Headlines

ಬಟ್ವಾಳ : ಹತ್ಯೆಯಾದ ಲಾವಣ್ಯರ ಪಾರ್ಥೀವ ಶರೀರ ಮನೆ ಬಾಗಿಲಿಗೆ ಬಂದೊಡನೆ ಸಂಭಂದಿಕರು, ಸ್ನೇಹಿತರು, ಸ್ಥಳೀಯರ ಮುಗಿಲು ಮುಟ್ಟಿದ ಆಕ್ರಂದನ..!

ಹತ್ಯೆಯಾದ ಲಾವಣ್ಯರ ಪಾರ್ಥೀವ ಶರೀರ ಮನೆ ಬಾಗಿಲಿಗೆ ಬಂದೊಡನೆ ಸಂಭಂದಿಕರು, ಸ್ನೇಹಿತರು, ಸ್ಥಳೀಯರ ಮುಗಿಲು ಮುಟ್ಟಿದ ಆಕ್ರಂದನ..! ಮನೆ ಬಾಗಿಲಿಗೆ ಲಾವಣ್ಯರ ಪಾರ್ಥೀವ ಶರೀರ ತಲುಪುತ್ತಿದ್ದಂತೆ, ಅಲ್ಲಿ ನೆರೆದಿದ್ದ ಕುಟುಂಬಸ್ಥರು, ಬಂಧು-ಬಳಗ, ಸ್ನೇಹಿತರು ಹಾಗೂ ಸ್ಥಳೀಯರ ಕಣ್ಣೀರಿನ ಕಟ್ಟೆ ಒಡೆಯಿತು.“ಇನ್ನೊಮ್ಮೆ ಕಣ್ಣು ತೆರೆಯಮ್ಮ…” ಎಂದು ತಾಯಿಯ ಹೃದಯವಿದ್ರಾವಕ ಆಕ್ರಂದನ, ತಂದೆಯ ಮೌನ ವೇದನೆ, ಸಹೋದರ-ಸಹೋದರಿಯರ ದುಃಖ, ಸ್ನೇಹಿತರ ಕಣ್ಣೀರು… ಇಡೀ ವಾತಾವರಣವನ್ನೇ ಮೌನಗೊಳಿಸಿತು.ನಗುವಿನಿಂದ ಕಂಗೊಳಿಸುತ್ತಿದ್ದ ಮನೆಯ ಅಂಗಳ, ಇಂದು ಕಣ್ಣೀರು ಮತ್ತು ನೋವಿನ ಸಾಗರವಾಗಿದೆ. ಪ್ರತಿಯೊಬ್ಬರ ಕಣ್ಣಲ್ಲೂ…

Read More

ನಕಲಿ ಫೇಸ್‌ಬುಕ್ ಖಾತೆಗಳ ಬಗ್ಗೆ ಎಚ್ಚರ! ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ನಕಲಿ ಫೇಸ್‌ಬುಕ್ ಖಾತೆ.!

ನಕಲಿ ಫೇಸ್‌ಬುಕ್ ಖಾತೆಗಳ ಬಗ್ಗೆ ಎಚ್ಚರ!ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ನಕಲಿ ಫೇಸ್‌ಬುಕ್ ಖಾತೆ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ದುಷ್ಕರ್ಮಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ, ಕಡಿಮೆ ಬೆಲೆಗೆ ಗೃಹೋಪಯೋಗಿ ವಸ್ತುಗಳು, ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಇತರೆ ಸಾಮಗ್ರಿಗಳನ್ನು ಮಾರಾಟ ಮಾಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದಾರೆ. ⚠️ ಎಚ್ಚರಿಕೆಯಿಂದಿರಿ: ❌ ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಆಕರ್ಷಕ ಆಫರ್‌ಗಳನ್ನು ಪರಿಶೀಲಿಸದೆ ನಂಬಬೇಡಿ.❌ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿರುವ ಫೇಸ್‌ಬುಕ್ ಖಾತೆಗಳಿಗೆ ಹಣ…

Read More

ಬಳ್ಳಾರಿ : ಆರತಕ್ಷತೆಯ ದಿನದಂದೇ ರಾತ್ರಿ ಮದು ಮಗನ ಭೀಕರ ಹತ್ಯೆ.! ಬೆಚ್ಚಿಬಿದ್ದ ಜನತೆ.ಮುಂದೆನಾಯ್ತು .?

ಬಳ್ಳಾರಿ : ಆರತಕ್ಷತೆಯ ದಿನವೆ ರಾತ್ರಿ ಮದುಮಗನ ಭೀಕರ ಹತ್ಯೆ.! ಬೆಚ್ಚಿಬಿದ್ದ ಜನತೆ.ಮುಂದೆನಾಯ್ತು .? ಜುಲೈ 16ರ ಗುರುವಾರ ರಾತ್ರಿ ಸುಮಾರು 11:30ರ ವೇಳೆಗೆ ಆರತಕ್ಷತೆ ಕಾರ್ಯಕ್ರಮ ಮುಗಿದ ನಂತರ, ನಬಿ ರಸೂಲ್‌ಗೆ ಸ್ನೇಹಿತನೊಬ್ಬನಿಂದ ಮೊಬೈಲ್ ಕರೆ ಬಂದಿದೆ. “ಮಾತನಾಡಿ ಬರುತ್ತೇನೆ” ಎಂದು ನವವಧುವಿಗೆ ತಿಳಿಸಿ ಹೋದವರು ಮರಳಿ ಬರಲಿಲ್ಲ. ತಡರಾತ್ರಿ ಸುಮಾರು 2 ಗಂಟೆಯ ವೇಳೆಗೆ ಮನೆಯಿಂದ ಕೇವಲ 700 ಮೀಟರ್ ದೂರದಲ್ಲಿ ನಬಿ ರಸೂಲ್ ರಕ್ತದ ಮಡುವಿನಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಸೆಮಣೆ ಏರಿದ್ದ…

Read More

ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣ ಹಂತಕ ದೂರದ ಸಂಬಂಧಿಯಂತೆ.!?

