ಶಿವಮೊಗ್ಗದಿಂದ ಮೂಡಬಿದರೆ ಅಕ್ಕನ ಮನೆಗೆ ಹೋಗಿದ್ದ ವಿವಾಹಿತೆ ನಾಪತ್ತೆ.!ಕುಟುಂಬಸ್ಥರ ಆತಂಕ..!

ಶಿವಮೊಗ್ಗದಿಂದ ಮೂಡಬಿದರೆ ಅಕ್ಕನ ಮನೆಗೆ ಹೋಗಿದ್ದ ವಿವಾಹಿತೆ ನಾಪತ್ತೆ.!ಕುಟುಂಬಸ್ಥರ ಆತಂಕ..! news.ashwasurya.in ಅಶ್ವಸೂರ್ಯ/ಮೂಡುಬಿದಿರೆ : ಶಿವಮೊಗ್ಗದಿಂದ ಮೂಡುಬಿದಿರೆಯಲ್ಲಿರುವ ಅಕ್ಕನ ಮನೆಗೆ ಬಂದಿದ್ದ 20 ವರ್ಷದ ವಿವಾಹಿತ ಮಹಿಳೆಯೊಬ್ಬರು ಅಲ್ಲಿಂದ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾಗಿರುವ ಮಹಿಳೆಯನ್ನು ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ನಿವಾಸಿ ಸಾಬಿರ ಬಾನು (20) ಎಂದು ಗುರುತಿಸಲಾಗಿದೆ.ಸಾಬಿರ ಬಾನು ಅವರನ್ನು ಸುಮಾರು ಎರಡು ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಶ್ಫಾಕ್ ಎಂಬವರೊಂದಿಗೆ ವಿವಾಹ ಮಾಡಿಕೊಡಲಾಗಿತ್ತು ಎನ್ನಲಾಗಿದೆ. ಮದುವೆಯ ಬಳಿಕ ಅವರು ಆಗಾಗ್ಗೆ ಮೂಡುಬಿದಿರೆ…

Read More

ಶಾಲೆ ಆವರಣದಲ್ಲಿ 29 ವರ್ಷದ ಶಿಕ್ಷಕಿಗೆ 30 ಬಾರಿ ಚಾಕು ಇರಿದು ಭೀಕರ ಹತ್ಯೆ.!

ಶಾಲೆ ಆವರಣದಲ್ಲಿ 29 ವರ್ಷದ ಶಿಕ್ಷಕಿಗೆ 30 ಬಾರಿ ಚಾಕು ಇರಿದು ಭೀಕರ ಹತ್ಯೆ.! news.ashwasurya.in ಅಶ್ವಸೂರ್ಯ/ಹರಿಯಾಣ : ಸಾರ್ವಜನಿಕವಾಗಿ ಕ್ಷಮೆ ಕೇಳಿಸಿದ್ದಕ್ಕೆ ಮುಖವಾಡ ಧರಿಸಿದ ಸೈಕೋ ಪ್ರೇಮಿಯೊಬ್ಬ, ಶಾಲಾ ಕೊಠಡಿಯಿಂದಲೇ ಶಿಕ್ಷಕಿಯನ್ನು ಹೊರಗೆ ಕರೆದು ಕೇವಲ 30 ಸೆಕೆಂಡುಗಳಲ್ಲಿ 30ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಫರಿದಾಬಾದ್‌ನ ಸಿಕ್ರೋನಾ ಗ್ರಾಮದಲ್ಲಿ ನಡೆದಿದೆ.ಸಿಕ್ರೋನಾ ಗ್ರಾಮದ ಖಾಸಗಿ ಶಾಲೆಯ 29 ವರ್ಷದ ಶಿಕ್ಷಕಿ ಸಂಧ್ಯಾ ಬುಧವಾರ ಬೆಳಿಗ್ಗೆ 9:30ರ ಸುಮಾರಿಗೆ ಕರ್ತವ್ಯದಲ್ಲಿದ್ದರು. ಈ…

Read More

ಕರಗ ಉತ್ಸವ ; ನಿಮ್ಮಿಂದಲೇ ಅವರಿಗೆ ತೊಂದರೆ ಆಗ್ತಿದೆ.! ದರ್ಶನ್‌ ಅಭಿಮಾನಿಗಳ ವಿರುದ್ಧ ಸಿಎಂ ಡಿಕೆ ಶಿವಕುಮಾರ್ ಕಿಡಿ.!

