೆಯ ಆದಾಯ ಹೆಚ್ಚಿಸುವ ಉದ್ದೇಶದಿಂದ ಈ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ…. ಅಶ್ವಸೂರ್ಯ/ಬೆಂಗಳೂರು:…

Read More
Optimized by Optimole
error: Content is protected !!