ಮೊದಲ ಬಾರಿಗೆ ಕನ್ನಡಿಗ ರಘು ಕೈಯಿಂದ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ.
ಮೊದಲ ಬಾರಿಗೆ ಕನ್ನಡಿಗ ರಘು ಕೈಯಿಂದ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ. news.ashwasurya.in ಅಶ್ವಸೂರ್ಯ ನ್ಯೂಸ್ : ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಖುಷಿಯಲ್ಲಿ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಕನ್ನಡಿಗ ರಘು ಕಾಲಿಗೆ ಬಿದ್ದು ಆಶೀರ್ವಾದ ಪಡೆದು ಕೊಂಡಿದ್ದಾರೆ. ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಯುವ ಆಟಗಾರ 15 ರ ಹರೆಯದ ವೈಭವ್ ಸೂರ್ಯವಂಶಿ ತಂಡದಲ್ಲಿ…
