Headlines

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು.! 6 ಮಂದಿಯ ಭೀಕರ ಹತ್ಯೆ.!10 ಮಂದಿ ಆರೋಪಿಗಳ ಬಂಧನ.

ವಿಜಯಪುರ ಜಿಲ್ಲೆಯ ಭೀಮಾ ತೀರದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಜನರ ಭೀಕರ ಹತ್ಯೆ ನಡೆದಿದೆ. ಈ ದಾರುಣ ಘಟನೆಯು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ… ವಿಜಯಪುರ : ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು.! 6 ಮಂದಿಯ ಭೀಕರ ಹತ್ಯೆ.!10 ಮಂದಿ ಆರೋಪಿಗಳ ಬಂಧನ. news.ashwasurya.in ಅಶ್ವಸೂರ್ಯ/ ವಿಜಯಪುರ : ಭೀಮಾ ತೀರದಲ್ಲಿ ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಆರು ಮಂದಿಯನ್ನು ಭೀಕರವಾಗಿ…

Read More

ನಾಲ್ವರನ್ನು ಹತ್ಯೆಗೈದು, ಕಾರೊಳಗೆ ಹಾಕಿ ಬೆಂಕಿ ಹಚ್ಚಿದ ಹೆಂಡತಿ.! ಅಪರಾಧಿಯನ್ನು ಬಯಲಿಗೆಳೆದ ಪೊಲೀಸರು.

ನಾಲ್ವರನ್ನು ಹತ್ಯೆಗೈದು, ಕಾರೊಳಗೆ ಹಾಕಿ ಬೆಂಕಿ ಹಚ್ಚಿದ ಹೆಂಡತಿ.! ಅಪರಾಧಿಯನ್ನು ಬಯಲಿಗೆಳೆದ ಪೊಲೀಸರು. news.ashwasurya.in ಅಶ್ವಸೂರ್ಯ/ರಾಜಸ್ಥಾನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಅತ್ಯಂತ ಭೀಕರವಾಗಿ ಕೊಲೆಯಾಗಿದ್ದು, ಪಾಪಿಗಳು ಈ ಘಟನೆಯನ್ನು ಅಪಘಾತವೆಂಬಂತೆ ಬಿಂಬಿಸಲು ಮೃತದೇಹಗಳನ್ನು ಕಾರಿನೊಳಗೆ ಹಾಕಿ ಸುಟ್ಟು ಹಾಕಿರುವ ಘಟನೆ ರಾಜಸ್ಥನದಲ್ಲಿ ನಡೆದಿದೆ.ರಾಜಸ್ಥಾನದ ಅಜ್ಮೀರ್​ನಲ್ಲಿ ಇತ್ತೀಚೆಗಷ್ಟೇ ಕಾರೊಂದು ಬೆಂಕಿಗೆ ಆಹುತಿಯಾಗಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಸುದ್ದಿ ಹರಡಿತ್ತು. ಆರಂಭದಲ್ಲಿ ಇದು ಅಪಘಾತ ಎಂದು ಭಾವಿಸಲಾಗಿತ್ತು. ಕಾರಿನಿಂದ ಸ್ವಲ್ಪ ದೂರದಲ್ಲಿ ಮಹಿಳೆಯೊಬ್ಬರ ಶವ…

Read More

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.?

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.? news.ashwasurya.in ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ಪತಿ ಸಮರ್ಥ್ ಸಿಂಗ್, ಅತ್ತೆ ಗಿರಿಬಾಲಾ ಸಿಬಿಐ ಕಸ್ಟಡಿಗೆ… ಅಶ್ವಸೂರ್ಯ/ಭೂಪಾಲ್ : ನಟಿ ಹಾಗೂ ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ತ್ವಿಶಾ ಹೊಂದಿದ್ದ 20 ಲಕ್ಷ ರೂ. ಮೌಲ್ಯದ ಷೇರುಗಳ ವಿಚಾರವೇ ಕುಟುಂಬದ ಒಳಜಗಳಕ್ಕೆ ಕಾರಣವಾಗಿತ್ತು ಎಂಬ…

Read More

ಶಿವಮೊಗ್ಗ : ಏಕಕಾಲಕ್ಕೆ ಶಿವಮೊಗ್ಗ ಜಿಲ್ಲೆಯ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ.! ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಯ ಮೇಲೆ ಬಹು ದಡ್ಡ ದಾಳಿ .!

