Headlines

ನವದೆಹಲಿ : ಶೃಂಗೇರಿ ಅಂಚೆ ಮತ ವಿವಾದ: ರಾಜೇಗೌಡ ಅವರ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ.

ನವದೆಹಲಿ : ಶೃಂಗೇರಿ ಅಂಚೆ ಮತ ವಿವಾದ: ರಾಜೇಗೌಡ ಅವರ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ. news.ashwasurya.in ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದಕ್ಕೆ ಸಂಭವಿಸಿದಂತೆ ರಾಜೇಗೌಡ ಅವರ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ.. ಅಶ್ವಸೂರ್ಯ/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ…

Read More

ಅಕ್ರಮ ಪಡಿತರ ಅಕ್ಕಿಯ ದಂಧೆಯಿಂದ 3 ಲಕ್ಷ ವಸೂಲಿ ಮಾಡಿದ ಎಸ್ಪಿ ಗನ್ ಮ್ಯಾನ್ ಬಂಧನ.?

ಅಕ್ರಮ ಪಡಿತರ ಅಕ್ಕಿಯ ದಂಧೆಯಿಂದ 3 ಲಕ್ಷ ವಸೂಲಿ ಮಾಡಿದ ಎಸ್ಪಿ ಗನ್ ಮ್ಯಾನ್ ಬಂಧನ.? news.ashwasurya.in ಅಶ್ವಸೂರ್ಯ/ಬಳ್ಳಾರಿ : ಅಕ್ಕಿ ದಂಧೆಯ ಬಗ್ಗೆ ಜಿಲ್ಲೆಯ ಪೋಲಿಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು ಈ ಬಗ್ಗೆ ಹತ್ತಾರು ಪ್ರಕರಣಗಳು ಈಗಾಗಲೇ ದಾಖಲಾಗಿವೆ. ಆದರೂ ಎಸ್ಪಿ ಸ್ಕ್ವಾಡ್ ಎಂದು ಸ್ವತಃ ಎಸ್ಪಿ ಗನ್ ಮ್ಯಾನ್ ಅಕ್ರಮ ಪಡಿತರ ಅಕ್ಕಿ ದಂಧೆಕೋರರಿಂದ ಮೂರು ಲಕ್ಷ ಹಣ ವಸೂಲಿ ಮಾಡಿದ್ದು ಆತನನ್ನು ಬಂಧಿಸಲಾಗಿದೆ.ಈ ಬಗ್ಗೆ ಇಂದು ಸ್ವತಃ ಎಸ್ಪಿ ಡಾ. ಸುಮನ್ ಡಿ….

Read More

ಡಿಎಮ್‌ಕೆ – ಎಐಎಡಿಎಮ್‌ಕೆ ಸೇರಿ ಸರ್ಕಾರ ರಚಿಸಿದರೆ ಟಿವಿಕೆಯ 107 ಶಾಸಕರು ಸಾಮೂಹಿಕ ರಾಜೀನಾಮೆ: ವಿಜಯ್, ಟಿವಿಕೆ ಪಕ್ಷದ ಮುಖ್ಯಸ್ಥ

ಡಿಎಮ್‌ಕೆ – ಎಐಎಡಿಎಮ್‌ಕೆ ಸೇರಿ ಸರ್ಕಾರ ರಚಿಸಿದರೆ ಟಿವಿಕೆಯ 107 ಶಾಸಕರು ಸಾಮೂಹಿಕ ರಾಜೀನಾಮೆ: ವಿಜಯ್, ಟಿವಿಕೆ ಪಕ್ಷದ ಮುಖ್ಯಸ್ಥ. news.ashwasurya. in ಅಶ್ವಸೂರ್ಯ/ತಮಿಳುನಾಡು : ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಗ್ಗೆ ಇರುವ ನಡುವೆ ವಿಜಯ್ ಅವರ ಪಕ್ಷವಾದ ಟಿವಿಕೆ ಗಂಭೀರ ಎಚ್ಚರಿಕೆ ಕೊಟ್ಟಿದೆ. ರಾಜ್ಯದಲ್ಲಿ ಡಿಎಂಕೆ-ಎಐಎಡಿಎಂಕೆ ಸರ್ಕಾರ ರಚನೆಯಾದರೆ, ಎಲ್ಲಾ ಟಿವಿಕೆ ಶಾಸಕರು ಸಾಮೂಹಿಕ ರಾಜೀನಾಮೆ ನೀಡುತ್ತಾರೆ ಎಂದು ವಿಜಯ್ ಹೇಳಿದ್ದಾರೆ ಎನ್ನಲಾಗಿದೆ.ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಗ್ಗೆ ಇನ್ನೂ ನಿಗೂಢ ಆಗಿರುವುದರಿಂದ ವಿಜಯ್ ಅವರ ಪಕ್ಷವಾದ…

