Headlines

Pune Fort Murder: ಕೇತನ್ ಅಗರ್ವಾಲ್ ಕೊಲೆ ಪ್ರಕರಣ,3ನೇ ಆರೋಪಿಯ ಬಂಧನ.! ಯಾರು ಈ ರಿತೇಶ್?

Pune Fort Murder: ಕೇತನ್ ಅಗರ್ವಾಲ್ ಕೊಲೆ ಪ್ರಕರಣ,3ನೇ ಆರೋಪಿಯ ಬಂಧನ.! ಯಾರು ಈ ರಿತೇಶ್? news.ashwasurya.in ಮೂರನೇ ಆರೋಪಿ ರಿತೇಶ್‌ನನ್ನು ಬಂಧಿಸಿ ವಡಗಾಂವ್ ಮಾವಳ್ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 12ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ….. ಅಶ್ವಸೂರ್ಯ/ಪುಣೆ: ಮಹಾರಾಷ್ಟ್ರದ ಪುಣೆಯ ಲೋಹಗಢ ಕೋಟೆಯಲ್ಲಿ ನಡೆದಿದ್ದ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal) ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಟ್ವಿಸ್ಟ್ ದೊರೆತಿದ್ದು, ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಉದ್ಯಮಿ ಕೆತನ್ ಅಗರ್ವಾಲ್ ಅವರನ್ನು ಲೋಹಗಢ ಕೋಟೆಯಲ್ಲಿ ಹತ್ಯೆ…

Read More

ಮಹಿಳಾ ಏಷ್ಯಾಕಪ್‌ ಟಿ20: ಇಂದು ಭಾರತ VS ಪಾಕಿಸ್ತಾನ ಪಂದ್ಯ, ಪಾಕಿಸ್ತಾನಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ.! ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಎಲ್ಲಿ?

ಮಹಿಳಾ ಏಷ್ಯಾಕಪ್‌ ಟಿ20: ಇಂದು ಭಾರತ VS ಪಾಕಿಸ್ತಾನ ಪಂದ್ಯ, ಪಾಕಿಸ್ತಾನಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ.! ಎಷ್ಟು ಗಂಟೆಗೆ ಆರಂಭ? ನೇರ ಪ್ರಸಾರ ಎಲ್ಲಿ? news.ashwasurya.in ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಶನಿವಾರ ಮುಖಾಮುಖಿಯಾಗಲಿವೆ. ಈಗಾಗಲೇ ಸೆಮಿಫೈನಲ್‌ ಪ್ರವೇಶಿಸಿರುವ ಭಾರತಕ್ಕೆ ಇದು ಪ್ರತಿಷ್ಠೆಯ ಪಂದ್ಯವಾದರೆ, ಸೆಮಿಫೈನಲ್‌ ರೇಸ್‌ನಲ್ಲಿ ಉಳಿಯಲು ಪಾಕಿಸ್ತಾನಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ… ಅಶ್ವಸೂರ್ಯ/ದುಬೈ : ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಕ್ರಿಕೆಟ್‌ ಅಂಗಳದಲ್ಲಿ ಕಾದಾಟಕ್ಕೆ…

Read More

ಮಂಡಗದ್ದೆ ಅಕ್ರಮ ಮರಳು ಸಾಗಾಟದ ಕಿಂಗ್‌ಪಿನ್ ಯಾರು?

