Headlines

ಶಿವಮೊಗ್ಗ : ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ : ಜನಪ್ರಿಯ ಸಂಸದ ಬಿ.ವೈ.ರಾಘವೇಂದ್ರ.

ಶಿವಮೊಗ್ಗ : ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ : ಜನಪ್ರಿಯ ಸಂಸದ ಬಿ.ವೈ.ರಾಘವೇಂದ್ರ. ಕೋಟೆಗಂಗೂರು ರೈಲ್ವೆ ಡಿಪೋ ಅಧಿಕೃತವಾಗಿ ಆರಂಭಗೊಂಡ ನಂತರ ದೇಶದ ಪ್ರತಿಷ್ಟಿತ ನಗರಗಳಿಗೆ ಸಂಪರ್ಕ ಕಲ್ಪಿಸುವ ಅನೇಕ ಹೊಸ ಮಾರ್ಗಗಳು ಆರಂಭಗೊಳ್ಳಲಿವೆ. ವಿಶೇಷವಾಗಿ ವಂದೇಭಾರತ್‌ ರೈಲು ಸಂಚಾರ ಆರಂಭಗೊಳ್ಳಲಿದೆ. ಇದರೊಂದಿಗೆ ತಿರುಪತಿ, ಕೇರಳದ ಎರ್ನಾಕುಲಂ, ಬಿಹಾರ, ಜಾರ್ಖಂಡ್‌, ಚಂಡೀಘಡ, ಗುವಾಹಟಿಗೆ ರೈಲು ಸಂಪರ್ಕ ದೊರೆತು ರೈಲ್ವೇ ಜಂಕ್ಷನ್‌ ಆಗಿ ಪರಿವರ್ತನೆಯಾಗಲಿದೆ…. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ…

Read More

ಬೆಂಗಳೂರು : ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ.

ಬೆಂಗಳೂರು : ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ. ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಸಿಹಿ ಸುದ್ದಿ… news.ashwasurya.in ಅಶ್ವಸೂರ್ಯ/ಬೆಂಗಳೂರು : ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ ಪರಿಷ್ಕರಣೆಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್​ ನೀಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗುತ್ತಿರುವ ತೀವ್ರ ಸರ್ವರ್ ಸಮಸ್ಯೆಯಿಂದಾಗಿ ಇ-ಕೆವೈಸಿಗೆ ಅಡಚಣೆ ಉಂಟಾದ ಹಿನ್ನೆಲೆ ಪಡಿತರ ಇ-ಕೆವೈಸಿ ಅವಧಿ ವಿಸ್ತರಣೆ ಮಾಡಿ ಸರ್ಕಾರ ಅದೇಶ ಹೊರಡಿಸಿದೆ. ಅಕ್ಟೋಬರ್ 20ರವರೆಗೆ…

Read More

ವಿಶ್ವದ ಅಗ್ರಮಾನ್ಯ ಬೌಲರ್‌ಗಳನ್ನು ಭಯವಿಲ್ಲದೆ ದಂಡಿಸುವುದು ಸಾಮಾನ್ಯ ವಿಷಯವಲ್ಲ: “ವಂಡರ್ ಕಿಡ್” ವೈಭವ್ ಸೂರ್ಯವಂಶಿಗೆ ರಶೀದ್ ಮೆಚ್ಚುಗೆ.

ವಿಶ್ವದ ಅಗ್ರಮಾನ್ಯ ಬೌಲರ್‌ಗಳನ್ನು ಭಯವಿಲ್ಲದೆ ದಂಡಿಸುವುದು ಸಾಮಾನ್ಯ ವಿಷಯವಲ್ಲ: “ವಂಡರ್ ಕಿಡ್” ವೈಭವ್ ಸೂರ್ಯವಂಶಿಗೆ ರಶೀದ್ ಮೆಚ್ಚುಗೆ. ಭಾರತೀಯ ಕ್ರಿಕೆಟ್‌ನ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರು ಆಕ್ರಮಣಕಾರಿ ಆಟದಿಂದಲೇ ದಿಗ್ಗಜರ ಗಮನ ಸೆಳೆದಿದ್ದಾರೆ. ಇದೀಗ ಅಪ್ಘಾನಿಸ್ತಾನ ತಂಡದ ಅನುಭವಿ ಸ್ಪಿನ್ನರ್ ರಶೀದ್ ಖಾನ್ ಅವರು, ‘ವಂಡರ್ ಕಿಡ್‌’ ವೈಭವ್‌ ಸೂರ್ಯವಂಶಿಯನ್ನು ಮುಕ್ತಕಂಠದಿಂದ ಹೊಗಳಿದ್ದಾರೆ… news.ashwasurya.in ಅಶ್ವಸೂರ್ಯ/ಅಫ್ಘಾನಿಸ್ತಾನ : ಅಫ್ಘಾನಿಸ್ತಾನ ತಂಡದ ಅನುಭವಿ ಸ್ಪಿನ್ನರ್ ರಶೀದ್ ಖಾನ್ ಅವರು ಭಾರತದ ಯುವ ಪ್ರತಿಭೆ ವೈಭವ್…

Read More

ಬೆಂಗಳೂರು : ಕೌಂಟರ್‌ನಿಂದ ಮೊಬೈಲ್‌ಗೆ ಸಾರಿಗೆ ಸೇವೆಗೆ ಡಿಜಿಟಲ್ ಸ್ಪರ್ಶ.! ಕೆಎಸ್‌ಆರ್‌ಟಿಸಿ ಸೇವೆ ಪ್ರಯಾಣಿಕರ ಕೈಬೆರಳ ತುದಿಗೆ.

