Headlines

ಎಂತಹ ಪ್ರೀ ಪ್ಲಾನ್ ಮರ್ಡರ್.! ಪ್ರಿ ವೆಡ್ಡಿಂಗ್ ಫೋಟೋಶೂಟ್‌.! ಆಮೇಲೆ ನಡೆದದ್ದು ವರನ ಹತ್ಯೆ.! 400 ಅಡಿ ಕಂದಕಕ್ಕೆ ತಳ್ಳಿ ವರನ ಕೊಂದೆ ಬಿಟ್ಲಾ ಕಿರಾತಕಿ ವಧು..!

ಎಂತಹ ಪ್ರೀ ಪ್ಲಾನ್ ಮರ್ಡರ್.! ಪ್ರಿ ವೆಡ್ಡಿಂಗ್ ಫೋಟೋಶೂಟ್‌.! ಆಮೇಲೆ ನಡೆದದ್ದು ವರನ ಹತ್ಯೆ.! 400 ಅಡಿ ಕಂದಕಕ್ಕೆ ತಳ್ಳಿ ವರನ ಕೊಂದೆ ಬಿಟ್ಲಾ ಕಿರಾತಕಿ ವಧು..! news.ashwasurya.in ಅಶ್ವಸೂರ್ಯ/ಮುಂಬೈ : ಮಹಾರಾಷ್ಟ್ರದ ಲೋನಾವಾಲಾ ಸಮೀಪದ ಪ್ರಸಿದ್ಧ ಪ್ರವಾಸಿ ತಾಣ ಲೋಹಗಢ ಕೋಟೆಯಲ್ಲಿ(Lohagad Fort) ಜೂನ್ 18 ರಂದು ನಡೆದಿದ್ದ 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ್ ಅಗರ್ವಾಲ್(Ketan Vishal Agarwal) ಅವರ ನಿಗೂಢ ಸಾವು ಇದೀಗ ಭೀಕರ ಕೊಲೆ (Murder) ಪ್ರಕರಣ ವೆಂದು ಬಯಲಾಗಿದೆ.!ಈಗ…

Read More

ಶಿವಮೊಗ್ಗ : ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ. ಶ್ರೀ ಕ್ಷೇತ್ರ ಹಾಲಾಡಿ ಇವರಿಂದ ಪ್ರೊ| ಪವನ್ ಕಿರಣಕೆರೆ ವಿರಚಿತ “ಪಂಜರಪಕ್ಷಿ” ಯಕ್ಷಗಾನ ಜೂನ್ 30 ರಂದು ನಿಮ್ಮ ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ.

ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ. ಶ್ರೀ ಕ್ಷೇತ್ರ ಹಾಲಾಡಿ ಇವರಿಂದ ಪ್ರೊ| ಪವನ್ ಕಿರಣಕೆರೆ ವಿರಚಿತ “ಪಂಜರ ಪಕ್ಷಿ” ಯಕ್ಷಗಾನ ಜೂನ್ 30 ರಂದು ನಿಮ್ಮ ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಜೂನ್ 30 ರಂದು ನಿಮ್ಮ ಶಿವಮೊಗ್ಗ ನಗರದ “ಸುವರ್ಣ ಸಾಂಸ್ಕೃತಿಕ ಭವನ”ದಲ್ಲಿ ಈ ಸಾಲಿನ ಸೂಪರ್ ಹಿಟ್ ಪ್ರಸಂಗ “ಪಂಜರಪಕ್ಷಿ” ಯಕ್ಷಗಾನವನ್ನು ಪ್ರಾಯೋಜಿಸಲಾಗಿದೆ. ಜೂನ್ 30 ರ ಮಂಗಳವಾರ ಸಂಜೆ 4:30 ರಿಂದ ಕರಾವಳಿಯ ಶ್ರೀ ದುರ್ಗಾಪರಮೇಶ್ವರೀ…

Read More

ಶಿವಮೊಗ್ಗ : ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಹೆಜ್ಜೆ ಹಸಿರೀಕರಣ ಮತ್ತು ಸೌಂದರ್ಯೀಕರಣಕ್ಕೆ ವಿಶೇಷ ಕ್ರಮ : ಹೆಚ್.ಎಸ್.ಸುಂದರೇಶ್

