Headlines

ಶಿವಮೊಗ್ಗ: ಮನೆ ನಿರ್ಮಾಣ ಹಾಗೂ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚನೆ? ಆಶೀರಾಜ್ ಬಿಲ್ಡರ್ಸ್ ಕಚೇರಿ ಮೇಲೆ ತುಂಗಾನಗರ ಪೊಲೀಸರ ದಾಳಿ.

ಶಿವಮೊಗ್ಗ: ಮನೆ ನಿರ್ಮಾಣ ಹಾಗೂ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚನೆ? ಆಶೀರಾಜ್ ಬಿಲ್ಡರ್ಸ್ ಕಚೇರಿ ಮೇಲೆ ತುಂಗಾನಗರ ಪೊಲೀಸರ ದಾಳಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ, ಆ.6: ನಗರದ ಗೋಪಾಲ ಗೌಡ ಬಡಾವಣೆಯಲ್ಲಿರುವ ಆಶೀರಾಜ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ವಿರುದ್ಧ ಮನೆಗಳನ್ನು ಕಡಿಮೆ ವೆಚ್ಚದಲ್ಲಿ ನಿರ್ಮಿಸಿ ನೀಡುವುದಾಗಿ ಹಾಗೂ ಮನೆ ನಿರ್ಮಾಣಕ್ಕೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸಿರುವ ಆರೋಪದಡಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣಕ್ಕೆ…

Read More

ಶಿವಮೊಗ್ಗ : ಅಂತಿಮ ಹಂತಕ್ಕೆ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ.! ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ.

ಶಿವಮೊಗ್ಗ : ಅಂತಿಮ ಹಂತಕ್ಕೆ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ.! ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ. ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ….ಮಲೆನಾಡಿನ ರೈಲ್ವೆಯಲ್ಲಿ ಹೊಸ ಕ್ರಾಂತಿ; ಶಿವಮೊಗ್ಗದಿಂದಲೇ ಎಕ್ಸ್‌ಪ್ರೆಸ್ ರೈಲುಗಳ ನಿರ್ವಹಣೆ ಶೀಘ್ರದಲ್ಲೇ ಸಾಧ್ಯ.. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ (SDCCI) ನಿಯೋಗದೊಂದಿಗೆ ಇಂದು ಕೇಂದ್ರ ರೈಲ್ವೆ…

Read More

ಶಿವಮೊಗ್ಗದಿಂದ ಮೂಡಬಿದರೆ ಅಕ್ಕನ ಮನೆಗೆ ಹೋಗಿದ್ದ ವಿವಾಹಿತೆ ನಾಪತ್ತೆ.!ಕುಟುಂಬಸ್ಥರ ಆತಂಕ..!

ಶಿವಮೊಗ್ಗದಿಂದ ಮೂಡಬಿದರೆ ಅಕ್ಕನ ಮನೆಗೆ ಹೋಗಿದ್ದ ವಿವಾಹಿತೆ ನಾಪತ್ತೆ.!ಕುಟುಂಬಸ್ಥರ ಆತಂಕ..! news.ashwasurya.in ಅಶ್ವಸೂರ್ಯ/ಮೂಡುಬಿದಿರೆ : ಶಿವಮೊಗ್ಗದಿಂದ ಮೂಡುಬಿದಿರೆಯಲ್ಲಿರುವ ಅಕ್ಕನ ಮನೆಗೆ ಬಂದಿದ್ದ 20 ವರ್ಷದ ವಿವಾಹಿತ ಮಹಿಳೆಯೊಬ್ಬರು ಅಲ್ಲಿಂದ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ನಿವಾಸಿ ಸಾಬಿರ ಬಾನು (20) ಎಂದು ಗುರುತಿಸಲಾಗಿದೆ.ಸಾಬಿರ ಬಾನು ಅವರನ್ನು ಸುಮಾರು ಎರಡು ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಶ್ಫಾಕ್ ಎಂಬವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು ಎನ್ನಲಾಗಿದೆ. ಮದುವೆಯ ಬಳಿಕ ಅವರು ಆಗಾಗ್ಗೆ ಮೂಡುಬಿದಿರೆ…

Read More

ಶಾಲೆ ಆವರಣದಲ್ಲಿ 29 ವರ್ಷದ ಶಿಕ್ಷಕಿಗೆ 30 ಬಾರಿ ಚಾಕು ಇರಿದು ಭೀಕರ ಹತ್ಯೆ.!

