Headlines

BIG NEWS:ಏಕದಿನ ಕ್ರಿಕೆಟ್‌ನಲ್ಲಿ ಬದಲಾವಣೆ : 2027 ರ ಏಕದಿನ ವಿಶ್ವಕಪ್‌ ಗಾಗಿ ‘ಸೂಪರ್ ಸರಣಿ’ ಮತ್ತು ‘ಸೂಪರ್ 7’ ಹೊಸ ಸ್ವರೂಪಗಳ ಪರಿಚಯಿಸಿದ ICC.

BIG NEWS: ಏಕದಿನ ಕ್ರಿಕೆಟ್‌ನಲ್ಲಿ ಬದಲಾವಣೆ : 2027 ರ ಏಕದಿನ ವಿಶ್ವಕಪ್‌ ಗಾಗಿ ‘ಸೂಪರ್ ಸರಣಿ’ ಮತ್ತು ‘ಸೂಪರ್ 7’ ಹೊಸ ಸ್ವರೂಪಗಳ ಪರಿಚಯಿಸಿದ ICC. news.ashwasurya.in ಅಶ್ವಸೂರ್ಯ/ದೆಹಲಿ : ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ICC) ಪುರುಷರ ಕ್ರಿಕೆಟ್ ಪಂದ್ಯಾವಳಿಗಳ ಸ್ವರೂಪಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಅನುಮೋದಿಸಿದೆ.ODI ಮತ್ತು T20 ವಿಶ್ವಕಪ್‌ ಗಳಿಗೆ ಹೊಸ ರಚನೆಯನ್ನು ಪರಿಚಯಿಸುವುದರ ಜೊತೆಗೆ 2028 ರ ಪುರುಷರ T20 ವಿಶ್ವಕಪ್‌ ಗೆ ಮುಂಚಿತವಾಗಿ ಅಸೋಸಿಯೇಟ್ ರಾಷ್ಟ್ರಗಳಿಗೆ ಹೊಸ ಜಾಗತಿಕ ಸ್ಪರ್ಧೆಯನ್ನು ಅನುಮೋದಿಸಿದೆ.ಮುಖ್ಯ ಕಾರ್ಯನಿರ್ವಾಹಕರ…

Read More

BREAKING : ರಾಜ್ಯ ಸರ್ಕಾರದಿಂದ 31 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

BREAKING NEWS : ರಾಜ್ಯ ಸರ್ಕಾರದಿಂದ 31 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜ್ಯ ಕಂದಾಯ ಇಲಾಖೆಯಲ್ಲಿ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ಅಧಿಕಾರಿಗಳ ಭಾರಿ ಮಟ್ಟದ ಸ್ಥಳನಿಯುಕ್ತಿ ಹಾಗೂ ವರ್ಗಾವಣೆ ಮಾಡಲಾಗಿದೆ. ಸರ್ಕಾರ ಹೊರಡಿಸಿರುವ ಆದೇಶದಂತೆ ಒಟ್ಟು 31 ಅಧಿಕಾರಿಗಳಿಗೆ ಹೊಸ ಹುದ್ದೆ ಹಾಗೂ ಸ್ಥಳಗಳನ್ನು ನಿಗದಿಪಡಿಸಲಾಗಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ.ಭಾಗ-2ರಲ್ಲಿ 21 ಮಂದಿ ತಹಶೀಲ್ದಾರ್ ಗ್ರೇಡ್-2 ಅಧಿಕಾರಿಗಳನ್ನು ವಿವಿಧ…

Read More

ದಾವಣಗೆರೆ : ವಿದ್ಯಾರ್ಥಿನಿಯರಿಗೆ ಉಪನ್ಯಾಸಕನ ಲೈಂಗಿಕ ಕಿರುಕುಳ.! ಬಟ್ಟೆ ಎಳೆದಾಡಿ “ಬೇಬಿ ಡಾರ್ಲಿಂಗ್ ಎಂದವನ ಮೇಲೆ ಬಿತ್ತು ಪೋಕ್ಸೋ ಕೇಸು.

