ಶಿವಮೊಗ್ಗ : ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ. ಶ್ರೀ ಕ್ಷೇತ್ರ ಹಾಲಾಡಿ ಇವರಿಂದ ಪ್ರೊ| ಪವನ್ ಕಿರಣಕೆರೆ ವಿರಚಿತ “ಪಂಜರಪಕ್ಷಿ” ಯಕ್ಷಗಾನ ಜೂನ್ 30 ರಂದು ನಿಮ್ಮ ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ.
ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ. ಶ್ರೀ ಕ್ಷೇತ್ರ ಹಾಲಾಡಿ ಇವರಿಂದ ಪ್ರೊ| ಪವನ್ ಕಿರಣಕೆರೆ ವಿರಚಿತ “ಪಂಜರ ಪಕ್ಷಿ” ಯಕ್ಷಗಾನ ಜೂನ್ 30 ರಂದು ನಿಮ್ಮ ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಜೂನ್ 30 ರಂದು ನಿಮ್ಮ ಶಿವಮೊಗ್ಗ ನಗರದ “ಸುವರ್ಣ ಸಾಂಸ್ಕೃತಿಕ ಭವನ”ದಲ್ಲಿ ಈ ಸಾಲಿನ ಸೂಪರ್ ಹಿಟ್ ಪ್ರಸಂಗ “ಪಂಜರಪಕ್ಷಿ” ಯಕ್ಷಗಾನವನ್ನು ಪ್ರಾಯೋಜಿಸಲಾಗಿದೆ. ಜೂನ್ 30 ರ ಮಂಗಳವಾರ ಸಂಜೆ 4:30 ರಿಂದ ಕರಾವಳಿಯ ಶ್ರೀ ದುರ್ಗಾಪರಮೇಶ್ವರೀ…
