Headlines

ಮದುವೆ ಜವಳಿ ಖರೀದಿಸಿ ಮನೆಗೆ ಮರಳಬೇಕಿದ್ದ ಮಗ ಮಸಣ ಸೇರಿದ.!!ಚರಂಡಿಯಲ್ಲಿ ಶವ ಪತ್ತೆ.!

ಮದುವೆ ಜವಳಿ ಖರೀದಿಸಿ ಮನೆಗೆ ಮರಳಬೇಕಿದ್ದ ಮಗ ಮಸಣ ಸೇರಿದ.!!ಚರಂಡಿಯಲ್ಲಿ ಶವ ಪತ್ತೆ.! ಇನ್ನೇನು ಕೇಲವೆ ದಿನಗಳಲ್ಲಿ ಹಸೆಮಣೆ ಏರಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ 31 ವರ್ಷದ ಸುಂದರ ಯುವಕನೊಬ್ಬನನ್ನು ಆತನ ಮಾಜಿ ಮಹಿಳಾ ಸಹೋದ್ಯೋಗಿ ಹಾಗೂ ಆಕೆಯ ಸಂಗಾತಿ ಸೇರಿ ಅತ್ಯಂತ ಬರ್ಬರವಾಗಿ ಹತ್ಯೆ ಮಾಡಿ, ಶವವನ್ನು ರಸ್ತೆ ಬದಿಯ ಚರಂಡಿಗೆ ಎಸೆದಿರುವ ಘಟನೆಯೊಂದು ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ಕೊಲೆಯಾದ ದುರ್ದೈವಿಯನ್ನು ಯುವರಾಜ್ ಸಿಂಗ್ ಮಂಚಂದಾ ಎಂದು ಗುರುತಿಸಲಾಗಿದ್ದು, ಈ ಹತ್ಯೆಗೆ ಹಣಕಾಸಿನ ವಿವಾದವೇ ಮೂಲ…

Read More

ಉಡುಪಿ: ಸೆ.21ರ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ನಿರ್ಣಯ: ಹೆಬ್ರಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭರವಸೆ.

ಉಡುಪಿ: ಸೆ.21ರ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ನಿರ್ಣಯ: ಹೆಬ್ರಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭರವಸೆ. ಪಶ್ಚಿಮ ಘಟ್ಟದಲ್ಲಿ ಕಸ್ತೂರಿ ರಂಗನ್ ವರದಿ ಅಧಿಸೂಚನೆ ಜಾರಿ ಕುರಿತು ಸೆಪ್ಟೆಂಬರ್ 21 ರಿಂದ 23 ರವರೆಗೆ ನಡೆಯುವ ವಿಶೇಷ ಜಂಟಿ ಅಧಿವೇಶನದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ (ಸೆಪ್ಟೆಂಬರ್ 18, 2026)…

Read More

ಮಂಗಳೂರಿನಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತ್ರುತ್ವದಲ್ಲಿ ಸಚಿವ ಸಂಪುಟ ಸಭೆ : 32,611 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ.

ಮಂಗಳೂರಿನಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತ್ರುತ್ವದಲ್ಲಿ ಸಚಿವ ಸಂಪುಟ ಸಭೆ : 32,611 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ. ಗ್ರಾಮೀಣ ಸಂಪರ್ಕ ರಸ್ತೆ, ಮೂಲಸೌಕರ್ಯ ಅಭಿವೃದ್ಧಿಗೆ 16,000 ಕೋಟಿ ರೂ. ಯೋಜನೆ.. ಅಶ್ವಸೂರ್ಯ/ಮಂಗಳೂರು : ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ, ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ…

Read More

ಶಿವಮೊಗ್ಗ : ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ : ಜನಪ್ರಿಯ ಸಂಸದ ಬಿ.ವೈ.ರಾಘವೇಂದ್ರ.

ಶಿವಮೊಗ್ಗ : ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ : ಜನಪ್ರಿಯ ಸಂಸದ ಬಿ.ವೈ.ರಾಘವೇಂದ್ರ. ಕೋಟೆಗಂಗೂರು ರೈಲ್ವೆ ಡಿಪೋ ಅಧಿಕೃತವಾಗಿ ಆರಂಭಗೊಂಡ ನಂತರ ದೇಶದ ಪ್ರತಿಷ್ಟಿತ ನಗರಗಳಿಗೆ ಸಂಪರ್ಕ ಕಲ್ಪಿಸುವ ಅನೇಕ ಹೊಸ ಮಾರ್ಗಗಳು ಆರಂಭಗೊಳ್ಳಲಿವೆ. ವಿಶೇಷವಾಗಿ ವಂದೇಭಾರತ್‌ ರೈಲು ಸಂಚಾರ ಆರಂಭಗೊಳ್ಳಲಿದೆ. ಇದರೊಂದಿಗೆ ತಿರುಪತಿ, ಕೇರಳದ ಎರ್ನಾಕುಲಂ, ಬಿಹಾರ, ಜಾರ್ಖಂಡ್‌, ಚಂಡೀಘಡ, ಗುವಾಹಟಿಗೆ ರೈಲು ಸಂಪರ್ಕ ದೊರೆತು ರೈಲ್ವೇ ಜಂಕ್ಷನ್‌ ಆಗಿ ಪರಿವರ್ತನೆಯಾಗಲಿದೆ…. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ…

Read More

ಬೆಂಗಳೂರು : ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ.

ಬೆಂಗಳೂರು : ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ. ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಸಿಹಿ ಸುದ್ದಿ… news.ashwasurya.in ಅಶ್ವಸೂರ್ಯ/ಬೆಂಗಳೂರು : ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ ಪರಿಷ್ಕರಣೆಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್​ ನೀಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗುತ್ತಿರುವ ತೀವ್ರ ಸರ್ವರ್ ಸಮಸ್ಯೆಯಿಂದಾಗಿ ಇ-ಕೆವೈಸಿಗೆ ಅಡಚಣೆ ಉಂಟಾದ ಹಿನ್ನೆಲೆ ಪಡಿತರ ಇ-ಕೆವೈಸಿ ಅವಧಿ ವಿಸ್ತರಣೆ ಮಾಡಿ ಸರ್ಕಾರ ಅದೇಶ ಹೊರಡಿಸಿದೆ. ಅಕ್ಟೋಬರ್ 20ರವರೆಗೆ…

Read More
Optimized by Optimole
error: Content is protected !!