Headlines

ಶಿವಮೊಗ್ಗ : ಅಸುರಕ್ಷಿತ ಬದುಕಿಗೆ ಸುರಕ್ಷತೆಯ ಕವಚ ಸೃಷ್ಠಿಸಿಕೊಳ್ಳಲು ಪೊಲೀಸ್‌ ಸಿಬ್ಬಂಧಿಗೆ ಮನವಿ : ಬಿ.ನಿಖಿಲ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (IPS)

ಶಿವಮೊಗ್ಗ : ಅಸುರಕ್ಷಿತ ಬದುಕಿಗೆ ಸುರಕ್ಷತೆಯ ಕವಚ ಸೃಷ್ಠಿಸಿಕೊಳ್ಳಲು ಪೊಲೀಸ್‌ ಸಿಬ್ಬಂಧಿಗೆ ಮನವಿ : ಬಿ.ನಿಖಿಲ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (IPS) news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಹಗಲಿರುಳೆನ್ನದೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪೊಲೀಸ್‌ ಇಲಾಖೆಯ ಎಲ್ಲಾ ಅಧಿಕಾರಿ-ಸಿಬ್ಬಂಧಿಗಳು ನಿರ್ಲಕ್ಷ್ಯ ತೋರದೆ ತಮ್ಮ ಮತ್ತು ತಮ್ಮ ಅವಲಂಬಿತ ಕುಟುಂಬದ ಕ್ಷೇಮಕ್ಕಾಗಿ ತಾವು ಪಡೆಯುವ ವೇತನದಲ್ಲಿ ಸ್ಯಾಲರಿ ಪ್ಯಾಕೇಜ್‌ ಸ್ಕೀಂ ಮತ್ತು ಜೀವವಿಮೆಗಾಗಿ ಸಣ್ಣ ಮೊತ್ತವನ್ನು ಕಟಾವಣೆ ಮಾಡಿಸಿಕೊಂಡು ಅಸುರಕ್ಷಿತ ಬದುಕಿಗೆ ಸುರಕ್ಷತೆಯ ಕವಚ ಸೃಷ್ಠಿಸಿಕೊಳ್ಳುವಂತೆ ಜಿಲ್ಲಾ ಪೊಲೀಸ್‌…

Read More

ಕಾಕ್ರೋಚ್‌ಗೆ ಕಾನೂನು ಸಂಕಷ್ಟ, 1 ಕೋಟಿ ರೂಪಾಯಿ ದೇಣಿಗೆ ನೀಡಿದ ಹಿರಿಯ ವಕೀಲ ಕಪಿಲ್ ಸಿಬಲ್!

ಕಾಕ್ರೋಚ್‌ಗೆ ಕಾನೂನು ಸಂಕಷ್ಟ, 1 ಕೋಟಿ ರೂಪಾಯಿ ದೇಣಿಗೆ ನೀಡಿದ ಹಿರಿಯ ವಕೀಲ ಕಪಿಲ್ ಸಿಬಲ್! news.ashwasurya.in ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟಿಸಿದ್ದಕ್ಕೆ ಎಫ್‌ಐಆರ್ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಕಾನೂನು ನೆರವು ನೀಡಲು ‘ಕಾಕ್ರೋಚ್ ಜನತಾ ಪಾರ್ಟಿ’ ಸ್ಥಾಪಿಸಿದ ನಿಧಿಗೆ ಪ್ರಸಿದ್ಧ ಹಿರಿಯ ವಕೀಲ ಕಪಿಲ್ ಸಿಬಲ್ ₹1 ಕೋಟಿ ದೇಣಿಗೆ ನೀಡಿದ್ದಾರೆ…. ಅಶ್ವಸೂರ್ಯ/ನವದೆಹಲಿ : ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ, ಪೊಲೀಸರಿಂದ ಬಂಧನಕ್ಕೊಳಗಾದ…

Read More

ನವದೆಹಲಿ : ಯಾವುದೇ ಪ್ರತಿಭಟನೆಯ ಸಂಧರ್ಭದಲ್ಲಿ ಪೊಲೀಸರ ಬಲಪ್ರಯೋಗ ಸಮರ್ಥಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್.

ನವದೆಹಲಿ : ಯಾವುದೇ ಪ್ರತಿಭಟನೆಯ ಸಂಧರ್ಭದಲ್ಲಿ ಪೊಲೀಸರ ಬಲಪ್ರಯೋಗ ಸಮರ್ಥಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್. news.ashwasurya.in ಅಶ್ವಸೂರ್ಯ/ನವದೆಹಲಿ,ಜು.27 : ಶಾಂತಿಯುತ ಪ್ರತಿಭಟನೆಗಳು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಕೇವಲ ಆಂದೋಲನ ನಡೆಯಿತು ಎಂಬ ಮಾತ್ರಕ್ಕೆ ಪೊಲೀಸರ ಅತಿಯಾದ ಬಲಪ್ರಯೋಗ ಅಥವಾ ದೌರ್ಜನ್ಯವನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ದೇಶಾದ್ಯಂತ ಉಂಟಾದ ಘರ್ಷಣೆಗಳ ಹಿನ್ನೆಲೆಯಲ್ಲಿ, ಪ್ರತಿಭಟನೆಗಳನ್ನು ನಿರ್ವಹಿಸಲು ಏಕರೂಪದ ರಾಷ್ಟ್ರವ್ಯಾಪಿ ಶಿಷ್ಟಾಚಾರ ಹಾಗೂ ಮಾರ್ಗಸೂಚಿಗಳನ್ನು ರೂಪಿಸುವ ಅಗತ್ಯವಿದೆ ಎಂದು…

