ಮುಂಬಯಿ : ಪುಣೆ ಉದ್ಯಮಿ ಹತ್ಯೆ ಪ್ರಕರಣ: ಆರೋಪಿ ಪ್ರೇಮಿಗಳ ನಡುವೆ ಬಿರುಕು.? ಸಿಸಿ ಟಿವಿಯಲ್ಲಿ ಶಾಕಿಂಗ್ ದೃಶ್ಯ.!
ಮುಂಬಯಿ : ಪುಣೆ ಉದ್ಯಮಿ ಹತ್ಯೆ ಪ್ರಕರಣ: ಆರೋಪಿ ಪ್ರೇಮಿಗಳ ನಡುವೆ ಬಿರುಕು.? ಸಿಸಿ ಟಿವಿಯಲ್ಲಿ ಶಾಕಿಂಗ್ ದೃಶ್ಯ.! news.ashwasurya.in ಅಶ್ವಸೂರ್ಯ/ಪುಣೆ : ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆಯ ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಇಬ್ಬರು ಪ್ರಮುಖ ಆರೋಪಿಗಳಾದ ಸಿಯಾ ಗೋಯಲ್ ಮತ್ತು ಆಕೆಯ ಪ್ರೇಮ ಚೌಧರಿ ಈಗ ಪರಸ್ಪರ ಒಬ್ಬರ ಮೇಲೊಬ್ಬರು ದೂಷಿಸುತ್ತಿದ್ದಾರೆ ಎಂದು ವರದಿಯಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಇಬ್ಬರೂ ಆರೋಪಿಗಳು ವಿಚಾರಣೆಯ ಸಮಯದಲ್ಲಿ ಹತ್ಯೆಯ ಸಂಧರ್ಭದಲ್ಲಿ ತಮ್ಮದೇ ಆದ ಪಾತ್ರಗಳನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ….