ಮಂಡಗದ್ದೆ ಅಕ್ರಮ ಮರಳು ಸಾಗಾಟದ ಕಿಂಗ್‌ಪಿನ್ ಯಾರು? news.ashwasurya.in ಅಶ್ವಸೂರ್ಯ/ಮಂಡಗದ್ದೆ : ಮಂಡಗದ್ದೆ ಯಿಂದ ಶಿವಮೊಗ್ಗ ಮತ್ತು ಚಿಲೂರಿನಿಂದ ಅಕ್ರಮ ಮರಳು ಸಾಗಾಟದ ದಂಧೆ ಭರ್ಜರಿಯಾಗಿ ನೆಡೆಯುತ್ತಿದೆ.! ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ತನ್ನ ಟಿಪ್ಪರ್‌ಗಳ ಮೂಲಕ ಅಕ್ರಮ ಮರಳು ದಂಧೆಯನ್ನು ನಿರ್ಭಯವಾಗಿ ಮಾಡುತ್ತಿದ್ದಾನೆ ಈ ಮಂಡಗದ್ದೆಯ ಮರಳು ದಂಧೆಕೋರ.ಶಿವಮೊಗ್ಗ ಮತ್ತು ಮಂಡಗದ್ದೆಮಲೆನಾಡಿನ ನದಿಗಳು, ಹೊಳೆಗಳು ಹಾಗೂ ಪರಿಸರದ ಮೇಲೆ ಅಕ್ರಮ ಮರಳುಗಾರಿಕೆಯ ಕರಿನೆರಳು ಬೀಳುತ್ತಿದೆ.!? ಶಿವಮೊಗ್ಗ ತಾಲೂಕಿನ ಚಿಲೂರು ಸೇರಿದಂತೆ ವಿವಿಧ ಪ್ರದೇಶಗಳಿಂದ ಹಾಗೂ ತೀರ್ಥಹಳ್ಳಿ ತಾಲೂಕಿನ…

Read More

‘ರಿಪ್ಪರ್ ಚಂದ್ರನ್’ : ಮಲೆನಾಡಿನಿಂದ ಕರಾವಳಿವರೆಗೆ ನಡುಗಿಸಿದ್ದ ಸರಣಿ ಹಂತಕನ ಕ್ರೈಮ್ ಇತಿಹಾಸ.!?

‘ರಿಪ್ಪರ್ ಚಂದ್ರನ್’ : ಮಲೆನಾಡಿನಿಂದ ಕರಾವಳಿವರೆಗೆ ನಡುಗಿಸಿದ್ದ ಸರಣಿ ಹಂತಕನ ಕ್ರೈಮ್ ಇತಿಹಾಸ.!? news.ashwasurya.in ಅಶ್ವಸೂರ್ಯ/ ಮಲೆನಾಡು – ದಕ್ಷಿಣಕನ್ನಡ : ಕೊಟ್ಟಿಗೆಹಾರ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಕೇರಳದ ಗಡಿ ಭಾಗಗಳಲ್ಲಿ ಒಂದು ಕಾಲದಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದ್ದ ಸರಣಿ ಹಂತಕ ರಿಪ್ಪರ್ ಚಂದ್ರನ್ ಅಲಿಯಾಸ್ ರಮೇಶ್ ಅಲಿಯಾಸ್ ಸುರೇಂದ್ರನ್ನ ಅಪರಾಧ ಇತಿಹಾಸ ಇಂದಿಗೂ ಭಯಾನಕ ಅಧ್ಯಾಯವಾಗಿ ಉಳಿದಿದೆ.ಎಂಭತ್ತರ ದಶಕದಲ್ಲಿ ನಡೆದ ಸರಣಿ ಕೊಲೆಗಳು ಹಾಗೂ ದರೋಡೆ ಪ್ರಕರಣಗಳಿಂದಾಗಿ ಕಾಸರಗೋಡು, ಕಣ್ಣೂರು, ದಕ್ಷಿಣ ಕನ್ನಡ ಮತ್ತು…

Read More

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇವರಿಂದ ಸೆಪ್ಟೆಂಬರ್ 5 ಮತ್ತು 6ನೇ ತಾರೀಕು “ಸಹ್ಯಾದ್ರಿ ಕೃಷಿ ಸಂತೆ”.

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇವರಿಂದ ಸೆಪ್ಟೆಂಬರ್ 5 ಮತ್ತು 6ನೇ ತಾರೀಕು “ಸಹ್ಯಾದ್ರಿ ಕೃಷಿ ಸಂತೆ”. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಸಹ್ಯಾದ್ರಿ ಕೃಷಿ ಸಂತೆಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇವರಿಂದ ಸೆಪ್ಟೆಂಬರ್ 5 ಮತ್ತು 6ನೇ ತಾರೀಕು ಸಹ್ಯಾದ್ರಿ ಕೃಷಿ ಸಂತೆಯನ್ನು ಏರ್ಪಡಿಸಲಾಗಿದೆ. ಈ…

Read More
Optimized by Optimole
error: Content is protected !!