ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.!

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.! news.ashwasurya.in ಅಶ್ವಸೂರ್ಯ/ತಮಿಳುನಾಡು : ಕೆ. ಅಣ್ಣಾಮಲೈ ಬಿಜೆಪಿಯನ್ನು ತೊರೆದು ತಮ್ಮದೇ ಆದ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವ ಬಗ್ಗೆ ಘೋಷಿಸಿದ್ದಾರೆ. ಘೋಷಿಸಿದ ಕೆಲವೇ ಗಂಟೆಗಳಲ್ಲಿ ಸುಮಾರು 14 ಲಕ್ಷ ಜನರು ಅವರ ಹೊಸ ಆಂದೋಲನಕ್ಕೆ ಸೇರ್ಪಡೆಗೊಂಡಿದ್ದಾರೆ.ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನರ ಬೆಂಬಲ ವ್ಯಕ್ತವಾಗಿದೆ. ತಮಿಳುನಾಡು ಚುನಾವಣೆ ಸಮಯದಲ್ಲೇ ಅಣ್ಣಾಮಲೈ ಅವರಿಗೆ ಬಿಜೆಪಿಯೊಂದಿಗೆ ಬಿಕ್ಕಟ್ಟು ಉಂಟಾಗಿದೆ…

Read More

ಕರ್ನಾಟಕದಿಂದ ಕೇರಳಕ್ಕೆ ಪ್ರಯಾಣಿಸಿದ ಕೊಪ್ಪ ಮೂಲದ ಮಹಿಳೆಯಿಂದ ಹಣ ಕಳ್ಳತನ.! ಬಂಧನ.

ಕರ್ನಾಟಕದಿಂದ ಕೇರಳಕ್ಕೆ ಪ್ರಯಾಣಿಸಿದ ಕೊಪ್ಪ ಮೂಲದ ಮಹಿಳೆಯಿಂದ ಹಣ ಕಳ್ಳತನ.!ಬಂಧನ. news.ashwasurya.in ಅಶ್ವಸೂರ್ಯ/ಕೇರಳ : ಕರ್ನಾಟಕದಿಂದ ಹೋಗಿ ಕೇರಳದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ಖಾಸಗಿ ಬಸ್‌ನಲ್ಲಿ ಕೇರಳಕ್ಕೆ ಪ್ರಯಾಣ ಮಾಡುವಾಗ ಸಹ ಪ್ರಯಾಣಿಕ ಬ್ಯಾಗ್‌ನಿಂದ ಹಣವನ್ನು ಕದ್ದು ಸಿಕ್ಕಿಬಿದ್ದಿದ್ದಾರೆ. ಹಣ ಕದ್ದು ಬಸ್ ಇಳಿದು ಹೋದ ನಂತರ ಸಿಸಿಟಿವಿ ಆಧರಿಸಿ ಕೇರಳ ಪೊಲೀಸರು ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಖಾಸಗಿ ಬಸ್‌ನಲ್ಲಿ ಹಗಲು ಹೊತ್ತಲ್ಲೇ ಕಳ್ಳತನ ಮಾಡಿದ ಪ್ರಕರಣದಲ್ಲಿ ಕರ್ನಾಟಕ ಮೂಲದ ಮಹಿಳೆಯೊಬ್ಬಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಚಿಕ್ಕಮಗಳೂರು ಜಿಲ್ಲೆಯ…

Read More

ಡಿ.ಕೆ.ಶಿವಕುಮಾರ್ ಸಂಪುಟ ಖಾತೆ ಕದನ: ಅತೃಪ್ತರನ್ನು ಸಮಾಧಾನಪಡಿಸಿ, ಇಲ್ಲವಾದರೆ ರಾಜೀನಾಮೆ ಸ್ವೀಕರಿಸಿ.! ರಾಹುಲ್ ಗಾಂಧಿ ಖಡಕ್ ಸೂಚನೆ.

ಡಿ.ಕೆ.ಶಿವಕುಮಾರ್ ಸಂಪುಟ ಖಾತೆ ಕದನ: ಅತೃಪ್ತರನ್ನು ಸಮಾಧಾನಪಡಿಸಿ, ಇಲ್ಲವಾದರೆ ರಾಜೀನಾಮೆ ಸ್ವೀಕರಿಸಿ.! ರಾಹುಲ್ ಗಾಂಧಿ ಖಡಕ್ ಸೂಚನೆ. news.ashwasurya. ಕರ್ನಾಟಕದ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ತೀವ್ರ ಬಿಕ್ಕಟ್ಟನ್ನು ಸೃಷ್ಟಿಸಿದೆ. ರಾಮಲಿಂಗಾರೆಡ್ಡಿ ಮತ್ತು ಕೆ.ಎಚ್. ಮುನಿಯಪ್ಪರಂತಹ ಹಿರಿಯ ನಾಯಕರು ತಮಗೆ ನೀಡಿದ ಖಾತೆಗಳ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತವಾಗಿದೆ.ಈ ಹಿನ್ನೆಲೆಯಲ್ಲಿ ರಾಹುಲ್ ಗಾಂದಿ ಖಡಕ್ ಸೂಚನೆ ನೀಡಿದ್ದಾರೆ…. ಅಶ್ವಸೂರ್ಯ/ಬೆಂಗಳೂರು (ಜೂ.05) : ಕರ್ನಾಟಕದಲ್ಲಿ ಡಿಕೆ‌ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಸಚಿವ ಸಂಪುಟ…

Read More

ಕೊಡಗಿನಲ್ಲಿ ಕಾಡಾನೆ ದಾಳಿಗೆ ಐಜಿಪಿ ಸುನೀಲ್ ಅಚ್ಚಯ್ಯ ಪತ್ನಿ ಸಂಧ್ಯಾ ಬಲಿ.!!

