ಬೆಳಗಾವಿ : ವಿಮೆ ಹಣಕ್ಕಾಗಿ ದೇಶದ ಗಡಿ ಕಾಯುವ ಯೋಧನ ಕೊಲೆ ಮಾಡಿದ ಮಡದಿ.!

ಬೆಳಗಾವಿ : ವಿಮೆ ಹಣಕ್ಕಾಗಿ ದೇಶದ ಗಡಿ ಕಾಯುವ ಯೋಧನ ಕೊಲೆ ಮಾಡಿದ ಮಡದಿ.! ಬೆಳಗಾವಿ ಜಿಲ್ಲೆಯಲ್ಲಿ ₹2 ಕೋಟಿ ವಿಮೆ ಹಣ ಹಾಗೂ ಅಕ್ರಮ ಸಂಬಂಧಕ್ಕಾಗಿ ನಿವೃತ್ತ ಯೋಧನನ್ನು ಆತನ ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಆಸ್ಪತ್ರೆಯಲ್ಲೇ ವಿಷವಿಕ್ಕಿ ಕೊಲೆ ಮಾಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ.ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಪತ್ನಿ ಸುಮಾ ಮಂಜರಗಿ ಹಾಗೂ ಆಕೆಯ ಪ್ರಿಯಕರ ಪುಂಡಲೀಕ ಡೊಂಬರ್ ಸೇರಿದಂತೆ ಒಟ್ಟು 9…

Read More

ಧಾರವಾಡ ಜೈಲಲ್ಲಿ ಶಿವಮೊಗ್ಗ ಹರ್ಷಾ ಕೊಲೆ ಆರೋಪಿಗಳಿಂದ ವಾರ್ಡನ್ ಮೇಲೆ ಹಲ್ಲೆ.!

ಧಾರವಾಡ : ಜೈಲಲ್ಲಿ ಶಿವಮೊಗ್ಗ ಹರ್ಷಾ ಕೊಲೆ ಆರೋಪಿಗಳಿಂದ ವಾರ್ಡನ್ ಮೇಲೆ ಹಲ್ಲೆ.! ಜೈಲ್ ಬ್ಯಾರಕ್ ನಿಂದ ಹೊರಗೆ ಬಿಡುವ ಸಣ್ಣ ವಿಚಾರಕ್ಕೆ ಸಂಬಂಧಿಸಿದಂತೆ ಕೈದಿಗಳು ಜೈಲು ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.ಸಾಲದ್ದಕ್ಕೆ ಕರ್ತವ್ಯದಲ್ಲಿದ್ದ ಜೈಲು ವಾರ್ಡನ್ ಕಿರಣ್ ಘೋರ್ಪಡೆ ಅವರ ಮೇಲೆ ಎ1 (ಮೊಹಮ್ಮದ್ ಕಾಸಿಫ್) ಮತ್ತು ಎ2 (ರೆಹಾನ್ ಷರೀಫ್) ಆರೋಪಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ… news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದ ಹರ್ಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ…

Read More

ಬೆಂಗಳೂರು : ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯ : ಯಾವ ದಾಖಲೆ ಕೊಡಬೇಕು.?

ಬೆಂಗಳೂರು : ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯ : ಯಾವ ದಾಖಲೆ ಕೊಡಬೇಕು? news.ashwasurya.in ಅಶ್ವಸೂರ್ಯ/ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚು ಪ್ರಖ್ಯಾತಿ ಪಡೆದಿದ್ದ ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಲ್ಲಿ ಮೇಜರ್ ಸರ್ಜರಿಗೆ ರಾಜ್ಯ ಸರ್ಕಾರ ಮುಂದಾಗಿದೆ.‌ ಎರಡು ಯೋಜನೆಗಳಲ್ಲಿ ನಕಲಿ ಫಲಾನುಭವಿಗಳನ್ನ ಪತ್ತೆ ಹಚ್ಚುವುದಕ್ಕಾಗಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡೋದಕ್ಕೆ ಕಡ್ಡಾಯ ಮಾಡಿದೆ. ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಫಲಾನುಭವಿಗಳು ಸೌಲಭ್ಯ ಪಡೆಯಬೇಕಾದ್ರೆ ಅರ್ಜಿ ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ.ಹೊಸ ಅರ್ಜಿ…

Read More

ಶಿವಮೊಗ್ಗ : ವಿಧಿಯಾಟಕ್ಕೆ 1ನೇ ತರಗತಿ ಬಾಲಕನ ಸಾವು.!!

