Headlines

ಹನಿಟ್ರ್ಯಾಪ್ : ಶ್ರೀಮಂತ ಯುವಕರೇ ಟಾರ್ಗೆಟ್.! ಹನಿಟ್ರ್ಯಾಪ್ ಗ್ಯಾಂಗ್ ನ ಐವರು ಆರೋಪಿಗಳು ಅಂದರ್.

ಹನಿಟ್ರ್ಯಾಪ್ : ಶ್ರೀಮಂತ ಯುವಕರೇ ಟಾರ್ಗೆಟ್.! ಹನಿಟ್ರ್ಯಾಪ್ ಗ್ಯಾಂಗ್ ನ ಐವರು ಆರೋಪಿಗಳು ಅಂದರ್. news.ashwasurya.in ಅಶ್ವಸೂರ್ಯ/ದಾವಣಗೆರೆ: ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐವರು ಆರೋಪಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.ಶ್ರೀಮಂತ ಯುವಕರನ್ನು ಪರಿಚಯಿಸಿಕೊಂಡು ಅವರನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಆರೋಪಿ ಯುವತಿಯರು, ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅವರ ಮೇಲೆ ಹಲ್ಲೆ ನಡೆಸಿ ಹಣ, ಚಿನ್ನಾಭರಣಗಳನ್ನು ದೋಚುತ್ತಿದ್ದರು.ದೂರು ದಾಖಲಾಗುತ್ತಿದ್ದಂತೆಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ, ಪಂಚಮಿ (34), ಜಗದೀಶ…

Read More

ತೀರ್ಥಹಳ್ಳಿ:ಆಗುಂಬೆ ಠಾಣಾ ಸರಹದ್ದಿನ ಲಕ್ಕುಂದ ಗ್ರಾಮದ ಒಂಟಿ ಮಹಿಳೆ ಮನೆ ರಾಬರಿ ಪ್ರಕರಣವನ್ನು ಭೇಧಿಸಿದ ಪೊಲೀಸರ ತಂಡ.

ತೀರ್ಥಹಳ್ಳಿ: ಲಕ್ಕುಂದ ಗ್ರಾಮದ ಒಂಟಿ ಮಹಿಳೆ ಮನೆ ರಾಬರಿ ಪ್ರಕರಣವನ್ನು ಭೇಧಿಸಿದ ಆಗುಂಬೆ ಪೊಲೀಸರ ತಂಡ. ತಕ್ಷಣವೇ ಕಾರ್ಯಚರಣೆಗೆ ಇಳಿದ ಪೊಲೀಸರ ತಂಡ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ರಾಜಶೇಖರ್ ನೇತ್ರುತ್ವದಲ್ಲಿ ಆಗುಂಬೆ ಠಾಣೆಯ ಖಡಕ್ ಪಿಎಸ್‌ಐ ಶಿವನಗೌಡ ಮಾಳೂರು ಪಿಎಸ್‌ಐ ಸುನೀಲ್ ಮತ್ತು ಪೊಲೀಸರ ತಂಡ ದರೋಡೆ ಕೋರರ ಬೆನ್ನಿಗೆ ಬಿದ್ದಿದ್ದರು…. news.ashwasurya.in ಅಶ್ವಸೂರ್ಯ/ಆಗುಂಬೆ : ಏಪ್ರಿಲ್ 21 ರಂದು ಆಗುಂಬೆ ಸಮೀಪದ ಲಕ್ಕುಂದ ಗ್ರಾಮದ ಒಂಟಿ ಮಹಿಳೆ ವಾಸವಿದ್ದ ಮನೆಯೊಂದರಲ್ಲಿ…

Read More

ಕೋಲ್ಕತ್ತಾ: ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರ-ಕೊಲೆ ಪ್ರಕರಣ: ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್: ಸಿಎಂ ಸುವೆಂದು ಅಧಿಕಾರಿ ಆದೇಶ.

ಕೊಲ್ಕತ್ತಾ : ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರ-ಕೊಲೆ ಪ್ರಕರಣ: ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್: ಸಿಎಂ ಸುವೆಂದು ಅಧಿಕಾರಿ ಆದೇಶ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ 2024ರ ಆಗಸ್ಟ್‌ನಲ್ಲಿ ನಡೆದ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಬರ್ಬರ ಹತ್ಯೆಯು ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಅಪರಾಧಿ ಸಂಜಯ್ ರಾಯ್‌ಗೆ ಸೆಷೆನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಆದಾಗ್ಯೂ, ಹೆಚ್ಚಿನ ತನಿಖೆ ಹಾಗೂ ಇತರರ ಭಾಗಿದಾರಿಕೆಗಾಗಿ ಮೃತರ ಕುಟುಂಬ ಮತ್ತು ವೈದ್ಯರು ನಿರಂತರವಾಗಿ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ….ಈಗ…

Read More

ಹಿಜಾಬ್ ವಿರುದ್ಧ ಸಿಡಿದೆದ್ದ ಕೆ ಎಸ್ ಈಶ್ವರಪ್ಪ, ಸ್ಫೋಟಕ ಹೇಳಿಕೆ!

