Headlines

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.?

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.? news.ashwasurya.in ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ಪತಿ ಸಮರ್ಥ್ ಸಿಂಗ್, ಅತ್ತೆ ಗಿರಿಬಾಲಾ ಸಿಬಿಐ ಕಸ್ಟಡಿಗೆ… ಅಶ್ವಸೂರ್ಯ/ಭೂಪಾಲ್ : ನಟಿ ಹಾಗೂ ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ತ್ವಿಶಾ ಹೊಂದಿದ್ದ 20 ಲಕ್ಷ ರೂ. ಮೌಲ್ಯದ ಷೇರುಗಳ ವಿಚಾರವೇ ಕುಟುಂಬದ ಒಳಜಗಳಕ್ಕೆ ಕಾರಣವಾಗಿತ್ತು ಎಂಬ…

Read More

ಶಿವಮೊಗ್ಗ : ಏಕಕಾಲಕ್ಕೆ ಶಿವಮೊಗ್ಗ ಜಿಲ್ಲೆಯ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ.! ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಯ ಮೇಲೆ ಬಹು ದಡ್ಡ ದಾಳಿ .!

ಶಿವಮೊಗ್ಗ : ಏಕಕಾಲಕ್ಕೆ ಶಿವಮೊಗ್ಗ ಜಿಲ್ಲೆಯ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ.! ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಯ ಮೇಲೆ ಬಹು ದಡ್ಡ ದಾಳಿ .! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತರಿಂದ ದೊಡ್ಡ ಕಾರ್ಯಾಚರಣೆ ನಡೆದಿದೆ. ಜಿಲ್ಲೆಯ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಹೊಸನಗರ ಹಾಗೂ ಸಾಗರ ತಾಲೂಕುಗಳ ವ್ಯಾಪ್ತಿಯ 25ಕ್ಕೂ ಹೆಚ್ಚು ಅಕ್ರಮ ಮರಳು ಅಡ್ಡಗಳ ಮೇಲೆ ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖ‌ರ್…

Read More

ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್, ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್, ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! news.ashwasurya.in ಅಶ್ವಸೂರ್ಯ/ಕೊಲ್ಲೂರು : ಕೊಲ್ಲೂರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅಪಘಾತ ಸ್ಥಳದಲ್ಲಿ ಕಳ್ಳತನ ನಡೆದಿದೆ ಎಂದು ಶಂಕಿಸಲಾಗಿತ್ತಾದರು ಪೊಲೀಸರು ತನಿಖೆ ಮಾಡಿದಾಗ ರೋಚಕ ತಿರುವು ಕಂಡು ದಂಗಾಗಿದ್ದಾರೆ. ಪ್ರಕರಣದ ಹಿನ್ನೆಲೆ : ಕೊಲ್ಲೂರಿನ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಚಿನ್ನಾಭರಣಗಳು ನಾಪತ್ತೆಯಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅತ್ಯಂತ…

Read More

ಬೆಂಗಳೂರು : ರಾಷ್ಟ್ರ ರಾಜಕಾರಣಕ್ಕೆ ಹೋಗೊಲ್ಲ.! ಜನತೆ 5 ವರ್ಷಕ್ಕೆ ಶಾಸಕನಾಗಿ ಆಯ್ಕೆ ಮಾಡಿರೋದ್ರಿಂದ ರಾಜ್ಯ ರಾಜಕಾರಣದಲ್ಲೇ ಇರ್ತೇನೆ ಎಂದ ಸಿದ್ದರಾಮಯ್ಯ.

ಬೆಂಗಳೂರು : ರಾಷ್ಟ್ರ ರಾಜಕಾರಣಕ್ಕೆ ಹೋಗೊಲ್ಲ.! ಜನತೆ 5 ವರ್ಷಕ್ಕೆ ಶಾಸಕನಾಗಿ ಆಯ್ಕೆ ಮಾಡಿರೋದ್ರಿಂದ ರಾಜ್ಯ ರಾಜಕಾರಣದಲ್ಲೇ ಇರ್ತೇನೆ ಎಂದ ಸಿದ್ದರಾಮಯ್ಯ. news.ashwasurya.in ಅಶ್ವಸೂರ್ಯ/ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ರಾಜ್ಯದ ಜನತೆಗೆ ಮಹತ್ವದ ನಿರ್ಧಾರವನ್ನು ತಿಳಿಸಿದ್ದಾರೆ. ಹೈಕಮಾಂಡ್ ನೀಡಿದ್ದ ರಾಜ್ಯಸಭೆ ಆಫರ್ ಅನ್ನು ತಿರಸ್ಕರಿಸಿ, ಕೊನೆ ಉಸಿರಿರುವವರೆಗೂ ರಾಜ್ಯ ರಾಜಕಾರಣದಲ್ಲೇ ಉಳಿಯುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಗೃಹಕಚೇರಿ ಕೃಷ್ಣಾದಲ್ಲಿ ನಡೆದ…

Read More

ರೋಲ್ಸ್​ ರಾಯ್​ ಕಾರು,5 ಕೆಜಿ ಚಿನ್ನದ ಜೊತೆ 70ರ ಅಜ್ಜ ಫ್ರೀ.! 20ರ ಸುಂದರಿ ಮದುವೆಯಾದ 70 ರ ಮುದುಕ.!

ರೋಲ್ಸ್​ ರಾಯ್​ ಕಾರು,5 ಕೆಜಿ ಚಿನ್ನದ ಜೊತೆ 70ರ ಅಜ್ಜ ಫ್ರೀ.! 20ರ ಸುಂದರಿ ಮದುವೆಯಾದ 70 ರ ಮುದುಕ.! ಸೌದಿ ಅರೇಬಿಯಾದಲ್ಲಿ 70 ವರ್ಷದ ವೃದ್ಧರೊಬ್ಬರು 20 ವರ್ಷದ ಯುವತಿಯನ್ನು ಮದುವೆಯಾಗಿದ್ದಾರೆ. ಈ ಮದುವೆಗೆ ಯುವತಿಯನ್ನು ಒಪ್ಪಿಸಲು, ವರನು ರೋಲ್ಸ್ ರಾಯ್ಸ್ ಕಾರು ಮತ್ತು 5 ಕೆ. ಜಿ ಚಿನ್ನವನ್ನು ಉಡುಗೊರೆಯಾಗಿ ನೀಡಿದ್ದು, ಈ ಸುದ್ದಿ ವೈರಲ್ ಆಗಿದೆ. ಇಂದು ಎಷ್ಟೋ ಗಂಡುಮಕ್ಕಳು ಹೆಣ್ಣೇ ಸಿಕ್ತಿಲ್ಲ ಎಂದು ಗೋಳೋ ಎನ್ನುತ್ತಿದ್ದಾರೆ.‌.. news.ashwasurya.in ಅಶ್ವಸೂರ್ಯ/ ಸೌದಿ ಅರೇಬಿಯಾ…

Read More

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ.

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ. ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 28: ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನಕ್ಕೆ ಇಂದು ಬಿಳುವ ಹಂತಕ್ಕೆ ಬಂದು ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ.!…

Read More
Optimized by Optimole
error: Content is protected !!