ಬೆಂಗಳೂರು : ಕೇರಳದ ಉದ್ಯಾಮಿಗಳಿಂದ 20 ಲಕ್ಷ ದರೋಡೆಗೈದ ಬೆಂಗಳೂರು ಸಿಐಡಿ ಇನ್ಸ್ಪೆಕ್ಟರ್ ಕರ್ಮಕಾಂಡ.! ಇದೇನು ಮೊದಲೇನಲ್ಲ!
ಬೆಂಗಳೂರು : ಕೇರಳದ ಉದ್ಯಾಮಿಗಳಿಂದ 20 ಲಕ್ಷ ದರೋಡೆಗೈದ ಬೆಂಗಳೂರು ಸಿಐಡಿ ಇನ್ಸ್ಪೆಕ್ಟರ್ ಕರ್ಮಕಾಂಡ.! ಇದೇನು ಮೊದಲೇನಲ್ಲ! news.ashwasurya.in ಅಶ್ವಸೂರ್ಯ/ಬೆಂಗಳೂರು : ಹಣದಾಸೆಗೆ ಇಲಾಖೆಯ ಜೀಪಿನಲ್ಲೇ ತೆರಳಿ ಕೇರಳ ಮೂಲದ ವ್ಯಾಪಾರಿಗೆ ಬೆದರಿಸಿ 20 ಲಕ್ಷ ರೂಪಾಯಿ ಸುಲಿಗೆ ಮಾಡಿದ ಸಿಐಡಿ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಮತ್ತು ಇಬ್ಬರು ಸಹಚರರನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಸುಲಿಗೆಯ ಸಂಪೂರ್ಣ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಹಣದ ದುರಾಸೆಗೆ ಬಿದ್ದು ಕಾನೂನು ರಕ್ಷಕರೇ ಭಕ್ಷಕರಾಗುತ್ತಿರುವ…