ಬೆಂಗಳೂರು : ಕೌಂಟರ್‌ನಿಂದ ಮೊಬೈಲ್‌ಗೆಸಾರಿಗೆ ಸೇವೆಗೆ ಡಿಜಿಟಲ್ ಸ್ಪರ್ಶ.! ಕೆಎಸ್‌ಆರ್‌ಟಿಸಿ ಸೇವೆ ಪ್ರಯಾಣಿಕರ ಕೈಬೆರಳ ತುದಿಗೆ. ಅಶ್ವಸೂರ್ಯ/ಬೆಂಗಳೂರು : ಟಿಕೆಟ್ ಕಾಯ್ದಿರಿಸುವುದರಿಂದ ರದ್ದತಿಯವರೆಗೆ ಹಲವು ಸೇವೆಗಳು ಈಗ ಒಂದೇ ವೇದಿಕೆಯಲ್ಲಿ ಲಭ್ಯ. ಅದರಲ್ಲೂ ವಾಟ್ಸ್‌ಆ್ಯಪ್‌ನಲ್ಲೇ ಬಸ್ ಟಿಕೆಟ್ ಕಾಯ್ದಿರಿಸುವ ಸೌಲಭ್ಯದಿಂದ ಕೆಎಸ್‌ಆರ್‌ಟಿಸಿ ಸೇವೆ ಪ್ರಯಾಣಿಕರ ಕೈಬೆರಳ ತುದಿಗೆ ಬಂದಿದೆ. ತಂತ್ರಜ್ಞಾನ ಮತ್ತು ಸಾರಿಗೆಯ ಈ ಸಂಗಮವು ಪ್ರಯಾಣವನ್ನು ಮತ್ತಷ್ಟು ಸುಲಭ, ವೇಗದ ಹಾಗೂ ಜನಸ್ನೇಹಿಯಾಗಿಸುತ್ತಿದೆ ಸಾರಿಗೆ ಸೇವೆ ಪಡೆಯಲು ಇನ್ನು ಮುಂದೆ ಕೌಂಟರ್‌ಗೆ ತೆರಳಿ ಸರತಿ ಸಾಲಿನಲ್ಲಿ…

Read More

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕರಾದ ಶ್ರೀ ಹೆಚ್ ಎಸ್ ಸುಂದರೇಶ್ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ 9 ದಿನಗಳ ಕಾಲ ವಿಷೇಶ ಕಾರ್ಯಕ್ರಮಗಳು.

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕರಾದ ಶ್ರೀ ಹೆಚ್ ಎಸ್ ಸುಂದರೇಶ್ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ 9 ದಿನಗಳ ಕಾಲ ವಿಷೇಶ ಕಾರ್ಯಕ್ರಮಗಳು. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ್ ಅವರ ಜನ್ಮದಿನದ ಪ್ರಯುಕ್ತ ಹೆಚ್ ಎಸ್ ಸುಂದರೇಶ್ ಅಭಿಮಾನಿ ಬಳಗ ವತಿಯಿಂದ 9 ದಿನಗಳ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ದಿನಾಂಕ:- 17 ಗುರುವಾರ ದಿನಾಂಕ:- 18 ಶುಕ್ರವಾರ…

Read More

ಶಿವಮೊಗ್ಗ : ಸೆ.19ರಂದು ತೀರ್ಥಹಳ್ಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್: ಕಸ್ತೂರಿ ರಂಗನ್ ವರದಿ ಕುರಿತು ಮಹತ್ವದ ಸಭೆ.

ಶಿವಮೊಗ್ಗ : ಸೆ.19ರಂದು ತೀರ್ಥಹಳ್ಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್: ಕಸ್ತೂರಿ ರಂಗನ್ ವರದಿ ಕುರಿತು ಮಹತ್ವದ ಸಭೆ. ರೈತರ ಹಿತಕ್ಕೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ ಅಶ್ವಸೂರ್ಯ/ಶಿವಮೊಗ್ಗ : ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ, ರೈತರು, ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಲು ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಮಲೆನಾಡು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಸೆಪ್ಟೆಂಬರ್ 19ರಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಭೇಟಿ…

Read More
Optimized by Optimole
error: Content is protected !!