ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು.! 6 ಮಂದಿಯ ಭೀಕರ ಹತ್ಯೆ.!10 ಮಂದಿ ಆರೋಪಿಗಳ ಬಂಧನ.
ವಿಜಯಪುರ ಜಿಲ್ಲೆಯ ಭೀಮಾ ತೀರದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಜನರ ಭೀಕರ ಹತ್ಯೆ ನಡೆದಿದೆ. ಈ ದಾರುಣ ಘಟನೆಯು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ… ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು.! 6 ಮಂದಿಯ ಭೀಕರ ಹತ್ಯೆ.!10 ಮಂದಿ ಆರೋಪಿಗಳ ಬಂಧನ. news.ashwasurya.in ಅಶ್ವಸೂರ್ಯ/ ವಿಜಯಪುರ : ಭೀಮಾ ತೀರದಲ್ಲಿ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಆರು ಮಂದಿಯನ್ನು ಭೀಕರವಾಗಿ…