ಕೊಡಗಿನಲ್ಲಿ ಕಾಡಾನೆ ದಾಳಿಗೆ ಐಜಿಪಿ ಸುನೀಲ್ ಅಚ್ಚಯ್ಯ ಪತ್ನಿ ಸಂಧ್ಯಾ ಬಲಿ.!! news.ashwasurya.in ಅಶ್ವಸೂರ್ಯ/ಕೊಡಗು : ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ತೋಟವೊಂದರಲ್ಲಿ ನಡೆದ ಕಾಡಾನೆ ದಾಳಿಯಲ್ಲಿ ಕೇಂದ್ರ ಸರ್ಕಾರದ RAW ಐಜಿ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಮೃತಪಟ್ಟಿದ್ದಾರೆ. ಸಂಬಂಧಿಕರ ಮನೆಯ ಕಾರ್ಯಕ್ರಮ ಮುಗಿಸಿ ತೋಟಕ್ಕೆ ಭೇಟಿ ನೀಡಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೊಣನಕಟ್ಟೆ ಗ್ರಾಮದ ತೋಟವೊಂದರಲ್ಲಿ ಶುಕ್ರವಾರ ನಡೆದ ಭೀಕರ…

Read More

BIG NEWS : ದಾವಣಗೆರೆಯಲ್ಲಿ ಇಬ್ಬರು ಶಂಕಿತ ಪಾಕ್‌ ಉಗ್ರರ ಸೆರೆ.

BIG NEWS : ದಾವಣಗೆರೆಯಲ್ಲಿ ಇಬ್ಬರು ಶಂಕಿತ ಪಾಕ್‌ ಉಗ್ರರ ಸೆರೆ. news.ashwasurya.in ಅಶ್ವಸೂರ್ಯ/ದಾವಣಗೆರೆ, ಜೂ.5 : ಬೆಣ್ಣೆ ನಗರಿ ದಾವಣಗೆರೆಯಲ್ಲಿ ಅಡಗಿಕೊಂಡು ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಜ್ಜಾಗಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ತುಮಕೂರು ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.ದಾವಣಗೆರೆಯ ಬಿಡಿ ಲೇಔಟ್‌ನ ಜಮೀರ್‌ ಖಾನ್‌ (22), ತುಮಕೂರಿನ ಅಲ್ಲಾಭಕ್ಷಿ ಬಂಧಿತರು. ಈ ಇಬ್ಬರೂ ಪಾಕ್‌ನ ಐಎಸ್‌‍ಎಸ್‌‍ ಫಂಡಿಂಗ್‌ ಮಾಡುತ್ತಿದ್ದ ಉಗ್ರರಾದ ಶಾಬಾಸ್‌‍ ಭುಟ್ಟಿ ಹಾಗೂ ರಾಣಾ ಉನೇನ್‌ ಜೊತೆ ನಿರಂತರ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದೆ.ಈ ಬಗ್ಗೆ…

Read More

ಬೆಂಗಳೂರು : ಮಾಜಿ ಎಂಎಲ್‌ಸಿ ದಯಾನಂದ್ ರೆಡ್ಡಿ ಕಿಡ್ನ್ಯಾಪ್‌ ಪ್ರಕರಣ, ನಾಲ್ವರು ಆರೋಪಿಗಳು ಹೆಡೆಮುರಿ ಕಟ್ಟಿದ ಪೋಲಿಸರು.

ಬೆಂಗಳೂರು : ಮಾಜಿ ಎಂಎಲ್‌ಸಿ ದಯಾನಂದ್ ರೆಡ್ಡಿ ಕಿಡ್ನ್ಯಾಪ್‌ ಪ್ರಕರಣ, ನಾಲ್ವರು ಆರೋಪಿಗಳು ಹೆಡೆಮುರಿ ಕಟ್ಟಿದ ಪೋಲಿಸರು. news.ashwasurya.in ಅಶ್ವಸೂರ್ಯ/ಬೆಂಗಳೂರು : ಇತ್ತೀಚೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರನ್ನು ಅಪಹರಿಸಿ ಕೊಲೆ ಬೆದರಿಕೆ ಹಾಕಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಘಟನೆ ನಡೆದಿತ್ತು. ಇದೀಗ ಈ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ 12:15ರ ಸುಮಾರಿಗೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ಮಾಜಿ ಎಂಎಲ್‌ಸಿ ದಯಾನಂದರೆಡ್ಡಿ ಅವರ ಕಾರನ್ನು ಬೈಕ್‌ನಲ್ಲಿ…

Read More
Optimized by Optimole
error: Content is protected !!