ಬಂಟ್ವಾಳ : ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳದ ಯುವತಿ ಹತ್ಯೆ ಪ್ರಕರಣ ಹಂತಕ ದೂರದ ಸಂಬಂಧಿಯಂತೆ.!? news.ashwasurya.in ಅಶ್ವಸೂರ್ಯ/ಮಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ ಬಂಟ್ವಾಳ ಬಸ್‌ ಸ್ಟ್ಯಾಂಡ್‌ನಲ್ಲಿ ಯುವತಿಯ ಹತ್ಯೆಗೈದ ಆರೋಪಿ ಚೇತನ್‌(22) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿಯ ಒಡಿಲ್ನಾಳ ನಿವಾಸಿಯಾಗಿರುವ ಚೇತನನನ್ನು ಶುಕ್ರವಾರ ಮಂಗಳೂರಿನ ಪಚ್ಚನಾಡಿಯ ಬಳಿ ತನ್ನ ಕಾರಿನ ಪಕ್ಕದಲ್ಲಿ ಕುಳಿತಿದ್ದಾಗ ಬಂಧಿಸಲಾಯಿತು. ಘಟನೆಯ ನಂತರ ಆತ ಇಲಿ ಪಾಷಾಣ (ವಿಷ) ಸೇವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಆತನನ್ನು ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಗಾಗಿ…

Read More

ದಾವಣಗೆರೆ : ದಾವಣಗೆರೆ ಜಿಮ್‌ ಟ್ರೇನರ್‌ ಕಾಮದಾಸೆ ಬಿಚ್ಚಿಟ್ಟ ಸಂತ್ರಸ್ತೆ.!

ದಾವಣಗೆರೆ : ದಾವಣಗೆರೆ ಜಿಮ್‌ ಟ್ರೇನರ್‌ ಕಾಮದಾಸೆ ಬಿಚ್ಚಿಟ್ಟ ಸಂತ್ರಸ್ತೆ.! news.ashwasurya.in ದಾವಣಗೆರೆಯ ಸರಸ್ವತಿ ನಗರದಲ್ಲಿರುವ ‘ಪವರ್ ಫಿಟ್ನೆಸ್ ಜಿಮ್’ ಮಾಲೀಕ ಹಾಗೂ ಟ್ರೇನರ್ ಇಸ್ಮಾಯಿಲ್ ವಿರುದ್ಧ ಲೈಂಗಿಕ ದೌರ್ಜನ್ಯ, ಬ್ಲ್ಯಾಕ್‌ಮೇಲ್ ಹಾಗೂ ‘ಜಿಮ್ ಜಿಹಾದ್’ ಆರೋಪಗಳು ಕೇಳಿಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ….. ಅಶ್ವಸೂರ್ಯ/ದಾವಣಗೆರೆ : ದಾವಣಗೆರೆಯಲ್ಲಿ ಭಾರೀ ಸಂಚಲನ ಮೂಡಿಸಿರುವ ಜಿಮ್ ಟ್ರೈನರ್‌ನ ಕಾಮದಾಸೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಹಿಂದೂ ಹೆಸರೇಳಿಕೊಂಡು ಪವರ್ ಫಿಟ್ನೆಸ್ ಜಿಮ್‌ನ ಟ್ರೈನರ್ ಇಸ್ಮಾಯಿಲ್ ಹಲವು…

Read More

ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು.! ಪ್ರಮುಖ ಆರೋಪಿ ಬಂಧನ.ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯಲ್ಲು ಕಳ್ಳತನ.!

ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು.! ಪ್ರಮುಖ ಆರೋಪಿ ಬಂಧನ.ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯಲ್ಲು ಕಳ್ಳತನ.! news.ashwasurya.in ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು ಪ್ರಮುಖ ಆರೋಪಿ ಬಂಧನ, 550 ಕೆಜಿ ಅಲ್ಯೂಮಿನಿಯಂ ವೈರ್ ವಶ.ಆರೋಪಿಯ ವಿರುದ್ಧದ ಹಿನ್ನೆಲೆಯನ್ನು ಪರಿಶೀಲಿಸಿದಾಗ, ವೇಣೂರು, ಉಪ್ಪಿನಂಗಡಿ, ಅರೆಹಳ್ಳಿ ಹಾಗೂ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೇರಿದಂತೆ ಒಟ್ಟು 16 ಕಳವು ಪ್ರಕರಣಗಳಲ್ಲಿ ಈತ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ… ಅಶ್ವಸೂರ್ಯ/ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣವಾಗಿ…

Read More
Optimized by Optimole
error: Content is protected !!