Headlines

ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್, ತಲೆ ಬಾಗಿದ ಕ್ರಿಕೆಟ್ ದೇವರು ಸಚಿನ್.!

ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್, ತಲೆ ಬಾಗಿದ ಕ್ರಿಕೆಟ್ ದೇವರು ಸಚಿನ್.! news.ashwasurya.in ಅಶ್ವಸೂರ್ಯ/ನವದೆಹಲಿ : ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಚಿನ್ ತೆಂಡೂಲ್ಕರ್ ಫಿದಾ ಆಗಿದ್ದಾರೆ‌! ಎಸ್‌ಆರ್‌ಎಚ್ ವಿರುದ್ಧದ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಮತ್ತೊಮ್ಮೆ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ. ಕೇವಲ 29 ಎಸೆತಗಳಲ್ಲಿ 12 ಸಿಕ್ಸರ್ ಹಾಗೂ ಐದು ಬೌಂಡರಿಗಳ ನೆರವಿನಿಂದ 97 ರನ್ ಸಿಡಿಸಿದ ಅವರು, ಮೊದಲ ಎಂಟು ಓವರ್‌ಗಳಲ್ಲೇ ಪಂದ್ಯವನ್ನು ರೋಚಕಗೊಳಿಸಿದರು.15 ವರ್ಷದ…

Read More

ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.!

ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.! news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜೀನಾಮೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರ ಬಣ ತೀವ್ರ ಒತ್ತಡ ಹೇರಿದೆ. ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಆಗಬೇಕು ಎಂದು ಶಾಸಕಾಂಗ ಸಭೆಯಲ್ಲಿ ಒತ್ತಾಯಿಸಲು ಕೆಲವು ಶಾಸಕರು ತಯಾರಿ ನಡೆಸಿದ್ದಾರೆ. ತಮ್ಮ ಬಣದಿಂದ ಗೃಹ ಸಚಿವ…

Read More

ಮಂಡ್ಯ : ಕಳ್ಳತನ ಬಿಟ್ಟರು ಮಾಡಿದ ಪಾಪ ಬಿಡಲಿಲ್ಲ.! ಸಹಚರರಿಂದ ಹಳೆಯ ಪ್ರಕರಣ ಬಯಲು.! ಜೈಲು ಸೇರಿದ ಯುವಕ.

ಮಂಡ್ಯ : ಕಳ್ಳತನ ಬಿಟ್ಟರು ಮಾಡಿದ ಪಾಪ ಬಿಡಲಿಲ್ಲ.! ಸಹಚರರಿಂದ ಹಳೆಯ ಪ್ರಕರಣ ಬಯಲು.! ಜೈಲು ಸೇರಿದ ಯುವಕ. news.ashwasurya.in ಅಶ್ವಸೂರ್ಯ/ಮಂಡ್ಯ: ಕಳೆದ ಒಂದು ‌ವರ್ಷದ ಹಿಂದೆ ಪತ್ನಿಯ ಮುಂದೆ ಶ್ರೀಮಂತಿಕೆಯ ಜೀವನ ನಡೆಸಲು ಮುಂದಾಗಿದ್ದ ಪತಿ ಇದೀಗ ತನ್ನ ಮೂವರು ಸಹರಚರರೊಂದಿಗೆ ಜೈಲು ಸೇರಿರುವ ವಿಚಿತ್ರ ಘಟನೆ ಮಂಡ್ಯದಲ್ಲಿ ನಡೆದಿದೆ.ಮಂಡ್ಯ ಜಿಲ್ಲೆಯ ಕಿರುಗಾವಲು ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಖದೀಮರ ಜಾಲವನ್ನು ಬಯಲುಮಾಡಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗದ್ದಾರೆ. ಗುರುಪ್ರಸಾದ್‌(36), ರೋಹಿತ್‌(20), ನಂಜೇಗೌಡ(19) ಮಾದೇಶ(20) ನಾಲ್ವರು ಬಂಧಿತ…

Read More

ಕುರ್ಚಿ ಕಾಳಗ : ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್​.? ಸಿದ್ದರಾಮಯ್ಯನವರ ಮುಂದಿನ ನಡೆ ಏನು.?

ಕುರ್ಚಿ ಕಾಳಗ : ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್​.? ಸಿದ್ದರಾಮಯ್ಯನವರ ಮುಂದಿನ ನಡೆ ಏನು.? news.ashwasurya.in ಅಶ್ವಸೂರ್ಯ/ಬೆಂಗಳೂರು : ಮೂರು ವರ್ಷಗಳ ಮುಖ್ಯಮಂತ್ರಿ ಖುರ್ಚಿಯ ಗುದ್ದಾಟಕ್ಕೆ ತೆರೆಬಿದ್ದಿದ್ದು, ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುವ ಸಾಧ್ಯತೆಗಳಿದ್ದು, ಈ ಮಹತ್ವದ ನಿರ್ಧಾರವನ್ನು ಹೈಕಮಾಂಡ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿದ್ದ ಮುಖ್ಯಮಂತ್ರಿ ಖುರ್ಚಿಯ ಗುದ್ದಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ನಿನ್ನೆ ನಡೆದ ಹೈವೋಲ್ಟೇಜ್​​ ಸಭೆಯಲ್ಲಿ…

Read More

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ಘೋಷಣೆ!ಜೂ.18 ರಂದು ಮತದಾನ.

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ಘೋಷಣೆ! ಜೂ.18ರ ಮತದಾನ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂ.18ರಂದು ಚುನಾವಣೆ ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದೆ. ವಿಧಾನಸಭೆಯ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ, ಆಡಳಿತಾರೂಢ ಕಾಂಗ್ರೆಸ್ ಐದು ಮತ್ತು ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವುದು ಬಹುತೇಕ ನಿಶ್ಚಿತವಾಗಿದೆ.ಬೆಂಗಳೂರು (ಮೇ.27) ಜೂ.30ರಂದು ಕರ್ನಾಟಕ ವಿಧಾನ ಪರಿಷತ್ತಿನ ಏಳು ಮಂದಿ ಸದಸ್ಯರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು…

Read More

IPL 2026:ರಾಯಲ್ ಆಗಿ ಫೈನಲ್‌ಗೆ ಎಂಟ್ರಿ ಕೊಟ್ಟ RCB. ಗುಜರಾತ್‌ ಟೈಟನ್ಸ್‌ ಬಗ್ಗು ಬಡಿದು ಸತತ ಎರಡನೇ ಬಾರಿ ಫೈನಲ್‌ಗೆ.

IPL 2026:ರಾಯಲ್ ಆಗಿ ಫೈನಲ್‌ಗೆ ಎಂಟ್ರಿ ಕೊಟ್ಟ RCB. ಗುಜರಾತ್‌ ಟೈಟನ್ಸ್‌ ಬಗ್ಗು ಬಡಿದು ಸತತ ಎರಡನೇ ಬಾರಿ ಫೈನಲ್‌ಗೆ. ಧರ್ಮಶಾಲಾದ ಕ್ರಿಕೆಟ್ ಅಂಗಳದಲ್ಲಿ ರಜತ್‌ ಪಾಟಿದಾರ್‌ ಅವರ ಸ್ಪೋಟಕ ಬ್ಯಾಟಿಂಗ್‌ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ, 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ಎದುರು 92 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಈ ಮೂಲಕ ರಜತ್‌ ಪಾಟಿದಾರ್‌ ಅವರ ನಾಯಕತ್ವದಲ್ಲಿ ಆರ್‌ಸಿಬಿ ತಂಡ…

Read More
Optimized by Optimole
error: Content is protected !!