ದಾವಣಗೆರೆ : ಹೊನ್ನಾಳಿಯಲ್ಲಿ ಕಾರು ಅಡ್ಡಗಟ್ಟಿ 38 ಲಕ್ಷ ರೂಪಾಯಿ ದರೋಡೆ.!
ದಾವಣಗೆರೆ : ಹೊನ್ನಾಳಿಯಲ್ಲಿ ಕಾರು ಅಡ್ಡಗಟ್ಟಿ 38 ಲಕ್ಷ ರೂಪಾಯಿ ದರೋಡೆ.! news.ashwasurya.in ಅಶ್ವಸೂರ್ಯ/ದಾವಣಗೆರೆ: ಕಾರು ಅಡ್ಡಗಟ್ಟಿ 38 ಲಕ್ಷ ರೂ. ಹಣ ದೋಚಿದ ಪ್ರಕರಣವೊಂದು ಹೊನ್ನಾಳಿ ತಾಲೂಕಿನ ಅರಕೆರೆ ಕಾಲೋನಿಯ ಸಮೀಪದ ನಿರ್ಜನ ಪ್ರದೇಶದಲ್ಲಿ ನಡೆದಿದೆ.ಭದ್ರಾವತಿ ನಗರದ ಮಾಲತೇಶ್ ಹಣ ಕಳೆದುಕೊಂಡವರಾಗಿದ್ದು, ಮಾಲತೇಶ್ ಅವರು ಸ್ನೇಹಿತ ಮಾನಚಾರಿ ಜೊತೆ ಹಗರಿಬೊಮ್ಮನಹಳ್ಳಿಯಲ್ಲಿದ್ದ ತಮ್ಮ ಪೂರ್ವೀಕರ ಜಮೀನು ಮಾರಿ, ಓಮ್ನಿ ಕಾರಲ್ಲಿ ಹಣ ತರುತ್ತಿದ್ದರು. 76 ಲಕ್ಷ ರೂ. ಹಣವನ್ನು ಒಂದು ಬ್ಯಾಗಿನಲ್ಲಿ 38 ಲಕ್ಷ ರೂ. ಹಣವನ್ನು…
