ಮಂಗಳೂರಿನಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತ್ರುತ್ವದಲ್ಲಿ ಸಚಿವ ಸಂಪುಟ ಸಭೆ : 32,611 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ.
ಮಂಗಳೂರಿನಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತ್ರುತ್ವದಲ್ಲಿ ಸಚಿವ ಸಂಪುಟ ಸಭೆ : 32,611 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ. ಗ್ರಾಮೀಣ ಸಂಪರ್ಕ ರಸ್ತೆ, ಮೂಲಸೌಕರ್ಯ ಅಭಿವೃದ್ಧಿಗೆ 16,000 ಕೋಟಿ ರೂ. ಯೋಜನೆ.. ಅಶ್ವಸೂರ್ಯ/ಮಂಗಳೂರು : ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ, ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ…