ಹಿಜಾಬ್ ವಿರುದ್ಧ ಸಿಡಿದೆದ್ದ ಕೆ ಎಸ್ ಈಶ್ವರಪ್ಪ, ಸ್ಫೋಟಕ ಹೇಳಿಕೆ! news.ashwasurya.in ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ರಾಜ್ಯದ ಶೈಕ್ಷಣಿಕ ಸಂಸ್ಥೆಗಳು ಮತ್ತು ವಿಧಾನ ಮಂಡಲ ಕೇಸರಿಮಯವಾಗಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಎಚ್ಚಕೆ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರವು ಮುಸ್ಲಿಮರ ಓಲೈಕೆಗಾಗಿ ಹೈಕೋರ್ಟ್ ತೀರ್ಪನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ್ದಾರೆ… ಅಶ್ವಸೂರ್ಯ/ಶಿವಮೊಗ್ಗ : ಹಿಜಾಬ್ ವಿಚಾರದಲ್ಲಿ ರಾಜ್ಯ ಸರ್ಕಾರ ಹೈಕೋರ್ಟ್ ತೀರ್ಪನ್ನು ಉಲ್ಲಂಘನೆ ಮಾಡಿದೆ. ಶಾಲಾ-ಕಾಲೇಜಿಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದರೆ ರಾಜ್ಯದ ಎಲ್ಲಾ ಶೈಕ್ಷಣಿಕ…

Read More

ದಾವಣಗೆರೆ : ಭದ್ರಾ ನಾಲೆಯಲ್ಲಿ ಮುಳುಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು.!

ದಾವಣಗೆರೆ : ಭದ್ರಾ ನಾಲೆಯಲ್ಲಿ ಮುಳುಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು.! news.ashwasurya.in ಅಶ್ವಸೂರ್ಯ/ದಾವಣಗೆರೆ: ಭದ್ರಾ ನಾಲೆಯಲ್ಲಿ ಮುಳುಗಿ ಅಂತಿಮ ಸೆಮಿಸ್ಟರ್‌ನ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ(ಮೇ 14) ದಾವಣಗೆರೆಯಲ್ಲಿ ನಡೆದಿದೆ.ದಾವಣಗೆರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಎಚ್.ಎಸ್. ವಿವೇಕ್(22) ಹಾಗೂ ಮಾನಸಿ ಶಿಂಧೆ(21) ಮೃತಪಟ್ಟ ವಿದ್ಯಾರ್ಥಿಗಳು. ನಾಲ್ಕೈದು ದಿನಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಎರಡು ತಿಂಗಳ ಇಂಟರ್ನ್‌ಶಿಪ್ ಮುಗಿಸಿಕೊಂಡು ಬಂದಿದ್ದಂತಹ ಆರು ವಿದ್ಯಾರ್ಥಿನಿಯರ ತಂಡ ವಾಯು ವಿಹಾರಕ್ಕೆಂದು ಮರಬನಹಳ್ಳಿಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ.ಮರಬನಹಳ್ಳಿ…

Read More

NEET EXAM: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತದೆ : ಧರ್ಮೇಂದ್ರ ಪ್ರಧಾನ್ ಮಾಹಿತಿ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ಮಹತ್ವದ ಘೋಷಣೆ ಮಾಡಿದ್ದಾರೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಜೂನ್ 21 ರಂದು ನೀಟ್-ಯುಜಿ ಮರುಪರೀಕ್ಷೆ ನಡೆಸಲಿದೆ. ಅಷ್ಟೇ ಅಲ್ಲ, ಪಾರದರ್ಶಕತೆ ತರಲು ಮುಂದಿನ ವರ್ಷದಿಂದ ಈ ಪರೀಕ್ಷೆಯನ್ನ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಯಲ್ಲಿ ನಡೆಸಲಾಗುತ್ತೆ ಅಂತಾನೂ ಹೇಳಿದ್ದಾರೆ…. NEET EXAM: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತದೆ : ಧರ್ಮೇಂದ್ರ ಪ್ರಧಾನ್ ಮಾಹಿತಿ. news.ashwasurya.in…

Read More
Optimized by Optimole
error: Content is protected !!