ಶಿವಮೊಗ್ಗ : ವಿಧಿಯಾಟಕ್ಕೆ 1ನೇ ತರಗತಿ ಬಾಲಕನ ಸಾವು.!! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕರೂರು ಹೋಬಳಿ ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾರು ಏಣಿಸಿರದ ದುರ್ಘಟನೆಯೊಂದು ಸಂಭವಿಸಿದೆ. ಶಾಲೆ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ಶಿಕ್ಷಕರು ಮುಂದಾಗಿದ್ದರು. ಆದರೆ ದುರಾದೃಷ್ಟವಶಾತ್ ಬಾಲಕ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.ಇತ್ತೀಚೆಗೆ ಸಣ್ಣ ವಯಸ್ಸಿನವರೂ ಹೃದಯಾಘಾತದಿಂದ ಸಾಯುವ ಪ್ರಕರಣಗಳು ದಿನದಂದ ದಿನಕ್ಕೆ ಹೆಚ್ಚಾಗುತ್ತಿವೆ. ಇದಕ್ಕೆ ಸಾಕ್ಷಿಯಾಗಿ ಶಿವಮೊಗ್ಗ ಜಿಲ್ಲೆಯ…

Read More

ಬೆಂಗಳೂರು : ಪ್ರೀತಿಸಿ ಕದ್ದುಮುಚ್ಚಿ ಮದುವೆಯಾಗಿದ್ದ ಗಂಡನಿಂದಲೆ ಭವಾನಿ ಹತ್ಯೆ.! ಕಾರಣವೇನು.?

ಪ್ರೀತಿ ಕೊಂದ ಕೊಲೆಗಾರ….! ಬೆಂಗಳೂರು : ಪ್ರೀತಿಸಿ ಕದ್ದುಮುಚ್ಚಿ ಮದುವೆಯಾಗಿದ್ದ ಗಂಡನಿಂದಲೆ ಭವಾನಿ ಹತ್ಯೆ.! ಕಾರಣವೇನು.? ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಿಯಕರ ಕದ್ದು ಮದುವೆಯಾಗಿದ್ದ ಗಂಡ ತನ್ನ ಪ್ರೇಯಸಿಯ (ಹೆಂಡತಿ) ಕತ್ತು ಹಿಸುಕಿ ಕೊಲೆ ಮಾಡಿ, ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಶನಿವಾರ (ಜೂನ್ 13, 2026) ನಡೆದಿದೆ. ಕೊಲೆಯಾದ ಯುವತಿಯನ್ನು ಮೊಬೈಲ್ ಶೋರೂಂ ಉದ್ಯೋಗಿ ಭವಾನಿ (22) ಎಂದು ಗುರುತಿಸಲಾಗಿದ್ದು, ಆರೋಪಿ ಪ್ರಿಯಕರ ಚಂದ್ರಶೇಖರ್ ಅಲಿಯಾಸ್ ಚಂದು (33)…

Read More

ಬಳ್ಳಾರಿ ಹತ್ಯೆ ಪ್ರಕರಣ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಂತೆ ಬಳ್ಳಾರಿಯಲ್ಲಿ ಬಸವಗೌಡನ ಹತ್ಯೆ.! ಮೂವರು ಆರೋಪಿಗಳು ಅಂದರ್.

ಬಳ್ಳಾರಿ ಹತ್ಯೆ ಪ್ರಕರಣ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಂತೆ ಬಳ್ಳಾರಿಯಲ್ಲಿ ಬಸವಗೌಡನ ಹತ್ಯೆ.! ಮೂವರು ಆರೋಪಿಗಳು ಅಂದರ್. ಬಳ್ಳಾರಿಯಲ್ಲಿ ನಡೆದ ಪಾಟೀಲ್‌ ಬಸವನಗೌಡ (26) ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣವು, ಬೆಂಗಳೂರಿನ ಪಟ್ಟಣಗೆರೆ ಶೆಡ್‌ನಲ್ಲಿ ನಡೆದಿದ್ದ ಪ್ರಸಿದ್ಧ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾದರಿಯಲ್ಲೇ ಇರುವುದು ಪೊಲೀಸ್‌ ತನಿಖೆಯಿಂದ ಬಯಲಾಗಿದೆ. ಮಹಿಳೆಯೊಬ್ಬಳಿಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿ ಪೀಡಿಸುತ್ತಿದ್ದ ಯುವಕನನ್ನು ಪ್ಲ್ಯಾನ್‌ ಮಾಡಿ ಕರೆಸಿಕೊಂಡು ಹತ್ಯೆ ಮಾಡಲಾಗಿದೆ. ಈ ಸಂಬಂಧ ಮೋಕಾ ಠಾಣೆ ಪೊಲೀಸರು ಶ್ವೇತಾ,…

Read More
Optimized by Optimole
error: Content is protected !!