ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಜಿಲ್ಲಾ ಪ್ರವಾಸ.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಜಿಲ್ಲಾ ಪ್ರವಾಸ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕರ್ನಾಟಕ ಸರ್ಕಾರದ ಸಚಿವರಾದ ಎಸ್.ಮಧು ಬಂಗಾರಪ್ಪ ರವರು ಆಗಸ್ಟ್ 07 ರಿಂದ 09 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅತಿವೃಷ್ಠಿ/ ಅನಾವೃಷ್ಠಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.ಆ. 07 ರಂದು ಬೆಳಗ್ಗೆ 10 ಕ್ಕೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಬಂಗಾರಧಾಮಕ್ಕೆ ಭೇಟಿ ನೀಡಲಿದ್ದಾರೆ ಹಾಗೂ ಸೊರಬದ ರಂಗಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1.30 ಕ್ಕೆ ಸೊರಬ ತಾಲೂಕು…
