ಬಂಟ್ವಾಳ ಮರ್ಡರ್ ಪ್ರಕರಣ : ಬಂಟ್ವಾಳದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಿಗೆ ಉಳಿ ಗ್ರಾಮಸ್ಥರಿಂದ ಮನವಿ.
ಬಂಟ್ವಾಳ ಮರ್ಡರ್ ಪ್ರಕರಣ : ಬಂಟ್ವಾಳದಲ್ಲಿಹೆಚ್ಚುವರಿ ಪೊಲೀಸ್ ಅಧೀಕ್ಷಕರಿಗೆ ಉಳಿ ಗ್ರಾಮಸ್ಥರಿಂದ ಮನವಿ. news.ashwasurya.in ಅಶ್ವಸೂರ್ಯ/ಬಂಟ್ವಾಳ : ಉಳಿ ಗ್ರಾಮದ ನಿವಾಸಿ ಲಾವಣ್ಯ ಅವರನ್ನು ಜುಲೈ 16ರಂದು ಸಂಜೆ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಭೀಕರವಾಗಿ ಹತ್ಯೆ ಮಾಡಿದ ತಪ್ಪಿತಸ್ಥನಿಗೆ ನ್ಯಾಯಾಲಯ ಕಾನೂನಿನ ಪ್ರಕಾರ ಗಲ್ಲು ಶಿಕ್ಷೆ ವಿಧಿಸಲು ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳುವಂತೆ ಉಳಿ ಗ್ರಾಮಸ್ಥರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಭಾನುವಾರ ಕಕ್ಯಪದವಿನಿಂದ ಬಂಟ್ವಾಳ ಡಿವೈಎಸ್ಪಿ ಕಚೇರಿಗೆ ಆಗಮಿಸಿದ ಗ್ರಾಮದ ಜನರು,…
