ರೇಣುಕಾ ಸ್ವಾಮಿ ಹತ್ಯೆ ಪ್ರಕರಣ : ಪ್ರದೋಷ್ ಇನ್ನು ಮುಂದೆ ಮಾಫಿ ಸಾಕ್ಷಿ.! ಕೋರ್ಟ್ ಒಪ್ಪಿಗೆ.ದರ್ಶನ್ ಗೆ ಬಾರಿ ಹಿನ್ನಡೆ.
ರೇಣುಕಾ ಸ್ವಾಮಿ ಹತ್ಯೆ ಪ್ರಕರಣ : ಪ್ರದೋಷ್ ಇನ್ನು ಮುಂದೆ ಮಾಫಿ ಸಾಕ್ಷಿ.! ಕೋರ್ಟ್ ಒಪ್ಪಿಗೆ.ದರ್ಶನ್ ಗೆ ಬಾರಿ ಹಿನ್ನಡೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14ನೇ ಆರೋಪಿ ಪ್ರದೋಷ್ನನ್ನು(Pradosh) ಮಾಫಿ ಸಾಕ್ಷಿಯಾಗಿ ಪರಿಗಣಿಸಲು 59ನೇ ಸಿಸಿಹೆಚ್ ನ್ಯಾಯಾಲಯ ಅನುಮತಿ ನೀಡಿದೆ.ಇಂದು ಅರ್ಜಿಯನ್ನು ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ಪ್ರದೋಷ್ ಮಾಫಿ ಸಾಕ್ಷಿಗೆ ಇತರ ಆರೋಪಿಗಳು ಆಕ್ಷೇಪಿಸುವಂತಿಲ್ಲ ಎಂದು ಮಹತ್ವದ ಆದೇಶ ಪ್ರಕಟಿಸಿದೆ.ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದ. ಈ…