ಶಿವಮೊಗ್ಗ : ಏಕಕಾಲಕ್ಕೆ ಶಿವಮೊಗ್ಗ ಜಿಲ್ಲೆಯ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ.! ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಯ ಮೇಲೆ ಬಹು ದಡ್ಡ ದಾಳಿ .! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತರಿಂದ ದೊಡ್ಡ ಕಾರ್ಯಾಚರಣೆ ನಡೆದಿದೆ. ಜಿಲ್ಲೆಯ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಹೊಸನಗರ ಹಾಗೂ ಸಾಗರ ತಾಲೂಕುಗಳ ವ್ಯಾಪ್ತಿಯ 25ಕ್ಕೂ ಹೆಚ್ಚು ಅಕ್ರಮ ಮರಳು ಅಡ್ಡಗಳ ಮೇಲೆ ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖ‌ರ್…

Read More

ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್, ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್, ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! news.ashwasurya.in ಅಶ್ವಸೂರ್ಯ/ಕೊಲ್ಲೂರು : ಕೊಲ್ಲೂರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅಪಘಾತ ಸ್ಥಳದಲ್ಲಿ ಕಳ್ಳತನ ನಡೆದಿದೆ ಎಂದು ಶಂಕಿಸಲಾಗಿತ್ತಾದರು ಪೊಲೀಸರು ತನಿಖೆ ಮಾಡಿದಾಗ ರೋಚಕ ತಿರುವು ಕಂಡು ದಂಗಾಗಿದ್ದಾರೆ. ಪ್ರಕರಣದ ಹಿನ್ನೆಲೆ : ಕೊಲ್ಲೂರಿನ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಚಿನ್ನಾಭರಣಗಳು ನಾಪತ್ತೆಯಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅತ್ಯಂತ…

Read More

ಬೆಂಗಳೂರು : ರಾಷ್ಟ್ರ ರಾಜಕಾರಣಕ್ಕೆ ಹೋಗೊಲ್ಲ.! ಜನತೆ 5 ವರ್ಷಕ್ಕೆ ಶಾಸಕನಾಗಿ ಆಯ್ಕೆ ಮಾಡಿರೋದ್ರಿಂದ ರಾಜ್ಯ ರಾಜಕಾರಣದಲ್ಲೇ ಇರ್ತೇನೆ ಎಂದ ಸಿದ್ದರಾಮಯ್ಯ.

ಬೆಂಗಳೂರು : ರಾಷ್ಟ್ರ ರಾಜಕಾರಣಕ್ಕೆ ಹೋಗೊಲ್ಲ.! ಜನತೆ 5 ವರ್ಷಕ್ಕೆ ಶಾಸಕನಾಗಿ ಆಯ್ಕೆ ಮಾಡಿರೋದ್ರಿಂದ ರಾಜ್ಯ ರಾಜಕಾರಣದಲ್ಲೇ ಇರ್ತೇನೆ ಎಂದ ಸಿದ್ದರಾಮಯ್ಯ. news.ashwasurya.in ಅಶ್ವಸೂರ್ಯ/ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ರಾಜ್ಯದ ಜನತೆಗೆ ಮಹತ್ವದ ನಿರ್ಧಾರವನ್ನು ತಿಳಿಸಿದ್ದಾರೆ. ಹೈಕಮಾಂಡ್ ನೀಡಿದ್ದ ರಾಜ್ಯಸಭೆ ಆಫರ್ ಅನ್ನು ತಿರಸ್ಕರಿಸಿ, ಕೊನೆ ಉಸಿರಿರುವವರೆಗೂ ರಾಜ್ಯ ರಾಜಕಾರಣದಲ್ಲೇ ಉಳಿಯುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಗೃಹಕಚೇರಿ ಕೃಷ್ಣಾದಲ್ಲಿ ನಡೆದ…

Read More
Optimized by Optimole
error: Content is protected !!