Read More

ಬೆಂಗಳೂರು : ರಾಜಕೀಯ ಕ್ಷೇತ್ರ ಕಲುಷಿತ! ಹಣ-ತೋಲ್ಬಳದ ಪ್ರಾಬಲ್ಯ. ಸಿದ್ದರಾಮಯ್ಯ ಹೇಳಿಕೆಗೆ ದನಿಗೂಡಿಸಿದ ಬಿ ಕೆ ಹರಿಪ್ರಸಾದ್!

ಬೆಂಗಳೂರು : ರಾಜಕೀಯ ಕ್ಷೇತ್ರ ಕಲುಷಿತ! ಹಣ-ತೋಲ್ಬಳದ ಪ್ರಾಬಲ್ಯ. ಸಿದ್ದರಾಮಯ್ಯ ಹೇಳಿಕೆಗೆ ದನಿಗೂಡಿಸಿದ ಬಿ ಕೆ ಹರಿಪ್ರಸಾದ್! news.ashwasurya.in 1990 ರ ದಶಕಕ್ಕೂ ಮೊದಲು ರಾಜಕೀಯ ಕ್ಷೇತ್ರ ಈ ರೀತಿ ಇರಲಿಲ್ಲ. ಹದಗೆಡುತ್ತಿರುವ ರಾಜಕೀಯ ವಾತಾವರಣದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ತಾವು ಬೆಂಬಲಿಸುತ್ತಿರುವುದಾಗಿ ಹೇಳಿದರು… ಅಶ್ವಸೂರ್ಯ/ಬೆಂಗಳೂರು : ರಾಜಕೀಯ ಕ್ಷೇತ್ರ ಕಲುಷಿತಗೊಂಡಿರುವ ಬಗ್ಗೆಕಳವಳ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸದ್ಯದ ರಾಜಕೀಯವು ಹಣ ಮತ್ತು ತೋಳ್ಬಲದಿಂದ ಪ್ರಾಬಲ್ಯ ಹೊಂದಿದೆ ಎಂದಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ…

Read More

ಜಿಂಬಾಬ್ವೆ : ವೈಭವ್ ಆರ್ಭಟ ಜಿಂಬಾಬ್ವೆ ದೂಳಿಪಟ.! ದಾಖಲೆ ನಿರ್ಮಿಸಿದ ಸೂರ್ಯವಂಶಿ.

ಜಿಂಬಾಬ್ವೆ : ವೈಭವ್ ಆರ್ಭಟ ಜಿಂಬಾಬ್ವೆ ದೂಳಿಪಟ.! ದಾಖಲೆ ನಿರ್ಮಿಸಿದ ಸೂರ್ಯವಂಶಿ. news.ashwasurya.in ಅಶ್ವಸೂರ್ಯ/ಜಿಂಬಾಬ್ವೆ : ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯನ್ನು ಭಾರತ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. 15 ವರ್ಷದ ವೈಭವ್ ಸೂರ್ಯವಂಶಿ ಎರಡು ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದು, ಪಂದ್ಯಶ್ರೇಷ್ಠ ಹಾಗೂ ಸರಣಿಶ್ರೇಷ್ಠ ಪ್ರಶಸ್ತಿ ಪಡೆದರು. ತಮ್ಮ ಯಶಸ್ಸಿನ ಶ್ರೇಯವನ್ನು ಕೋಚ್ ವಿವಿಎಸ್ ಲಕ್ಷ್ಮಣ್ ಮತ್ತು ಹೃಷಿಕೇಶ್ ಕನೇಟ್ಕರ್ ಅವರಿಗೆ ನೀಡಿದ್ದಾರೆ.ಜಿಂಬಾಬ್ವೆ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20ಐ ಪಂದ್ಯದಲ್ಲಿ ಟೀಮ್ ಇಂಡಿಯಾ…

Read More

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ.ಅವರ ಬರೆದಿರುವ ಪತ್ರದಲ್ಲಿ ಎನಿದೆ.?

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ.ಅವರ ಬರೆದಿರುವ ಪತ್ರದಲ್ಲಿ ಎನಿದೆ.? news.ashwasurya.in ಅಶ್ವಸೂರ್ಯ/ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ, ಆಕ್ರೋಶಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀಟ್ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ, ಆಕ್ರೋಶಗಳು ವ್ಯಕ್ತವಾಗಿತ್ತು. ಧರ್ಮೇಂದ್ರ ಪ್ರಧಾನ್…

Read More
Optimized by Optimole
error: Content is protected !!