Read More

ಚಿತ್ರದುರ್ಗ : ಬಿ ಎಸ್ ಯಡಿಯೂರಪ್ಪ “ಅಭಿಮಾನೋತ್ಸ”ವಕ್ಕೆ ಕ್ಷಣ ಗಣನೆ.

ಚಿತ್ರದುರ್ಗ : ಬಿ ಎಸ್ ಯಡಿಯೂರಪ್ಪ “ಅಭಿಮಾನೋತ್ಸ”ವಕ್ಕೆ ಕ್ಷಣ ಗಣನೆ. news.ashwasurya.in ಅಶ್ವಸೂರ್ಯ/ಚಿತ್ರದುರ್ಗ : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ ಚಿತ್ರದುರ್ಗದಲ್ಲಿ ‘ಯಡಿಯೂರಪ್ಪ “ಅಭಿಮಾನೋತ್ಸವ’ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಅವರ ಜನಪ್ರಿಯ ಯೋಜನೆಗಳನ್ನು ಬಿಂಬಿಸುವ ಸ್ತಬ್ಧಚಿತ್ರಗಳು, ಸಾಂಸ್ಕೃತಿಕ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆಯ ಮೂಲಕ ಸ್ವಾಗತಿಸಲಾಗುತ್ತಿದೆ.ಚಿತ್ರದುರ್ಗದಲ್ಲಿ ಶನಿವಾರ ನಡೆಯಲಿರುವ ‘ಯಡಿಯೂರಪ್ಪ ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ಸಂಜೆ ನಗರಕ್ಕೆ ಆಗಮಿಸಲಿದ್ದು, ಅದ್ದೂರಿ ಮೆರವಣಿಗೆ ಮೂಲಕ ಅವರನ್ನು…

Read More

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.?

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.? news.ashwasurya.in ಅಶ್ವಸೂರ್ಯ/ಹೈದರಾಬಾದ್: ನಾವುಗಳು ಸಿನಿಮಾಗಳಲ್ಲಿ ನೋಡಿದ್ದೇವೆ ಮತ್ತು ಕರ್ನಾಟಕದಲ್ಲಿ ಖಡಕ್ ಐಪಿಎಸ್ ಅಧಿಕಾರಿಗಳಾದ ಸಾಂಗ್ಲಿಯಾನ ಮತ್ತು ಕೆಂಪಯ್ಯ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮಾರುವೇಷದಲ್ಲಿ ಅಕ್ರಮ ದಂಧೆಕೋರರಿಗೆ ಮತ್ತು ಪುಂಡರುಗೆ ಸರಿಯಾದ ಬುದ್ಧಿ ಕಲಿಸಿದ್ದನ್ನು ಕೇಳಿದ್ದೇವೆ ಈಗ ಇವರ ಶೈಲಿಯಲ್ಲೇ ನಡೆದ ನೈಜ ಕಾರ್ಯಾಚರಣೆಯೊಂದು ಹೈದರಾಬಾದ್‌‌ನಲ್ಲಿ ನೆಡೆದಿದೆ, ಮಲ್ಕಾಜ್‌ಗಿರಿ…

Read More

ಹರಿಹರ :ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ.!

ಹರಿಹರ :ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ.! news.ashwasurya.in ಅಶ್ವಸೂರ್ಯ/ಹರಿಹರ : ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿದಾವಣಗೆರೆ: ಪೌರ ಕಾರ್ಮಿಕರ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಗೈರಾದ ಹರಿಹರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಜಾರಿ ಮಾಡಿದೆ.ಬಿ.ಪಿ. ಹರೀಶ್ ಅಥವಾ ಅವರ ಪರ ವಕೀಲರಾಗಲಿ ನ್ಯಾಯಾಲಯದ ಹಾಜರಾಗದ ಕಾರಣ ನ್ಯಾಯಾಧೀಶ ಸಂತೋಷ್ ಗಜಾನನ…

Read More
Optimized by Optimole
error: Content is protected !!