ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಹೆಚ್ ಸಿ ಯೋಗೇಶ್ ಅವರಿಂದ ಬಸವಣ್ಣನ ಪುತ್ತಳಿಗೆ ಮಾಲಾರ್ಪಣೆ.
ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಹೆಚ್ ಸಿ ಯೋಗೇಶ್ ಅವರಿಂದ ಬಸವಣ್ಣನ ಪುತ್ತಳಿಗೆ ಮಾಲಾರ್ಪಣೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಇಂದು ಶಿವಮೊಗ್ಗ ಜಿಲ್ಲಾ NSUI ಹಾಗೂ ಯುವ ಕಾಂಗ್ರೆಸ್ ವತಿಯಿಂದ ನೂತನವಾಗಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್ ಸಿ ಯೋಗೇಶ್ ಅವರಿಗೆ ಶುಭ ಕೋರಿ ಡಿವಿಎಸ್ ವೃತ್ತದಲ್ಲಿರುವ ಬಸವಣ್ಣನ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ರಮೇಶ್ ಹೆಗ್ಡೆ, ಎಸ್ ಪಿ…