ಶಿವಮೊಗ್ಗ : ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಹೆಜ್ಜೆ ಹಸಿರೀಕರಣ ಮತ್ತು ಸೌಂದರ್ಯೀಕರಣಕ್ಕೆ ವಿಶೇಷ ಕ್ರಮ : ಹೆಚ್.ಎಸ್.ಸುಂದರೇಶ್. ಹಲವು ಕೆರೆಗಳ ಅಭಿವೃದ್ಧಿಗೆ ಸೂಡಾ ಗಮನಹರಿಸಿದ್ದು, ಹಲವು ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಸಂಬಂಧ ಕಂದಾಯ ಇಲಾಖೆ, ಮಹಾನಗರಪಾಲಿಕೆ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಈ ಕೆರೆಗಳ ಒತ್ತುವರಿ ತೆರವುಗೊಳಿಸಿ, ಗಡಿ ಗುರುತಿಸಿ, ಪ್ರಾಧಿಕಾರಕ್ಕೆ ಹಸ್ತಾಂತರಿಸಿದಲ್ಲಿ ರಕ್ಷಣಾ ಬೇಲಿ ನಿರ್ಮಿಸುವುದರೊಂದಿಗೆ ಕೆರೆಗಳ ನವ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು…

Read More

ಮೊದಲ ಬಾರಿಗೆ ಕನ್ನಡಿಗ ರಘು ಕೈಯಿಂದ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ.

ಮೊದಲ ಬಾರಿಗೆ ಕನ್ನಡಿಗ ರಘು ಕೈಯಿಂದ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ. news.ashwasurya.in ಅಶ್ವಸೂರ್ಯ ನ್ಯೂಸ್ : ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಖುಷಿಯಲ್ಲಿ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಕನ್ನಡಿಗ ರಘು ಕಾಲಿಗೆ ಬಿದ್ದು ಆಶೀರ್ವಾದ ಪಡೆದು ಕೊಂಡಿದ್ದಾರೆ. ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಯುವ ಆಟಗಾರ 15 ರ ಹರೆಯದ ವೈಭವ್ ಸೂರ್ಯವಂಶಿ ತಂಡದಲ್ಲಿ…

Read More

ಶಿವಮೊಗ್ಗ : ಕಳೆದು ಹೋದ ಮೊಬೈಲನ್ನು ಪತ್ತೆ ಮಾಡುವ ಉದ್ದೇಶದಿಂದ CEIR (Central Equipment Identity Register) ಪೊರ್ಟಲ್ ನ್ನು ಜಾರಿಗೆ ತಂದ ಪೊಲೀಸ್ ಇಲಾಖೆ.

ಶಿವಮೊಗ್ಗ : ಕಳೆದು ಹೋದ ಮೊಬೈಲನ್ನು ಪತ್ತೆ ಮಾಡುವ ಉದ್ದೇಶದಿಂದ CEIR (Central Equipment Identity Register) ಪೊರ್ಟಲ್ ನ್ನು ಜಾರಿಗೆ ತಂದ ಪೊಲೀಸ್ ಇಲಾಖೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕೇಂದ್ರ ಸರ್ಕಾರವು ದೂರಸಂಪರ್ಕ ಇಲಾಖೆಯ ಸಹಯೋಗದಲ್ಲಿ ಕಳೆದು ಹೋದ ಮೊಬೈಲನ್ನು ಪತ್ತೆ ಮಾಡುವ ಉದ್ದೇಶದಿಂದ CEIR (Central Equipment Identity Register) ಪೊರ್ಟಲ್ ನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ತಮ್ಮ ಕಳೆದು ಹೋದ ಮೊಬೈಲ್ ಮಾಹಿತಿಯನ್ನು ಸದರಿ CEIR (Central Equipment Identity Register) ನೋಂದಾಯಿಸಬಹುದಾಗಿದೆ….

Read More

ಬಿಹಾರದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಲಾಲನ್ ಸಿಂಗ್ ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌ಗೆ ಬಲಿ .!

ಬಿಹಾರದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಲಾಲನ್ ಸಿಂಗ್ ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌ಗೆ ಬಲಿ .! news.ashwasurya.in ಅಶ್ವಸೂರ್ಯ/ಪಾಟ್ನಾ : ಬಿಹಾರದ ಮೋಸ್ಟ್ ವಾಂಟೆಡ್ ಅಪರಾಧಿಯಾಗಿದ್ದ ಲಾಲನ್ ಸಿಂಗ್ ಅಲಿಯಾಸ್ ಲಲ್ಲನ್ ಪೊಲೀಸರ ಎನ್‌ಕೌಂಟರ್‌ನಲ್ಲಿ(Encounter) ಮೃತಪಟ್ಟಿದ್ದಾನೆ. ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಜೂನ್ 21ರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಲಾಲನ್ ಸಿಂಗ್‌ನನ್ನು ಹುಡುಕಿಕೊಟ್ಟವರಿಗೆ ಪೊಲೀಸರು 1.25 ಲಕ್ಷ ರೂ ಬಹುಮಾನ ಘೋಷಿಸಿದ್ದರು. ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ತಂಡಕ್ಕೆ ಸರ್ಸಾವ-ನಕುರ್ ರಸ್ತೆಯಲ್ಲಿ ಲಾಲನ್…

Read More
Optimized by Optimole
error: Content is protected !!