ಶಿವಮೊಗ್ಗ : ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ.! ರಿಪ್ಪನ್ಪೇಟೆ ಹತ್ತಿರದ ಕಾಡಿನಲ್ಲಿ ಕಾರು ಪತ್ತೆ.!?
ಶಿವಮೊಗ್ಗ : ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ.! ರಿಪ್ಪನ್ಪೇಟೆ ಹತ್ತಿರದ ಕಾಡಿನಲ್ಲಿ ಕಾರು ಪತ್ತೆ.!? news.ashwasurya.in ಅಶ್ವಸೂರ್ಯ/ಶಿವಮೊಗ್ಗ: ರಿಪ್ಪನ್ಪೇಟೆಯ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಂಬಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ಅನಾಮಧೇಯ ಕಾರೊಂದು ನಿಗೂಢವಾಗಿ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಪರಿಶೀಲನೆ ನಡೆಸಿದಾಗ ಈ ಕಾರು ಕುಡುಮಲ್ಲಿಗೆ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಮದನ್ ಅವರಿಗೆ ಸೇರಿದ್ದು ಎಂದು ಗೊತ್ತಾಗಿದೆ.ಪತ್ತೆಯಾದ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಕೀ ಬಿಡಲಾಗಿದೆ. ಕಾರಿನ ಒಳಭಾಗದಲ್ಲಿ ಮದನ್ ಅವರ ಮೊಬೈಲ್…