ಕರಗ ಉತ್ಸವ ; ನಿಮ್ಮಿಂದಲೇ ಅವರಿಗೆ ತೊಂದರೆ ಆಗ್ತಿದೆ.! ದರ್ಶನ್‌ ಅಭಿಮಾನಿಗಳ ವಿರುದ್ಧ ಸಿಎಂ ಡಿಕೆ ಶಿವಕುಮಾರ್ ಕಿಡಿ.! ರಾಮನಗರದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ‘ಡಿ ಬಾಸ್’ ಎಂದು ಘೋಷಣೆ ಕೂಗಿದ ನಟ ದರ್ಶನ್‌ ಅಭಿಮಾನಿಗಳ ಮೇಲೆ ಗರಂ ಆದರು…. ಅಶ್ವಸೂರ್ಯ/ರಾಮನಗರ : ರಾಮನಗರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪ್ರಸಿದ್ಧ ಚಾಮುಂಡೇಶ್ವರಿ ಕರಗ ಮಹೋತ್ಸವದ ವೇಳೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಟ ದರ್ಶನ್‌ ಅಭಿಮಾನಿಗಳ ಮೇಲೆ ಗರಂ ಆದ ಪ್ರಸಂಗ ನಡೆಯಿತು….

Read More

BREAKING – ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ರಿಲೀಸ್, ಇಂದು ಸಂಜೆ ಪ್ರಮಾಣವಚನ

BREAKING – ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ರಿಲೀಸ್, ಇಂದು ಸಂಜೆ ಪ್ರಮಾಣವಚನ news.ashwasurya.in ಅಶ್ವಸೂರ್ಯ/ ಬೆಂಗಳೂರು, ಆ.3 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗೂ ಏಕಕಾಲಕ್ಕೆ ಸಂಪುಟ ವಿಸ್ತರಣೆಯಾಗಲಿದೆ.ಇಂದು ಬೆಳಗ್ಗೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್‌‍ ವರಿಷ್ಠ ನಾಯಕರು ಎಐಸಿಸಿ ಅಧ್ಯಕ್ಷ…

Read More

ಕುಂದಾಪುರ : ರಿಚರ್ಡ್‌ ಹತ್ಯೆ ಪ್ರಕರಣ .! ಆರೋಪಿ ಭಟ್ಕಳದಲ್ಲಿ ಬಂಧನ.

ಕುಂದಾಪುರ : ರಿಚರ್ಡ್‌ ಹತ್ಯೆ ಪ್ರಕರಣ .! ಆರೋಪಿ ಭಟ್ಕಳದಲ್ಲಿ ಬಂಧನ. news.ashwasurya.in ಅಶ್ವಸೂರ್ಯ/ಕುಂದಾಪುರ : ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ ನಡು ರಸ್ತೆಯಲ್ಲಿಯೇ ಗುಂಡಿನ ದಾಳಿ ನಡೆಸಿ ರಿಚರ್ಡ್ ಮಸ್ಕರೇನಸ್ ಹತ್ಯೆ ಪ್ರಕರಣದ ಆರೋಪಿ ಡೆರಿಕ್ ಕ್ರಾಸ್ತಾನನ್ನು ಪೊಲೀಸರು ಶನಿವಾರ ಭಟ್ಕಳದಲ್ಲಿ ಬಂಧಿಸಿದ್ದಾರೆ.ಡೆರಿಕ್ ಕ್ರಾಸ್ತಾನ ಪತ್ತೆಗಾಗಿ ಉಡುಪಿ ಜಿಲ್ಲಾ ಪೊಲೀಸರು ಮೂರು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದರು. ಕಾರ್ಯಾಚರಣೆ ವೇಳೆ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ಹೇರಬುಡಿಕೆ ಪ್ರದೇಶದಲ್ಲಿ ಅಡಗಿದ್ದ ಡೆರಿಕ್ ಕ್ರಾಸ್ತಾನನ್ನು…

Read More

ಬೆಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್.! ಹೈಕೋರ್ಟ್‌ನಿಂದ ಜಾಮೀನು ಮಂಜೂರು.!

ಬೆಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್.! ಹೈಕೋರ್ಟ್‌ನಿಂದ ಜಾಮೀನು ಮಂಜೂರು.! news.ashwasurya.in ಅಶ್ವಸೂರ್ಯ/ಬೆಂಗಳೂರು: ಕಾಂಗ್ರೆಸ್‌ನ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಪ್ರಕರಣದಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ನ್ಯಾಯಾಲಯ, ಅವರಿಗೆ ಜಾಮೀನು ಮಂಜೂರು ಮಾಡಿದೆ.ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯವು 5 ಲಕ್ಷ ರೂಪಾಯಿ…

Read More
Optimized by Optimole
error: Content is protected !!