ಶಾಲೆ ಆವರಣದಲ್ಲಿ 29 ವರ್ಷದ ಶಿಕ್ಷಕಿಗೆ 30 ಬಾರಿ ಚಾಕು ಇರಿದು ಭೀಕರ ಹತ್ಯೆ.! news.ashwasurya.in ಅಶ್ವಸೂರ್ಯ/ಹರಿಯಾಣ : ಸಾರ್ವಜನಿಕವಾಗಿ ಕ್ಷಮೆ ಕೇಳಿಸಿದ್ದಕ್ಕೆ ಮುಖವಾಡ ಧರಿಸಿದ ಸೈಕೋ ಪ್ರೇಮಿಯೊಬ್ಬ, ಶಾಲಾ ಕೊಠಡಿಯಿಂದಲೇ ಶಿಕ್ಷಕಿಯನ್ನು ಹೊರಗೆ ಕರೆದು ಕೇವಲ 30 ಸೆಕೆಂಡುಗಳಲ್ಲಿ 30ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಫರಿದಾಬಾದ್‌ನ ಸಿಕ್ರೋನಾ ಗ್ರಾಮದಲ್ಲಿ ನಡೆದಿದೆ.ಸಿಕ್ರೋನಾ ಗ್ರಾಮದ ಖಾಸಗಿ ಶಾಲೆಯ 29 ವರ್ಷದ ಶಿಕ್ಷಕಿ ಸಂಧ್ಯಾ ಬುಧವಾರ ಬೆಳಿಗ್ಗೆ 9:30ರ ಸುಮಾರಿಗೆ ಕರ್ತವ್ಯದಲ್ಲಿದ್ದರು. ಈ…

Read More

ಕರಗ ಉತ್ಸವ ; ನಿಮ್ಮಿಂದಲೇ ಅವರಿಗೆ ತೊಂದರೆ ಆಗ್ತಿದೆ.! ದರ್ಶನ್‌ ಅಭಿಮಾನಿಗಳ ವಿರುದ್ಧ ಸಿಎಂ ಡಿಕೆ ಶಿವಕುಮಾರ್ ಕಿಡಿ.!

ಕರಗ ಉತ್ಸವ ; ನಿಮ್ಮಿಂದಲೇ ಅವರಿಗೆ ತೊಂದರೆ ಆಗ್ತಿದೆ.! ದರ್ಶನ್‌ ಅಭಿಮಾನಿಗಳ ವಿರುದ್ಧ ಸಿಎಂ ಡಿಕೆ ಶಿವಕುಮಾರ್ ಕಿಡಿ.! ರಾಮನಗರದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ‘ಡಿ ಬಾಸ್’ ಎಂದು ಘೋಷಣೆ ಕೂಗಿದ ನಟ ದರ್ಶನ್‌ ಅಭಿಮಾನಿಗಳ ಮೇಲೆ ಗರಂ ಆದರು…. ಅಶ್ವಸೂರ್ಯ/ರಾಮನಗರ : ರಾಮನಗರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪ್ರಸಿದ್ಧ ಚಾಮುಂಡೇಶ್ವರಿ ಕರಗ ಮಹೋತ್ಸವದ ವೇಳೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಟ ದರ್ಶನ್‌ ಅಭಿಮಾನಿಗಳ ಮೇಲೆ ಗರಂ ಆದ ಪ್ರಸಂಗ ನಡೆಯಿತು….

Read More

BREAKING – ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ರಿಲೀಸ್, ಇಂದು ಸಂಜೆ ಪ್ರಮಾಣವಚನ

BREAKING – ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ರಿಲೀಸ್, ಇಂದು ಸಂಜೆ ಪ್ರಮಾಣವಚನ news.ashwasurya.in ಅಶ್ವಸೂರ್ಯ/ ಬೆಂಗಳೂರು, ಆ.3 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗೂ ಏಕಕಾಲಕ್ಕೆ ಸಂಪುಟ ವಿಸ್ತರಣೆಯಾಗಲಿದೆ.ಇಂದು ಬೆಳಗ್ಗೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್‌‍ ವರಿಷ್ಠ ನಾಯಕರು ಎಐಸಿಸಿ ಅಧ್ಯಕ್ಷ…

Read More
Optimized by Optimole
error: Content is protected !!