ದಾವಣಗೆರೆ : ವಿದ್ಯಾರ್ಥಿನಿಯರಿಗೆ ಉಪನ್ಯಾಸಕನ ಲೈಂಗಿಕ ಕಿರುಕುಳ.! ಬಟ್ಟೆ ಎಳೆದಾಡಿ “ಬೇಬಿ ಡಾರ್ಲಿಂಗ್ ಎಂದವನ ಮೇಲೆ ಬಿತ್ತು ಪೋಕ್ಸೋ ಕೇಸು. ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ, ಆರೋಪಿ ಉಪನ್ಯಾಸಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಜಿಲ್ಲಾಧಿಕಾರಿಗಳು ಆತನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ…. news.ashwasurya.in ಅಶ್ವಸೂರ್ಯ/ದಾವಣಗೆರೆ : ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಕಾಲೇಜಿನ ಉಪನ್ಯಾಸಕ…

Read More

ಬೆಂಗಳೂರು : AIಯಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಲ್ಲಿ ತಲೆ ಎತ್ತಲಿದೆ ಭಾರತದ ಮೊದಲ ಎಐ ವಿಶ್ವವಿದ್ಯಾಲಯ.

ಬೆಂಗಳೂರು : AIಯಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಲ್ಲಿ ತಲೆ ಎತ್ತಲಿದೆ ಭಾರತದ ಮೊದಲ ಎಐ ವಿಶ್ವವಿದ್ಯಾಲಯ. ಬೆಂಗಳೂರಿನ ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ನಡೆದ ‘Google I/O Connect India 2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಮಹತ್ತರ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಕರ್ನಾಟಕವನ್ನು ದೇಶದ ‘ಎಐ ರಾಜಧಾನಿ’ಯನ್ನಾಗಿ (AI Capital of India) ಪರಿವರ್ತಿಸುವ ರೋಡ್‌ಮ್ಯಾಪ್‌ನ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ ಭಾರತದ…

Read More

ಪ್ರೇಯಸಿಯನ್ನು ಕೊಂದು…ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರಿಯಕರ.!

ಪ್ರೇಯಸಿಯನ್ನು ಕೊಂದು…ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರಿಯಕರ.! ಇಶಾರಾ ಅವರ ಕುಟುಂಬದವರು ಆಕೆಗೆ ಸತತವಾಗಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ, ಅವರು ಶನಿವಾರ ಪೊಲೀಸರಿಗೆ ದೂರು ನೀಡಿದ್ದರು.ಪೊಲೀಸರು ಮೊಬೈಲ್ ಲೊಕೇಶನ್ ಟ್ರ್ಯಾಕ್ ಮಾಡಿದಾಗ ಅದು ಶ್ರೇಷ್ಠ್‌ನ ಪಿಜಿ ಕೊಠಡಿಯನ್ನು ತೋರಿಸಿದೆ.ಪೊಲೀಸರು ಪಿಜಿ ಕೊಠಡಿಯ ಬಾಗಿಲನ್ನು ಮುರಿದು ಒಳಹೋದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಶಾರಾ ಶವ ಪತ್ತೆಯಾಗಿದೆ. ಅದೇ ಸಮಯದಲ್ಲಿ ರೈಲ್ವೆ ಹಳಿಗಳ ಮೇಲೆ ಶ್ರೇಷ್ಠ್‌ ಮಲ್ಲಿಕ್ ಶವವೂ ಪತ್ತೆಯಾಗಿದೆ…. news.ashwasurya.in ಅಶ್ವಸೂರ್ಯ/ಗುರುಗ್ರಾಮ: ಅದೆಷ್ಟೋ ಪ್ರೇಮಿಗಳು ತಮ್ಮ…

Read More

ಬೆಂಗಳೂರು : ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ.!! ಅಮ್ಮ ನನ್ನ ಪತಿ ನಾದಿನಿಯನ್ನು ಸುಮ್ಮನೆ ಬಿಡಬೇಡ…

ಬೆಂಗಳೂರು : ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ.!! ಅಮ್ಮ ನನ್ನ ಪತಿ ನಾದಿನಿಯನ್ನು ಸುಮ್ಮನೆ ಬಿಡಬೇಡ… ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಂಕದಕಟ್ಟೆಯಲ್ಲಿ ನಡೆದ ಈ ದುರಂತ ಘಟನೆಯಲ್ಲಿ, ೨೫ ವರ್ಷದ ಶ್ವೇತಾ ಎಂಬ ಖಾಸಗಿ ಶಾಲಾ ಶಿಕ್ಷಕಿ ಪತಿ ಮತ್ತು ನಾದಿನಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಸಾವಿಗೆ ಮುನ್ನ ಬರೆದಿಟ್ಟ ಡೆತ್‌ನೋಟ್‌ನಲ್ಲಿ, ತಮ್ಮ ಸಾವಿಗೆ ಪತಿ ಹಾಗೂ ಆತನ ಅಕ್ಕ (ನಾದಿನಿ) ಕಾರಣ ಎಂದು ಆರೋಪಿಸಿದ್ದರು…. news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ…

Read More
Optimized by Optimole
error: Content is protected !!