30 ವರ್ಷಗಳ ನಂತರ ನಟಿ ಸುಕನ್ಯಾ‌ಗೆ 10 ಲಕ್ಷ ಪರಿಹಾರ ನೀಡುವಂತೆ ವೀರಪ್ಪನ್ ಸಂದರ್ಶನ‌ ಮಾಡಿದ್ದ ಸನ್ ಟಿವಿಗೆ ಹೈಕೋರ್ಟ್ ನಿರ್ದೇಶನ!

30 ವರ್ಷಗಳ ನಂತರ ನಟಿ ಸುಕನ್ಯಾ‌ಗೆ 10 ಲಕ್ಷ ಪರಿಹಾರ ನೀಡುವಂತೆ ವೀರಪ್ಪನ್ ಸಂದರ್ಶನ‌ ಮಾಡಿದ್ದ ಸನ್ ಟಿವಿಗೆ ಹೈಕೋರ್ಟ್ ನಿರ್ದೇಶನ! news.ashwasurya.in ದಕ್ಷಿಣ ಭಾರತದ ಹಿರಿಯ ಖ್ಯಾತ ನಟಿ ಆರ್. ಸುಕನ್ಯಾ ಕುಖ್ಯಾತ ಕಾಡುಗಳ್ಳ ವೀರಪ್ಪನ್ ಸಂದರ್ಶನ ಮಾಡಿದ್ದ ಸನ್ ಟಿವಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪ್ರಮುಖ ಗೆಲುವು ಸಾಧಿಸಿದ್ದಾರೆ. ಸುಮಾರು 30 ವರ್ಷಗಳ ನಂತರ, ಮದ್ರಾಸ್ ಹೈಕೋರ್ಟ್ ನಟಿಯ ಮಾನನಷ್ಟ ಮೊಕದ್ದಮೆಯನ್ನು ಎತ್ತಿಹಿಡಿದಿದೆ…. ಅಶ್ವಸೂರ್ಯ/ತಮಿಳುನಾಡು: ನಟಿ ಸುಕನ್ಯಾ, ವೀರಪ್ಪನ್ ದಕ್ಷಿಣ ಭಾರತದ ಹಿರಿಯ…

Read More

ಹಾಸನ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್‌ ಮಂಜೇಶ್ ಬರ್ಬರ ಹತ್ಯೆ.!

ಹಾಸನ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್‌ ಮಂಜೇಶ್ ಬರ್ಬರ ಹತ್ಯೆ.! ಮಂಜೇಶ್‌ ಕೆಲಸದ ನಿಮಿತ್ತ ಹಾಸನಕ್ಕೆ ಬಂದಿದ್ದ ವೇಳೆ ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿ, ಜಿಲ್ಲಾ ನ್ಯಾಯಾಲಯದ ಎದುರುಗಡೆ ಆತ ಒಂಟಿಯಾಗಿದ್ದನ್ನು ಗಮನಿಸಿ ಏಕಾಏಕಿ ಹರಿತವಾದ ಮಾರಕಾಸಗಳಿಂದ ದಾಳಿ ನಡೆಸಿ ಮಂಜೇಶ್‌ನ ತಲೆ, ಹೊಟ್ಟೆ, ಸೊಂಟ ಹಾಗೂ ಕೈಗಳ ಮೇಲೆ ಮನಬಂದಂತೆ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ….. news.ashwasurya.in ಅಶ್ವಸೂರ್ಯ/ ಹಾಸನ,ಜೂ.8 : ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಎದುರೇ ತಡರಾತ್ರಿ ರೌಡಿಶೀಟರ್‌ನನ್ನು ದುಷ್ಕರ್ಮಿಗಳು…

Read More

ಸೂಲಿಬೆಲೆ : ನಡು ರಸ್ತೆಯಲ್ಲೇ ಕೊಚ್ಚಿ ರೌಡಿಶೀಟರ್ ಖಲೀಮ್ ಖಾನ್ ಬರ್ಬರ ಹತ್ಯೆ.!

ಸೂಲಿಬೆಲೆ : ನಡು ರಸ್ತೆಯಲ್ಲೇ ಕೊಚ್ಚಿ ರೌಡಿಶೀಟರ್ ಖಲೀಮ್ ಖಾನ್ ಬರ್ಬರ ಹತ್ಯೆ.! ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಡುರಸ್ತೆಯಲ್ಲೇ ರೌಡಿ ಶೀಟರ್‌ನನ್ನ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಖಲೀಮ್ ಖಾನ್ ಮೇಲೆ ಅಟ್ಯಾಕ್ ಮಾಡಲಾಗಿದ್ದು, ತಲವಾರ್‌ನಿಂದ ದೇಹಕ್ಕೆ ಸುಮಾರು 8ರಿಂದ 10 ಬಾರಿ ಚುಚ್ಚಲಾಗಿದೆ. ಹಳೇ ವೈಷಮ್ಯದ ಹಿನ್ನೆಲೆ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ…

Read More

ಬೆಂಗಳೂರು : ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ.!!

ಬೆಂಗಳೂರು : ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ.!! news.ashwasurya.in ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ಪ್ರಮುಖ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಮೊಮ್ಮಗರಾಗಿದ್ದ ಇವರು, ತಮಿಳುನಾಡು ಮತ್ತು ಪುದುಚೇರಿಯ ಎಐಸಿಸಿ ಉಸ್ತುವಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದರು….. ಅಶ್ವಸೂರ್ಯ/ಬೆಂಗಳೂರು: ಕರ್ನಾಟಕ ರಾಜಕಾರಣದ ಪ್ರಭಾವಿ ಸಂಘಟಕ, ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ…

Read More
Optimized by Optimole
error: Content is protected !!