ಬೆಂಗಳೂರು : ಮತದಾರರ ಪಟ್ಟಿಯಿಂದ ನಿಮ್ಮ ಹೆಸರು ಕೈಬಿಟ್ಟು ಹೋಗಿದಿಯಾ.? ಆತಂಕ ಬೇಡ, ಮತ್ತೆ ಸೇರಿಸಲು ಅವಕಾಶವಿದೆ.
ಬೆಂಗಳೂರು : ಮತದಾರರ ಪಟ್ಟಿಯಿಂದ ನಿಮ್ಮ ಹೆಸರು ಕೈಬಿಟ್ಟು ಹೋಗಿದಿಯಾ.? ಆತಂಕ ಬೇಡ, ಮತ್ತೆ ಸೇರಿಸಲು ಅವಕಾಶವಿದೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ವೇಗವಾಗಿ ನಡೆಯುತ್ತಿದ್ದರು ಕೇಲವರು ಹೆಸರು ಸೇರಿಸಲು ಅಲೆದಾಡುತ್ತಿದ್ದಾರೆ. ಸುಮಾರು 84.31 ಲಕ್ಷ ಮತದಾರರ ಹೆಸರನ್ನು ಕರಡು ಪಟ್ಟಿಯಿಂದ ಕೈಬಿಡಲು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಹೆಸರು ಪಟ್ಟಿಯಿಂದ ಕೈಬಿಟ್ಟಿದೆಯೇ ಎಂಬ ಅನುಮಾನ ಇರುವ ಮತದಾರರು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ…
